ಪಾಲೆದಡಿ: ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ, ಮೇ4: ಚಾರ್ಮಾಡಿ ಸಮೀಪದ ಚಿಬಿದ್ರೆ ಗ್ರಾಮದ ಪಾಲೆದಡಿ ನಿವಾಸಿ ಸದಾಶಿವ (38) ಎಂಬವರು ಬುಧವಾರ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಕಟ್ಟಿದ ಸಾಲ ಹಾಗೂ ಕುಡಿತ ಚಟ ಹೊಂದಿದ್ದ ಇವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಮನೆ ಸಮೀಪದ ಗೇರುಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story