Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದಾಪುರ ಚಾಂಪಿಯನ್ಸ್, ಕುಶಾಲನಗರ...

ಸಿದ್ದಾಪುರ ಚಾಂಪಿಯನ್ಸ್, ಕುಶಾಲನಗರ ರನ್ನರ್ ಅಪ್

ಕೊಡಗು ಚಾಂಪಿಯನ್ಸ್ ಲೀಗ್:

ವಾರ್ತಾಭಾರತಿವಾರ್ತಾಭಾರತಿ6 May 2016 10:21 PM IST
share
ಸಿದ್ದಾಪುರ ಚಾಂಪಿಯನ್ಸ್, ಕುಶಾಲನಗರ ರನ್ನರ್ ಅಪ್

ಸಿದ್ದಾಪುರ, ಮೇ 6: ಇಲ್ಲಿನ ಸಿಟಿ ಬಾಯ್ಸಾ ಯುವಕ ಸಂಘದ ಆಶ್ರಯದಲ್ಲಿ ಐಪಿಎಲ್ ಮಾದರಿಯಲ್ಲಿ ನಡೆದ ಕೊಡಗು ಚಾಂಪಿಯನ್ಸ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಿದ್ದಾಪುರದ ಟೀಂ ಕೂಲ್ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ.

 ಜೂನಿಯರ್ ಕಾಲೇಜು ಮೈದಾನದಲ್ಲಿ 5 ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ 12 ತಂಡಗಳು ಪಾಲ್ಗೊಂಡಿದ್ದು, ಪ್ರಥಮ ಸ್ಥಾನ ಗಳಿಸಿದ ಟೀಂ ಕೂಲ್ ತಂಡ 1ಲಕ್ಷ ರೂ. ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ರಂಜಿತ್ ಫ್ರೆಂಡ್ಸ್ ಕುಶಾಲನಗರ ತಂಡ 50 ಸಾವಿರ ರೂ. ಹಾಗೂ ಟ್ರೋಫಿಯನ್ನು ಪಡೆದುಕೊಂಡಿದೆ.

ಫೈನಲ್ ಪಂದ್ಯಾಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಕೂಲ್ ಸಿದ್ದಾಪುರ ತಂಡ 10 ಓವರ್‌ನಲ್ಲಿ ಪ್ರವೀಣ್ (13) ಮತ್ತು ಇಬ್ರಾಹೀಂ (31) ಅವರ ಬ್ಯಾಟಿಂಗ್ ನೆರವಿನೊಂದಿಗೆ 5ವಿಕೆಟ್ ನಷ್ಟಕ್ಕೆ 72ರನ್ ಗಳಿಸಿದರು. ರಂಜಿತ್ ಫ್ರೆಂಡ್ಸ್ ತಂಡದ ಪರವಾಗಿ ಸುದರ್ಶನ್ 3ವಿಕೆಟ್ ಪಡೆದರು. ಗುರಿ ಬೆನ್ನಟ್ಟಿ ಬ್ಯಾಟಿಂಗ್ ನಡೆಸಿದ ಕುಶಾಲನಗರ ತಂಡ 10 ಓವರ್‌ನಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 39ರನ್ ಗಳಿಸಿದರು. ತಂಡದ ಪರವಾಗಿ ಫಯಾಝ್ 17ರನ್ ಗಳಿಸಿದರು. ಸಿದ್ದಾಪುರ ತಂಡದ ಪ್ರವೀಣ್ 4, ಶಾಹಿರ್ 2ವಿಕೆಟ್ ಪಡೆದರು. ಸಮಾರೋಪ ಸಮಾರಂಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ತಾಪಂ ಮಾಜಿ ಅಧ್ಯಕ್ಷ ವಿ.ಕೆ ಲೋಕೇಶ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪಾಲಿಬೆಟ್ಟ ಗ್ರಾಪಂ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಸಿದ್ದಾಪುರ ಠಾಣಾಧಿಕಾರಿ ಸಂತೋಷ್ ಕಶ್ಯಪ್, ಚಾನೆಲ್ 24 ಸುರೇಶ್ ಬಿಳಿಗೇರಿ, ಸಿಟಿ ಬಾಯ್ಸಾ ಯುವಕ ಸಂಘದ ಅಧ್ಯಕ್ಷ ಹಾರಿಸ್, ಸಿದ್ದಾಪುರ ಗ್ರಾಪಂ ಸದಸ್ಯರಾದ ಶೌಕತ್ ಅಲಿ, ಅಬ್ದುಲ್ ಶುಕೂರ್, ರಜಿತ್ ಕುಮಾರ್, ಅಬ್ದುಲ್ ಕಾದರ್, ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಮಾಜಿ ಗ್ರಾಪಂ ಅಧ್ಯಕ್ಷ ವಿ.ಕೆ.ಬಶೀರ್, ಬೆಳೆಗಾರರಾದ ವಾಟೇರಿರ ಸುರೇಶ್, ಮುಸ್ತಫಾ, ನೆಲ್ಯಹುದಿಕೇರಿ ಪಿಡಿಒ ನಂಜುಂಡಸ್ವಾಮಿ, ದಾನಿಗಳಾದ ಸಬಾಸ್ಟಿನ್, ಕ್ರಿಯಟಿವ್ ಕಲೀಲ್, ಶಮೀರ್, ಮುನೀರ್, ಶಿಹಾಬ್, ರಹೀಸ್, ಮನ್ಸೂರ್ ಮತ್ತಿತರರು ಉಪಸ್ಥಿತರಿದ್ದರು, ಪಂದ್ಯಾವಳಿ ತೀರ್ಪುಗಾರರಾಗಿ ಕೆಎಸ್‌ಸಿಎ ತೀರ್ಪುಗಾರರಾದ ಪ್ರಕಾಶ್, ಪ್ರಭಾಕರ್, ದಿನೇಶ್, ರವಿ ಮತ್ತು ಸ್ಕೋರರಾಗಿ ಮಂಗಳೂರಿನ ಕುಶನ್ ಹಾಗೂ ವೀಕ್ಷಕ ವಿವರಣೆಯನ್ನು ಅಮ್ಮತ್ತಿಯ ಆಶಿಫ್ ನೀಡಿದರು.

ಮಾಲ್ದಾರೆಯ ಮುತ್ತಪ್ಪನ್ ಚೆಂಡ ಮೇಳ ಹಾಗೂ ಕರಡಿಗೋಡಿನ ಸಂತೋಷ್ ಅವರ ಕಾರ್ ಶೋ ಕ್ರೀಡಾಭಿಮಾನಿಗಳಿಗೆ ರಸ ದೌತಣ ನೀಡಿತು. ಅಚ್ಚು ಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ ಸಂಘದ ಪದಾಧಿಕಾರಿಗಳಿಗೆ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡಿದ ದೋಮಿನೋಸ್ ಯುವಕ ಸಂಘವನ್ನು ಗಣ್ಯರು ಪ್ರಶಂಸಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X