Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾರಂಗಿ ಬಲದಂಡೆ ಅಭಿವೃದ್ಧಿಗೆ ಶೀಘ್ರ...

ಹಾರಂಗಿ ಬಲದಂಡೆ ಅಭಿವೃದ್ಧಿಗೆ ಶೀಘ್ರ ಚಾಲನೆ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ7 May 2016 10:02 PM IST
share
ಹಾರಂಗಿ ಬಲದಂಡೆ ಅಭಿವೃದ್ಧಿಗೆ ಶೀಘ್ರ ಚಾಲನೆ: ಸಚಿವ ದಿನೇಶ್ ಗುಂಡೂರಾವ್

 ಮಡಿಕೇರಿ, ಮೇ 7 : ಹಾರಂಗಿ ಜಲಾಶಯದ ಬಲದಂಡೆ ಯೋಜನೆಯನ್ನು 73 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೂಡಲೇ ಟೆಂಡರ್ ಕರೆಯಲು ಹಾರಂಗಿ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾರಂಗಿ ಜಲಾಶಯದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಹಾರಂಗಿ ಜಲಾಶಯ ನೀರಾವರಿ ಸಲಹಾ ಸಮಿತಿಯ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಹಾರಂಗಿ ಜಲಾಶಯದ ಎಡದಂಡೆ ಯೋಜನೆಯನ್ನು ಎರಡನೇ ಹಂತದಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಬಲದಂಡೆ ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು. ಹಾರಂಗಿ ಅಚ್ಚುಕಟ್ಟು ಪ್ರದೇಶದಲ್ಲಿ ಎಡ ಮತ್ತು ಬಲದಂಡೆ ನೀರಾವರಿ ಯೋಜನೆಗಳು ಪ್ರಮುಖವಾಗಿದ್ದು, ಇವುಗಳನ್ನು ಅಭಿವೃದ್ಧಿ ಪಡಿಸಬೇಕಿದೆ. ಆ ನಿಟ್ಟಿನಲ್ಲಿ ಮುಂದಿನ ಬೋರ್ಡ್ ಸಭೆಯಲ್ಲಿ ಎಡದಂಡೆ ಯೋಜನೆಗೆ ಅನುಮತಿ ಪಡೆದು ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು. ಭಾಗಮಂಡಲದಲ್ಲಿ ಮೇಲುಸೇತುವೆ ನಿರ್ಮಾಣ ಸಂಬಂಧ ಈಗಾ ಗಲೇ 24 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾಯೋಜನೆ ತಯಾರಿ ಸಲಾಗಿದೆ. ಇದನ್ನು ಮುಂದಿನ ಬೋರ್ಡ್ ಸಭೆಯಲ್ಲಿ ಅನುಮತಿ ಪಡೆದು ಕಾಮಗಾರಿಯನ್ನು ಆರಂಭಿ ಸಲು ಕ್ರಮಕೈ ಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಹಾರಂಗಿ ಬಳಿಯ ಯಡವನಾಡು ರಸ್ತೆ ಕಾಮಗಾರಿಯನ್ನು ಸದ್ಯದಲ್ಲೇ ಕೈಗೊಳ್ಳಲಾಗುವುದು. ಹುಣಸೂರು ತಾಲೂಕಿನ ಹನಗೋಡು ನಾಲೆ ಅಭಿವೃದ್ಧಿಗೆ 135 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಹಾರಂಗಿ ಜಲಾಶಯ ಬಳಿ 4 ಕೋಟಿ ರೂ. ವೆಚ್ಚದಲ್ಲಿ ಸರ್ಕ್ಯೂಟ್ ಹೌಸ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸರ್ಕಾರಕ್ಕೆ ಸದ್ಯದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುವುದು. ಒಟ್ಟಾರೆ ಹಾರಂಗಿ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು ಆರಂಭಕ್ಕೆ ಮುಂದಿನ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ಚಾಲನೆ ನೀಡಲಾಗುವುದು ಎಂದು ಭರವಸೆ ನುಡಿದರು.

   ರಾಜ್ಯದಲ್ಲಿ ಸಕ್ಕರೆ ಬೆಲೆ ಹೆಚ್ಚಳ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸದ್ಯ 13.50 ರೂ.ನಿಂದ 15 ರೂ.ಗೆ ಹೆಚ್ಚಿಸಲಾಗಿದೆ. ಈ ಸಂಬಂಧ ಟೆಂಡರ್ ಕರೆಯಲಾಗಿದೆ. ಸರಕಾರಕ್ಕೆ 36 ರೂ. ವೆಚ್ಚದಲ್ಲಿ ಸಕ್ಕರೆ ಲಭ್ಯವಾಗಲಿದೆ. ಪಡಿತರ ವ್ಯವಸ್ಥೆಯಡಿ 15 ರೂ. ನಲ್ಲಿ ಸಕ್ಕರೆಯನ್ನು ವಿತರಣೆ ಮಾಡಲಾಗುವುದು ಎಂದು ಇದೇ ಸಂದರ್ಭ ಮಾಹಿತಿ ನೀಡಿದರು. ಸಲಹಾ ಸಮಿತಿ ಸಭೆಯಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್, ಹಾರಂಗಿ ಜಲಾಶಯದ ಮುಖ್ಯ ಇಂಜಿನಿಯರ್ ಶಿವಶಂಕರ, ಸೂಪರಿಂಡೆಂಟ್ ಎಂಜಿನಿಯರ್ ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿ.ಪಂ.ಸಿಇಓ ಚಾರುಲತಾ ಸೋಮಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು, ತಹಶೀಲ್ದಾರ್ ಶಿವಪ್ಪ, ನೀರಾವರಿ ಇಲಾಖೆ ಇಂಜಿನಿಯರ್‌ಗಳು ಮತ್ತಿತರರು ಹಾಜರಿದ್ದರು.

ಜೂನ್ 17 ರ ಬಳಿಕ ಹಾರಂಗಿಗೆ ಪ್ರವೇಶ

ಹಾರಂಗಿ ಉದ್ಯಾನವನವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದ್ದು, ಕೃಷ್ಣರಾಜ ಸಾಗರ ಉದ್ಯಾನವನ ಮಾದರಿಯಲ್ಲಿ ಅಭಿವೃದ್ಧಿಪಡಿಸಿ, ಮುಂದಿನ ಜೂನ್ 17 ರ ನಂತರ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹಾರಂಗಿ ಜಲಾಶಯ ಎಂಜಿನಿಯರ್ ಭರವಸೆ ನೀಡಿದ್ದಾರೆ. ಈ ಸಂಬಂಧ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

< ಸಚಿವ ದಿನೇಶ್ ಗುಂಡೂರಾವ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X