Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೈನಿಕರಿಂದಲೇ 14.5 ಕೋಟಿ ರೂ. ವೌಲ್ಯದ...

ಸೈನಿಕರಿಂದಲೇ 14.5 ಕೋಟಿ ರೂ. ವೌಲ್ಯದ ಚಿನ್ನ ದರೋಡೆ ಮಾಡಿಸಿದ ರೈಫಲ್ಸ್ ಕಮಾಂಡೆಂಟ್ ಅಮಾನತು, ಬಂಧನ

ವಾರ್ತಾಭಾರತಿವಾರ್ತಾಭಾರತಿ6 May 2016 11:29 PM IST
share

ಐಜ್ವ್ವಾಲ್, ಮೇ.6: ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡುತ್ತಿದ್ದ 14,5 ಕೋಟಿ ರೂಪಾಯಿ ವೌಲ್ಯದ ಚಿನ್ನವನ್ನು ಸಿಬ್ಬಂದಿಯಿಂದ ಹೆದ್ದಾರಿಯಲ್ಲಿ ಡಕಾಯಿತಿ ಮಾಡಿಸಿದ ಆರೋಪದಲ್ಲಿ ಅಸ್ಸಾಂ ರೈಫಲ್ಸ್ ಕಮಾಂಡೆಂಟ್ ಒಬ್ಬರನ್ನು ಅಮಾನತು ಮಾಡಿ ಬಂಧಿಸಲಾಗಿದೆ.
ಐಜ್ವಾಲ್ ಮೂಲದ 39ನೇ ಬೆಟಾಲಿಯನ್‌ನ ಕಮಾಂಡೆಂಟ್ ಕರ್ನಲ್ ಜೆಸ್‌ಜೀತ್ ಸಿಂಗ್ ಬಂಧನಕ್ಕೊಳಗಾದ ಅಧಿಕಾರಿ. ಅಸ್ಸಾಂ ರೈಪಲ್ಸ್‌ನ ಸೆಕ್ಟರ್ 23ರ ಕಮಾಂಡರ್ ಬ್ರಿಗೇಡಿಯರ್ ಟಿ.ಸಿ.ಮಲ್ಹೋತ್ರಾ ಅವರು ಸಿಂಗ್ ಮೇಲೆ ಅನುಮಾನಪಟ್ಟು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ವರ್ಷದ ಡಿಸೆಂಬರ್ 14ರಂದು ರಾತ್ರಿ ಐಜ್ವಾಲ್ ಪಟ್ಟಣದ ದಕ್ಷಿಣ ಬಾಗದ ಹೊರವಲಯದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನದ ಬಿಸ್ಕತ್‌ಗಳನ್ನು ಹೆದ್ದಾರಿಯಲ್ಲೇ ದರೋಡೆ ಮಾಡುವಂತೆ ಸಿಂಗ್ ಅವರು, ತಮ್ಮ ಅಧೀನದಲ್ಲಿದ್ದ ಶಸ್ತ್ರಸಜ್ಜಿತ ಸಿಬ್ಬಂದಿಗೆ ಸೂಚಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ವಾಹನದ ಚಾಲಕ ಲಾಲ್‌ನನ್‌ಪೇಲಾ ಐಜ್ವಾಲ್ ಠಾಣೆಯಲ್ಲಿ ಏಪ್ರಿಲ್ 21ರಂದು ಪ್ರಕರಣ ದಾಖಲಿಸಿದಾಗ ಇದು ಮೊದಲ ಬಾರಿಗೆ ಬೆಳಕಿಗೆ ಬಂದಿತ್ತು. ಅಸ್ಸಾಂ ರೈಫಲ್ಸ್‌ನ 39ನೇ ಬೆಟಾಲಿಯನ್‌ನ ಶಸ್ತ್ರಧಾರಿ ಸಿಬ್ಬಂದಿ ಹೆದ್ದಾರಿಯಲ್ಲಿ ತನ್ನ ವಾಹನವನ್ನು ತಡೆದು 14.5 ಕೋಟಿ ವೌಲ್ಯದ 52 ಚಿನ್ನದ ಬಿಸ್ಕತ್‌ಗಳನ್ನು ದರೋಡೆ ಮಾಡಿದರು ಎಂದು ಚಾಲಕ ದೂರು ನೀಡಿದ್ದ. ದರೋಡೆ ಮಾಡಿದ ಚಿನ್ನ ಏನಾಗಿದೆ ಎನ್ನುವುದು ಇನ್ನೂ ಬೆಳಕಿಗೆ ಬರಬೇಕಿದೆ.

ತನ್ನನ್ನು ಬಂದೂಕಿನಿಂದ ಬೆದರಿಸಿ, ಬಾಯಿ ಮುಚ್ಚಿಸಿದ್ದರು. ಆದರೆ ಆತನ ಸ್ನೇಹಿತರು ವಿಷಯ ತಿಳಿದು ಸಂಪೂರ್ಣವಾಗಿ ಮನವೊಲಿಸಿದ ಬಳಿಕ ದೂರು ನೀಡಲು ನಿರ್ಧರಿಸಿದ್ದಾಗಿ ಹೇಳಿದ್ದಾನೆ. ಈ ಘಟನೆಯಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ಎಂಟು ಮಂದಿ ಅಸ್ಸಾಂ ರೈಪಲ್ ಸಿಬ್ಬಂದಿ ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದು, ಅವರನ್ನು ವಿಚಾರಣೆಗೆ ಗುರಿಪಡಿಸಿದಾಗ, ಕಮಾಂಡೆಂಟ್ ಅವರ ಆದೇಶದಂತೆ ಈ ಕೃತ್ಯ ಎಸಗಿದ್ದಾಗಿ ಬಹಿರಂಗಪಡಿಸಿದರು. ಸಿಂಗ್ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಐಜ್ವಾಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದ್ದು, ಸಿಂಗ್ ಅವರನ್ನು ಕೋರ್ಟ್ ಆವರಣದಲ್ಲೇ ಬಂಧಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X