Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೆಟ್ರೋಲ್ ಬೆಲೆ ಇಳಿಕೆಗೆ ಆಗ್ರಹಿಸಿ...

ಪೆಟ್ರೋಲ್ ಬೆಲೆ ಇಳಿಕೆಗೆ ಆಗ್ರಹಿಸಿ ಅಗ್ಗದ ದರದಲ್ಲಿ ಪೆಟ್ರೋಲ್ ಮಾರಾಟ

ಎನ್‌ಎಸ್‌ಯುಐನಿಂದ ವಿನೂತನ ಧರಣಿ

ವಾರ್ತಾಭಾರತಿವಾರ್ತಾಭಾರತಿ3 May 2016 11:54 PM IST
share
ಪೆಟ್ರೋಲ್ ಬೆಲೆ ಇಳಿಕೆಗೆ ಆಗ್ರಹಿಸಿ ಅಗ್ಗದ ದರದಲ್ಲಿ ಪೆಟ್ರೋಲ್ ಮಾರಾಟ

 ಬೆಂಗಳೂರು, ಮೇ 3: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಇಳಿಕೆಯಾಗಿದ್ದರೂ ಕೇಂದ್ರ ಸರಕಾರ, ದುಬಾರಿ ಬೆಲೆಗೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಸಾರ್ವಜನಿಕರಿಗೆ ಅಗ್ಗದ ಬೆಲೆ ಪೆಟ್ರೋಲ್ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮಂಗಳವಾರ ಇಲ್ಲಿನ ವೌರ್ಯ ವೃತ್ತದಲ್ಲಿನ ಗಾಂಧಿ ಪ್ರತಿಮೆ ಬಳಿ ಎನ್‌ಎಸ್‌ಯುಐ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ನೇತೃತ್ವದಲ್ಲಿ ಸೇರಿದ ನೂರಾರು ಕಾರ್ಯಕರ್ತರು, ಸಾರ್ವಜನಿಕರಿಗೆ ಕೇವಲ 30 ರೂ.ಬೆಲೆಗೆ ಲೀಟರ್ ಪೆಟ್ರೋಲ್ ಮಾರಾಟ ಮಾಡುವ ಮೂಲಕ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಂಜುನಾಥ್, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರಲ್‌ಗೆ ಕೇವಲ 46 ಡಾಲರ್‌ಗಳಿವೆ. ಆದರೆ, ಕೇಂದ್ರ ಸರಕಾರ ನಾಲ್ಕು ಪಟ್ಟು ದುಬಾರಿ ಬೆಲೆಗೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುವ ಮೂಲಕ ಜನ ಸಾಮಾನ್ಯರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ತೈಲೋತ್ಪನ್ನಗಳ ಬೆಲೆ ಇಳಿಕೆ ಮಾಡುವೆ, ಜನ ಸಾಮಾನ್ಯರಿಗೆ ‘ಅಚ್ಛೇದಿನ್’ ದಯಪಾಲಿಸುವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದರು. ಆದರೆ, ಮೋದಿಯವರು ಇದೀಗ ಅದನ್ನೆಲ್ಲ ಮರೆತಿದ್ದಾರೆಂದು ಟೀಕಿಸಿದರು.

ಪ್ರಧಾನಿ ಮೋದಿಯವರಿಗೆ ಕನಿಷ್ಠ ನೈತಿಕತೆ ಇದ್ದರೆ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ಅಚ್ಛೇದಿನ್ ತಂದು ಕೊಡಬೇಕು. ಇಲ್ಲವಾದರೆ ಎನ್‌ಎಸ್‌ಯುಐ ದೇಶಾದ್ಯಂತ ಉಗ್ರ ಸ್ವರೂಪದ ಹೋರಾಟ ರೂಪಿಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರಾದ ಚಾಣಕ್ಯ, ಪ್ರಭು, ಕೀರ್ತಿ, ಶ್ರೀಧರ್ ಮತ್ತು ಜಯೇಂದ್ರ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X