Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಜ್ಯೋತಿ ಬೆಳಗಿಸಿದ ಬ್ರೆಝಿಲ್...

ಒಲಿಂಪಿಕ್ಸ್ ಜ್ಯೋತಿ ಬೆಳಗಿಸಿದ ಬ್ರೆಝಿಲ್ ಅಧ್ಯಕ್ಷೆ ಡಿಲ್ಮಾ ರೌಸೆಫ್

ವಾರ್ತಾಭಾರತಿವಾರ್ತಾಭಾರತಿ4 May 2016 10:53 PM IST
share
ಒಲಿಂಪಿಕ್ಸ್ ಜ್ಯೋತಿ ಬೆಳಗಿಸಿದ ಬ್ರೆಝಿಲ್ ಅಧ್ಯಕ್ಷೆ ಡಿಲ್ಮಾ ರೌಸೆಫ್

ಬ್ರೆಸಿಲಿಯ, ಮೇ 4: ದೇಶದಲ್ಲಿ ತಲೆದೋರಿರುವ ತೀವ್ರತರದ ರಾಜಕೀಯ ಹಾಗೂ ಆರ್ಥಿಕ ಬಿಕ್ಕಟ್ಟು ಹಾಗೂ ಜನತೆಯ ಪ್ರತಿಭಟನೆಯ ನಡುವೆ ಬ್ರೆಝಿಲ್‌ನ ಅಧ್ಯಕ್ಷೆ ಡಿಲ್ಮಾ ರೌಸೆಫ್ ಮಂಗಳವಾರ ಒಲಿಂಪಿಕ್ಸ್ ಜ್ಯೋತಿಯನ್ನು ಬೆಳಗಿಸಿದ್ದಾರೆ.

ಭ್ರಷ್ಟಾಚಾರ ಆರೋಪದಲ್ಲಿ ಸಂಸತ್‌ನಲ್ಲಿ ವಾಗ್ದಂಡನೆಯ ಭೀತಿ ಎದುರಿಸುತ್ತಿರುವ ರೌಸೆಫ್ ಇನ್ನು ಮೂರೇ ತಿಂಗಳಲ್ಲಿ ದಕ್ಷಿಣ ಅಮೆರಿಕದಲ್ಲಿ ಮೊದಲ ಬಾರಿ ನಡೆಯಲಿರುವ ಒಲಿಂಪಿಕ್ಸ್‌ನ ವೇಳೆಗೆ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳುವ ಸಂಭವವಿದೆ.

 ‘‘ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಒಲಿಂಪಿಕ್ಸ್ ಆತಿಥ್ಯವಹಿಸಿಕೊಳ್ಳಲು ಬ್ರೆಝಿಲ್ ಸಜ್ಜಾಗಿದೆ. ಅಥ್ಲೀಟ್‌ಗಳು, ತಾಂತ್ರಿಕ ಸಿಬ್ಬಂದಿ, ನಿಯೋಗದ ಮುಖ್ಯಸ್ಥರಿಗೆ, ಪ್ರವಾಸಿಗರಿಗೆ ಹಾಗೂ ಪತ್ರಕರ್ತರಿಗೆ ಭದ್ರತೆ ಒದಗಿಸಲು ಬ್ರೆಝಿಲ್ ಸಂಪೂರ್ಣ ಸಿದ್ಧವಾಗಿದೆ. ಇದೀಗ ನಮ್ಮ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ ಎಂದು ನಮಗೆ ತಿಳಿದಿದೆ. ಬ್ರೆಝಿಲ್ ಎಲ್ಲ ಕಠಿಣ ಪರಿಸ್ಥಿತಿ ಎದುರಿಸಲು ಶಕ್ತವಾಗಿದೆ. ನಮ್ಮ ಪ್ರಜಾಪ್ರಭುತ್ವ ಎಲ್ಲ ಸಮಸ್ಯೆಯನ್ನು ಎದುರಿಸಲಿದೆ.. ಹೋರಾಡುವುದು ಅತ್ಯಂತ ಮುಖ್ಯ. ಹೇಗೆ ಹೋರಾಡಬೇಕೆಂದು ನಮಗೆ ಗೊತ್ತಿದೆ’’ ಎಂದು ಕ್ರೀಡಾ ಜ್ಯೋತಿ ಬೆಳಗಿಸಿದ ನಂತರ ರೌಸೆಫ್ ಹೇಳಿದ್ದಾರೆ.

ಒಲಿಂಪಿಕ್ಸ್ ಜ್ಯೋತಿ ಬ್ರೆಝಿಲ್‌ನ 329 ನಗರಗಳನ್ನು ಸುತ್ತಾಡಿದ ನಂತರ ಆಗಸ್ಟ್ 5 ರಂದು ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ ನಡೆಯಲಿರುವ ಮಕರಾನ ಸ್ಟೇಡಿಯಂಗೆ ತಲುಪಲಿದೆ. ರಿಲೇ ವೇಳೆ ಜನರಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ ಎಂದು ಭದ್ರತಾ ತಜ್ಞರು ಹೇಳಿದ್ದು, ಮಂಗಳವಾರ ಬಿಗಿ ಭದ್ರತೆಯ ನಡುವೆಯೂ ನೂರಾರು ಪ್ರತಿಭಟನೆಗಾರರು ಜಮಾಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X