Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಶಾರ ಕೊಲೆ ಪ್ರಕರಣ: ತನಿಖೆಯಲ್ಲಿ...

ಜಿಶಾರ ಕೊಲೆ ಪ್ರಕರಣ: ತನಿಖೆಯಲ್ಲಿ ಪೊಲೀಸರಿಂದ ನಿರ್ಲಕ್ಷ್ಯವಾಗಿದೆ, ಗೃಹ ಸಚಿವರಿಗೆ ಡಿಜಿಪಿ ವರದಿ

ವಾರ್ತಾಭಾರತಿವಾರ್ತಾಭಾರತಿ7 May 2016 3:30 PM IST
share
ಜಿಶಾರ ಕೊಲೆ ಪ್ರಕರಣ: ತನಿಖೆಯಲ್ಲಿ ಪೊಲೀಸರಿಂದ ನಿರ್ಲಕ್ಷ್ಯವಾಗಿದೆ, ಗೃಹ ಸಚಿವರಿಗೆ ಡಿಜಿಪಿ ವರದಿ

ಪೆರುಂಬಾವೂರ್, ಮೇ7: ಕಾನೂನು ವಿದ್ಯಾರ್ಥಿನಿ ಜಿಶಾ ಕ್ರೂರ ಹತ್ಯಾ ಘಟನೆಯ ಸಾಕ್ಷ್ಯಸಂಗ್ರಹದಲ್ಲಿ ಮತ್ತು ತನಿಖೆ ಆರಂಭಿಸಿರುವುದರಲ್ಲಿ ಸ್ಥಳೀಯ ಪೊಲೀಸ್‌ನಿಂದ ನಿರ್ಲಕ್ಷ್ಯ ಸಂಭವಿಸಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆದರೆ ಪೊಲೀಸರಿಂದ ಪ್ರಮಾದವಾಗಿಲ್ಲ ಕೆಲವು ಕೇಸುಗಳಲ್ಲಿ ಆರೋಪಿಗಳ ಪತ್ತೆಗೆ ಸಮಯ ಹಿಡಿಯುತ್ತದೆಯೆಂದು ಗೃಹಸಚಿವರೂ ತನಿಖೆ ನಡೆಸುವ ಹೊಣೆಯಿರುವ ಐಜಿಯು ಹೇಳಿಕೆ ನೀಡಿದ ಬೆನ್ನಿಗೆ ಡಿಜಿಪಿ ಸೆನ್‌ಕುಮಾರ್ ಗೃಹ ಸಚಿವ ರಮೇಶ್ ಚೆನ್ನಿತ್ತಲಗೆ ಸಲ್ಲಿಸಿದ ವರದಿಯಲ್ಲಿ ಪೊಲೀಸರಿಂದ ಆರಂಭಿಕ ನಿರ್ಲಕ್ಷ್ಯ ಆಗಿದೆ ಎಂಬುದನ್ನು ದೃಢೀಕರಿಸಿರುವುದಾಗಿ ವರದಿಗಳು ತಿಳಿಸಿವೆ.

 ಗೃಹಇಲಾಖೆ ಮತ್ತು ಪೊಲೀಸರ ವಿರುದ್ಧ ಆರೋಪ ಎದ್ದು ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಆಗುತ್ತಿರುವ ವಿಳಂಬವನ್ನು ಗಣನೆಗೆತೆಗೆದುಕೊಂಡು ಗೃಹಸಚಿವ ರಮೇಶ್ ಚೆನ್ನಿತ್ತಲ ಉನ್ನತ ಮಟ್ಟ ವರದಿಯನ್ನು ಕೇಳಿದ್ದರು. ಸ್ಪೆಶಲ್ ಬ್ರಾಂಚ್ ಮೂಲಕ ಸಂಗ್ರಹಿಸಿದ ಮಾಹಿತಿಗಳ ಆಧಾರದಲ್ಲಿ ಡಿಜಿಪಿ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ

  ರಾಜಕೀಯ-ಆಡಳಿತ ಪಕ್ಷದ ಹಿತಾಸಕ್ತಿಯಿಲ್ಲದಿದ್ದೂ ತೆಗಳಿಕೆಯನ್ನು ಕೇಳಬೇಕಾಗಿ ಬಂದದ್ದೂ ಆರೋಪಿಗಳನ್ನು ಹಿಡಿಯಲು ವಿಳಂಬವಾಗುವುದು ಯುಡಿಎಫ್‌ಗೆ ದೋಷಕರವಾಗಿ ಪರಿಣಮಿಸಲಿದೆ ಎಂದು ಅಂದಾಜಿಸಿ ತುರ್ತು ವರದಿಯನ್ನು ಗೃಹಸಚಿವರು ಕೇಳಿದ್ದರು. ಪೊಲೀಸರಿಂದ ನಿರ್ಲಕ್ಷ್ಯವಾಗಿದೆ ಎಂಬ ನಿಟ್ಟಿನಲ್ಲಿ ವರದಿ ಇರುವುದರಿಂದಾಗಿ ವರದಿಯನ್ನು ಸದ್ಯ ಹೊರಗೆ ಬಿಡದೆಆರೋಪಿಗಳನ್ನು ಬಂಧಿಸಿದ ಬಳಿಕ ಡಿಪಾರ್ಟ್‌ಮೆಂಟ್ ಮಟ್ಟದ ತನೀಖೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದುಎಂದು ಸಚಿವರು ತಿಳಿಸಿರುವುದಾಗಿ ಸೂಚನೆಗಳು ಲಭಿಸಿವೆ. ಕಾಂಗ್ರೆಸ್ ಸಹಿತ ಯುಡಿಎಫ್ ನಾಯಕರಲ್ಲಿ ಯಾರೂ ತನಿಖೆಯಲ್ಲಿ ಹಸ್ತಕ್ಷೇಪ ನಡೆಸಲಿಕ್ಕೋಅಥವಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಲಿಕ್ಕೋ ಶ್ರಮಿಸಿಲ್ಲ ಎಂದು ಮಾಹಿತಿಗಳು ಲಭಿಸಿವೆ. ಕ್ರಮಕೈಗೊಳ್ಳುವುದರಲ್ಲಿ ಸಣ್ಣಪುಟ್ಟ ನಿರ್ಲಕ್ಷ್ಯ ನಡೆದಿದೆ ಆದರೆ ಅದು ಮನಪೂರ್ವಕವಲ್ಲ ಎಂದು ಡಿಜಿಪಿ ಸಚಿವರಿಗೆ ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜೀಷಾರ ತಾಯಿ ರಾಜೇಶ್ವರಿ ಖಾಯಂ ದೂರುದಾರಳು ಎಂಬ ನೆಲೆಯಲ್ಲಿ ಸ್ಥಳೀಯ ಪೊಲೀಸರು ಅತೃಪ್ತಿ ವಹಿಸಿದ್ದರು ಎಂದು ಶಂಕಿಸಲಾಗಿದೆ. ರಾಜೇಶ್ವರಿ ಸಿಪಿಎಂ ಬೆಂಬಲಿಗರಾಗಿದ್ದರೂ ಎಲ್ಲ ಎಡ ಪಕ್ಷಗಳ ನಾಯಕರನ್ನು ಅವರು ಇಷ್ಟಪಟ್ಟಿರಲಿಲ್ಲ. ಸ್ಟೇಶನ್‌ನಿಂದ ದೂರಿನ ಮೇಲೆ ಕ್ರಮ ನಡೆಯದಿರುವುದು ಈ ಅಸಮಾಧಾನದಿಂದಾಗಿದೆಯೇ ಎಂದು ಶಂಕಿಸಲಾಗಿದೆ ಎಂದು ಸ್ಪೆಶಲ್ ಬ್ರಾಂಚ್ ವರದಿಯಲ್ಲಿ ಸೂಚಿಸಲಾಗಿದೆ.

ತನಿಖೆಯಲ್ಲಿ ಅಗತ್ಯವಿರುವ ನಿಷ್ಠುರತೆಯನ್ನು ಕೈಗೊಳ್ಳಬೇಕೆಂದು ಗೃಹಸಚಿವರು ನಿರ್ದೇಶನ ನೀಡಿದ್ದಾರೆ. ಇನ್ನುಮೇಲೆ ನಿರ್ಲಕ್ಷ್ಯ ದುಡುಕತನ ಆಗಬಾರದೆಂದು ವೈಜ್ಞಾನಿಕ ಸಾಕ್ಷ್ಯಗಳನ್ನು ಖಚಿತವಾದ ಮೇಲೆಯೇ ಬಂಧಿಸಬೇಕೆಂದು ಡಿಜಿಪಿ ಆಗ್ರಹಿಸಿದ್ಧಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X