Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಾಹ್ಮಣರ ಯಾಗದಲ್ಲಿ ಆಡುಗಳ ಬಲಿ

ಬ್ರಾಹ್ಮಣರ ಯಾಗದಲ್ಲಿ ಆಡುಗಳ ಬಲಿ

ಸೋಮರಸ ಸೇವಿಸಿ ಆಡಿನ ಮಾಂಸ ತಿಂದ ಮುಖ್ಯ ಅರ್ಚಕ !

ವಾರ್ತಾಭಾರತಿವಾರ್ತಾಭಾರತಿ4 May 2016 1:05 PM IST
share
ಬ್ರಾಹ್ಮಣರ  ಯಾಗದಲ್ಲಿ  ಆಡುಗಳ ಬಲಿ

ಶಿವಮೊಗ್ಗ, ಮೇ 4 : ಆಘಾತಕಾರಿ ಘಟನೆಯೊಂದರಲ್ಲಿ ಇಲ್ಲಿನ ಹೊರವಲಯದ ಮತ್ತೂರಿನ ಶ್ರೀಕಂಠ ಪುರದಲ್ಲಿ ಸಂಕೇತಿ ಬ್ರಾಹ್ಮಣರು ನಡೆಸಿದ ಸೋಮ ಯಾಗದಲ್ಲಿ 8 ಆಡುಗಳನ್ನು ಬಲಿ ನೀಡಲಾಗಿದೆ.  ಸಾರ್ವಜನಿಕ ಕಲ್ಯಾಣಕ್ಕೆ ಎಂದು ನಡೆದಿರುವ ಈ ಆರು ದಿನಗಳ ಯಾಗ ಎಪ್ರಿಲ್ 22 ರಿಂದ ನಡೆದಿತ್ತು. ಪೂಜೆಯ ಬಳಿಕ ಬಾಯಿ ಕಟ್ಟಿ ಹಾಕಲಾಗಿದ್ದ ಆಡುಗಳನ್ನು ಅಗ್ನಿ ಕುಂಡದ ಬಳಿ ಬಲಿ ನೀಡಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಚಂದ್ರಹಾಸ ಹಿರೇಮಳಲಿ ಅವರು ವರದಿ ಮಾಡಿದ್ದಾರೆ. ನಂತರ ಈ ಆಡುಗಳ ಭಾಗಗಳನ್ನು ತುಂಡು ಮಾಡಿ ಅಗ್ನಿ ಗೆ ಅರ್ಪಿಸಲಾಗಿದೆ. ಯಾಗದಲ್ಲಿ ಭಾಗವಹಿಸಿದ್ದ ಮುಖ್ಯ ಅರ್ಚಕ 'ಸೋಮ ರಸ' ಸೇವಿಸಿದ ಬಳಿಕ ಈ ಆಡುಗಳ ಮಾಂಸವನ್ನು ಸೇವಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ತಮಿಳು ನಾಡು, ಆಂಧ್ರ ಸೇರಿದಂತೆ ದೇಶದ ವಿವಿಧೆಡೆಗಳಿಂದ ಸುಮಾರು 17 ಅರ್ಚಕರು ಈ ಯಾಗದಲ್ಲಿ ಭಾಗವಹಿಸಿದ್ದರು.

ವೇದ ಕಾಲದಲ್ಲೂ ದೇವರ ಪ್ರೀತಿಗೆ ಪಾತ್ರರಾಗಲು ಪ್ರಾಣಿ ಬಲಿ ಅರ್ಪಿಸಲಾಗುತ್ತಿತ್ತು ಎಂದು ಯಾಗದ ಸಂಘಟಕರು ಡೆಕ್ಕನ್ ಹೆರಾಲ್ಡ್ ಗೆ  ತಿಳಿಸಿದ್ದಾರೆ. ಶ್ರೀ ರಾಮನೂ ಇಂತಹ ಧಾರ್ಮಿಕ ವಿಧಿವಿಧಾನಗಳನ್ನು ಏರ್ಪಡಿಸಿದ್ದ ಬಗ್ಗೆ ರಾಮಾಯಣದಲ್ಲಿ ಉಲ್ಲೇಖವಿದೆ. ಆದರೆ ಸಂಕೇತಿಗಳು ಪ್ರಾಣಿ ಬಲಿಯನ್ನು ದುಷ್ಟ ಕೃತ್ಯ ಎಂದು ಪರಿಗಣಿಸುವ ಅದ್ವೈತ ಸಿದ್ಧಾಂತವನ್ನು ಅನುಸರಿಸುವುದರಿಂದ ಈ ಯಾಗ ನಡೆಸಿದ್ದು ದುರದೃಷ್ಟಕರ ಎಂದು ಇನ್ನೊಂದು ಗುಂಪು  ಪ್ರತಿಕ್ರಿಯಿಸಿದ್ದಾರೆ. ಸಂಕೇತಿ ಆಗಿರುವ ಖ್ಯಾತ ವಿಮರ್ಶಕ ರಾಮಚಂದ್ರನ್ ಅವರು ' ಇದು ಅಮಾನವೀಯ, ದೇವರು ಪ್ರಾಣಿ ಬಲಿ ಸ್ವೀಕರಿಸುವುದಿಲ್ಲ . ಯಾವುದೇ ಧರ್ಮ ಕ್ರೂರತೆಯನ್ನು ಪ್ರತಿಪಾದಿಸುವುದಿಲ್ಲ . ಬದಲು ಪ್ರೀತಿ, ದಯೆಯನ್ನು ಸಾರುತ್ತವೆ ' ಎಂದು ಹೇಳಿದ್ದಾರೆ. ಸಂಸ್ಕೃತ ದಲ್ಲಿ ಡಾಕ್ಟೊರೇಟ್ ಮಾಡಿರುವ ಡಿ . ಸನತ್ ಕುಮಾರ್ ಅವರು ಈ ಯಾಗ ಆಯೋಜಿಸಿದ್ದು ಸರಿಯಲ್ಲ ಎಂದು ಇನ್ನೋರ್ವ ಹೆಸರು ಬಹಿರಂಗ ಪಡಿಸಲಿಚ್ಚಿಸದ ಸಮುದಾಯದ ಹಿರಿಯ ಮುಖಂಡ ಹೇಳಿದ್ದಾರೆ. 

ಸನತ್ ಕುಮಾರ್ ಅವರು ' ಈ ಬಗ್ಗೆ ಚರ್ಚೆ ಬೇಡ . ನಾನು ಯಾವುದೇ ಅಭಿಪ್ರಾಯ ಹೇಳುವುದಿಲ್ಲ. ನಾನು ಸಮುದಾಯದ ವಕ್ತಾರ ಅಲ್ಲ ' ಎಂದು ಹೇಳಿದ್ದಾರೆ. ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ನಿರ್ದಿಷ್ಟ ರಾಜಕೀಯ ನಾಯಕರೊಬ್ಬರ ಪ್ರಭಾವ ಕಡಿಮೆ ಮಾಡಲು ಇದೇ ಗ್ರಾಮದಲ್ಲಿ ಇಂತಹ ಯಾಗವೊಂದನ್ನು ಆಯೋಜಿಸಲಾಗಿತ್ತು. ಅದಕ್ಕಾಗಿ ನೂರಾರು ಆಡುಗಳನ್ನು ಬಲಿ ನೀಡಿ ಸುಮಾರು 50 ಲಕ್ಷ ರೂಪಾಯಿ ಖರ್ಚು ಮಾಡಲಾಗಿತ್ತು. ಆಗ ಸಂಕೇತಿ ಸಮುದಾಯದವರೇ ಆದ ಖ್ಯಾತ ಗಮಕಿ ಮತ್ತೂರು ಕೃಷ್ಣ ಮೂರ್ತಿ ಅವರು ಇದನ್ನು ವಿರೋಧಿಸಿದ್ದರು.

Courtesy : Deccan Herald

share
ವಾರ್ತಾಭಾರತಿ
ವಾರ್ತಾಭಾರತಿ
Next Story
X