Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿನ್ ಲಾದನ್ ಕುಟುಂಬದ ಕಟ್ಟಡ ನಿರ್ಮಾಣ...

ಬಿನ್ ಲಾದನ್ ಕುಟುಂಬದ ಕಟ್ಟಡ ನಿರ್ಮಾಣ ಉದ್ಯಮದಲ್ಲಿ ತಲ್ಲಣ

ವಾರ್ತಾಭಾರತಿವಾರ್ತಾಭಾರತಿ4 May 2016 7:26 PM IST
share
ಬಿನ್ ಲಾದನ್ ಕುಟುಂಬದ ಕಟ್ಟಡ ನಿರ್ಮಾಣ ಉದ್ಯಮದಲ್ಲಿ ತಲ್ಲಣ

ಜಿದ್ದಾ, ಮೇ 4: ಅಲ್-ಖಾಯ್ದಾ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಉಸಾಮ ಬಿನ್ ಲಾದನ್‌ನ ಕುಟುಂಬದ ಬಹುರಾಷ್ಟ್ರೀಯ ಕಟ್ಟಡ ನಿರ್ಮಾಣ ಉದ್ಯಮವನ್ನು ತೈಲ ದರ ಕುಸಿತ ಅಲುಗಾಡಿಸಿದೆ. ಉಸಾಮನ ತಂದೆ ಸ್ಥಾಪಿಸಿದ ಉದ್ಯಮವನ್ನು ಈಗ ಆತನ ಸಹೋದರ ನಡೆಸುತ್ತಿದ್ದಾರೆ.

ಸಾವಿರಾರು ನೌಕರರಿಗೆ ಹಲವು ತಿಂಗಳುಗಳಿಂದ ವೇತನ ಪಾವತಿಸಲು ಸೌದಿ ಬಿನ್‌ಲಾದಿನ್ ಗ್ರೂಪ್ (ಎಸ್‌ಬಿಜಿ) ವಿಫಲವಾಗಿರುವ ಹಿನ್ನೆಲೆಯಲ್ಲಿ, ಅದು ತನ್ನ ಕಾರ್ಮಿಕರಿಂದ ಬೀದಿ ಪ್ರತಿಭಟನೆಗಳನ್ನು ಎದುರಿಸುತ್ತಿದೆ.

ಪವಿತ್ರ ನಗರ ಮಕ್ಕಾದಲ್ಲಿ ಶನಿವಾರ ಸೌದಿಯೇತರ ಕಾರ್ಮಿಕರು ಏಳು ಬಸ್‌ಗಳನ್ನು ಸುಟ್ಟು ಹಾಕಿದರು. ತನ್ನ 77,000 ವಿದೇಶಿ ನೌಕರರನ್ನು ವಜಾಗೊಳಿಸುತ್ತಿದ್ದೇನೆಂದು ಎಸ್‌ಪಿಜಿ ಘೋಷಿಸಿದ್ದು, ಇದು ಅದರ ಒಟ್ಟು ಸಿಬ್ಬಂದಿ ಸಂಖ್ಯೆಯ ಅರ್ಧದಷ್ಟಾಗಿದೆ.

ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ದೊಡ್ಡ ಸಂಖ್ಯೆಯ ವಿದೇಶಿ ನೌಕರರು ಮತ್ತು 12,000 ಸೌದಿ ರಾಷ್ಟ್ರೀಯರಿಗೆ 66 ಕೋಟಿ ಡಾಲರ್ (4,384 ಕೋಟಿ ರೂಪಾಯಿ) ಬಾಕಿ ವೇತನವನ್ನು ಕೊಡಬೇಕಾದ ಒತ್ತಡದಲ್ಲಿ ಕಂಪೆನಿ ಸಿಲುಕಿಕೊಂಡಿದೆ. ಕಂಪೆನಿಯು ತನ್ನ ಸೌದಿ ನೌಕರರಿಗೆ ‘‘ಒಂದೋ ರಾಜೀನಾಮೆ ಕೊಡಿ, ಇಲ್ಲವೇ ಕಾದು ನೋಡಿ’’ ಎಂದು ತಿಳಿಸಿದೆ. ತಾಳ್ಮೆಯಿಂದ ಕಾಯುವ ಎಲ್ಲ ನೌಕರರಿಗೆ ಎರಡು ತಿಂಗಳ ಬೋನಸ್ ನೀಡುವುದಾಗಿ ಕಂಪೆನಿ ಭರವಸೆ ನೀಡಿದೆ.

ಎಸ್‌ಬಿಜಿಯ ಇಂದಿನ ಈ ದಯನೀಯ ಸ್ಥಿತಿ ಪಾತಾಳಕ್ಕಿಳಿದಿರುವ ತೈಲ ಬೆಲೆಯ ಪರಿಣಾಮವಾಗಿದೆ. ಸರಕಾರದ 70 ಶೇಕಡ ನಿರ್ಮಾಣ ಕಾಮಗಾರಿಗಳನ್ನು ಕಂಪೆನಿಯು ವಹಿಸಿಕೊಳ್ಳುತ್ತದೆ. ಆದರೆ, ತೈಲ ಬೆಲೆಯಲ್ಲಿನ ಕುಸಿತದ ಹಿನ್ನೆಲೆಯಲ್ಲಿ ಸರಕಾರವೇ ಈಗ 10,000 ಕೋಟಿ ಡಾಲರ್ (ಸುಮಾರು 6.65 ಲಕ್ಷ ಕೋಟಿ ರೂಪಾಯಿ) ಸಾಲದಲ್ಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಹೇಳಿದೆ. ಸರಕಾರ ಇತ್ತೀಚಿನ ವರ್ಷಗಳಲ್ಲಿ ತನ್ನ ಆದಾಯದ 90 ಶೇಕಡದಷ್ಟನ್ನು ತೈಲ ಮಾರಾಟದಿಂದಲೇ ಪಡೆಯುತ್ತಿತ್ತು. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದನ್ನು ಸರಕಾರ ನಿಲ್ಲಿಸಿದೆ ಎಂದು ಮೂಲಗಳು ಹೇಳಿವೆ. ಇದು ಸೌದಿ ಬಿನ್‌ಲಾದಿನ್ ಗುಂಪಿನ ವ್ಯವಹಾರದ ಮೇಲೆ ತೀವ್ರ ಪರಿಣಾಮ ಬೀರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X