Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಮನ್‌ನಲ್ಲಿ ಸೋಮವಾರ ಬುಧಗ್ರಹ...

ಒಮನ್‌ನಲ್ಲಿ ಸೋಮವಾರ ಬುಧಗ್ರಹ ಪ್ರತ್ಯಕ್ಷ!

ವಾರ್ತಾಭಾರತಿವಾರ್ತಾಭಾರತಿ7 May 2016 3:27 PM IST
share
ಒಮನ್‌ನಲ್ಲಿ ಸೋಮವಾರ ಬುಧಗ್ರಹ ಪ್ರತ್ಯಕ್ಷ!

ಮಸ್ಕತ್, ಮೇ 7: ಸೌರಪಥದಲ್ಲಿ ಅತ್ಯಂತ ಚಿಕ್ಕ ಗ್ರಹವಾದ ಬುಧ ಈ ತಿಂಗಳು ಒಂಬತ್ತಕ್ಕೆ ಮಧ್ಯಾಹ್ನದಿಂದ ಸೂರ್ಯನ ಎದುರುಬದುರು ಹಾದು ಹೋಗಲಿದೆ. ಒಂದು ಶತಮಾನದಲ್ಲಿ ಹನ್ನೆರಡು ಬಾರಿ ಮಾತ್ರ ಹೀಗೆ ಸಂಭವಿಸುತ್ತದೆ. ಭೂಮಿಗೂ ಸೂರ್ಯನಿಗೂ ನಡುವೆ ಬುಧ ಹಾದು ಹೋಗುವಾಗ ಒಂದು ಬೊಟ್ಟು ಎಂಬಂತೆ ಕಾಣಲು ಸಾಧ್ಯವಿದೆ. 2006ರ ನವೆಂಬರ್ ತಿಂಗಳಲ್ಲಿ ಕೊನೆಯದಾಗಿ ಹೀಗಾಗಿತ್ತು. ಈಸಲ ಬುಧಗ್ರಹ ಹಾದು ಹೋಗುವ ಆರಂಭ ಒಮನ್‌ನಲ್ಲಿ ಆಗಲಿದೆ. ಸಂಜೆ ಮೂರುಮೂವತ್ತಕ್ಕೆ ಗ್ರಹ ಸೂರ್ಯನ ಎದುರುಭಾಗವನ್ನು ಪ್ರತ್ಯಕ್ಷಗೊಳ್ಳಲಿದೆ. ರಾತ್ರೆ ಹತ್ತು ಗಂಟೆ ನಲ್ವತ್ತೆರಡು ನಿಮಿಷವಾಗುವಾಗ ದೃಶ್ಯ ಕೊನೆಗೊಳ್ಳಲಿದೆ ಎಂದು ವರದಿಗಳು ತಿಳಿಸಿವೆ. ಆದರೆಒಮನ್‌ನಲ್ಲಿ ಸೂರ್ಯ 6.39ಕ್ಕೆ ಸೂರ್ಯ ಅಸ್ತಮಿಸುವುದರಿಂದ ಆನಂತರ ಬುಧಗ್ರಹದ ದೃಶ್ಯವನ್ನು ಕಾಣಲು ಸಾಧ್ಯವಿಲ್ಲ. ಮಧ್ಯಪ್ರಾಚ್ಯದ ಎಲ್ಲ ದೇಶಗಳಲ್ಲಿಯೂ ಆರಂಭಘಟ್ಟದಲ್ಲಿ ಬುಧನ ದೃಶ್ಯ ಕಾಣಿಸಲಿದೆ. ಸೂರ್ಯಾಸ್ತಮಾನದವರೆಗೂ ನೋಡಬಹುದು ಎಂದು ಹೇಳಲಾಗಿದೆ. ಆದರೆ ಬುಧಗ್ರಹದಿಂದಾಗಿ ಸೂರ್ಯ ಪ್ರಕಾಶಕ್ಕೆ ಅಡ್ಡಿ ಅಥವಾ ಕಡಿಮೆಯಾಗುವುದಿಲ್ಲ. ಎಲ್ಲವೂ ಸರಿಯಾಗಿ ನಡೆದರೆ ಸೂರ್ಯನಲ್ಲಿ ಸಣ್ಣ ಬೊಟ್ಟು ಹಾದುಹೋಗುವುದನ್ನು ನೋಡಬಹುದು.

ಆದರೆ ಇದನ್ನು ಬರೀ ಕಣ್ಣಿನಿಂದ ನೋಡಬಾರದು. ಕಣ್ಣಿನ ದೃಷ್ಟಿ ಹೋಗುವ ಸಾಧ್ಯತೆಇದೆಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. 2006ರಲ್ಲಿ ಆಕಾಶದಲ್ಲಿ ಬರೀ ಕಣ್ಣಿನಿಂದ ನೋಡಿದವರಿಗೆ ದೃಷ್ಟಿದೋಷವಾಗಿದೆ. ಕಳೆದಬಾರಿ ಒಮನ್‌ನಲಿ ಬುಧಗ್ರಹ ಕೆಲವೇ ಸಮಯ ಕಂಡು ಬಂದಿತ್ತು ಎಂದು ವರದಿಯಾಗಿದೆ. ಈ ಸಲ ಒಮನ್‌ನಲ್ಲಿ ಮೂರು ಗಂಟೆಗೂಹೆಚ್ಚುಕಾಲ ಒಮನ್‌ನಲ್ಲಿ ಬುಧಗ್ರಹ ಕಾಣಿಸಿಕೊಳ್ಳಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಸೂರ್ಯಗ್ರಹಣವನ್ನು ವೀಕ್ಷಿಸುವಾಗ ಪಾಲಿಸುವ ಎಲ್ಲ ವಿಧಿವಿಧಾನಗಳನ್ನೇ ಅನುಸರಿಸಬೇಕೆಂದು ಎಚ್ಚರಿಸಲಾಗಿದೆ. ಇಂಟರ್‌ನೆಟ್‌ನಲ್ಲಿ ನೇರವಾಗಿ ಬುಧಗ್ರಹವನ್ನು ವೀಕ್ಷಿಸುವ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X