Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು...

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಸೋಮಯಾಗದಲ್ಲಿ ಮೇಕೆ ಬಲಿ ಆರೋಪ

ವಾರ್ತಾಭಾರತಿವಾರ್ತಾಭಾರತಿ7 May 2016 10:07 PM IST
share

 ಶಿವಮೊಗ್ಗ, ಮೇ 7: ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಬಳಿ ಇತ್ತೀಚೆಗೆ ನಡೆದ ಸೋಮಯಾಗದಲ್ಲಿ ಆಡು ಬಲಿ ಕೊಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದರ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪ್ರಭಾರ ತಹಶೀಲ್ದಾರ್ ಸತ್ಯನಾರಾಯಣರವರು ಈ ಕುರಿತಂತೆ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮತ್ತೂರು ಹೊರವಲಯದ ತಮಿಳರ ಕ್ಯಾಂಪ್ ಪ್ರದೇಶದ ಅಡಕೆ ಕಣದಲ್ಲಿ ಎ. 22ರಿಂದ 27ರವರೆಗೆ ನಡೆದ ಸೋಮಯಾಗದಲ್ಲಿ ಆಡುಗಳನ್ನು ಬಲಿಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಶಿವಮೊಗ್ಗ ಉಪ ವಿಭಾಗದ ಡಿವೈಎಸ್ಪಿ ಡಾ. ರಾಮ್ ಎಲ್. ಅರೆಸಿದ್ದಿ ನೇತೃತ್ವದ ಪೊಲೀಸ್ ತಂಡವನ್ನು ತನಿಖೆಗೆ ನಿಯೋಜಿಸಲಾಗಿದ್ದು, ಈಗಾಗಲೇ ಈ ತಂಡ ತನಿಖೆ ಆರಂಭಿಸಿದೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ. ತಂಡದಿಂದ ವರದಿ ಸಲ್ಲಿಕೆ: ಸೆ

ಮಯಾಗದಲ್ಲಿ ಮೇಕೆ ಬಲಿ ಕೊಡಲಾಗಿದೆಯೇ ಎಂಬುದರ ಕುರಿತಂತೆ ತನಿಖೆ ನಡೆಸಲು ಜಿಲ್ಲಾಡಳಿತವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರಾಕೇಶ್‌ಕುಮಾರ್ ನೇತೃತ್ವದಲ್ಲಿ ರಚಿಸಿದ್ದ ತನಿಖಾ ತಂಡವು ಜಿಲ್ಲಾಡಳಿತಕ್ಕೆ ತನ್ನ ಪ್ರಾಥಮಿಕ ಹಂತದ ತನಿಖಾ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಈ ತಂಡದಲ್ಲಿದ್ದ ಕಂದಾಯ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಇತ್ತೀಚೆಗೆ ಮತ್ತೂರಿನಲ್ಲಿ ಯಾಗ ನಡೆದ ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದೆ. ಮೇಕೆ ಬಲಿ ಕೊಟ್ಟಿರುವ ಕುರಿತಂತೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಈ ತಂಡವು ಜಿಲ್ಲಾಡಳಿತಕ್ಕೆ ನೀಡಿರುವ ವರದಿಯಲ್ಲಿ ತಿಳಿಸಿದೆ ಎಂದು ಹೇಳಲಾಗಿದೆ. ಈ ನಡುವೆ ಜಿಪಂ ಸಿಇಒ ಕೆ.ರಾಕೇಶ್‌ಕುಮಾರ್ ನೇತೃತ್ವದ ತಂಡ ಸಲ್ಲಿಸಿರುವ ವರದಿಗೆ ಪ್ರಗತಿಪರ ಸಂಘಟನೆಗಳ ಮುಖಂಡರ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಮರ್ಪಕ ತನಿಖೆ ನಡೆಸದೆ ವರದಿ ನೀಡಿರುವ ಸಾಧ್ಯತೆಯಿದ್ದು, ಇಷ್ಟೊಂದು ಆತುರಾತುರವಾಗಿ ವರದಿ ಸಲ್ಲಿಸಲು ಕಾರಣವೇನು ಎಂದು ಮುಖಂಡರು ಪ್ರಶ್ನಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X