Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಮುಂಬೈ-ಹೈದರಾಬಾದ್ ಮುಖಾಮುಖಿ

ಇಂದು ಮುಂಬೈ-ಹೈದರಾಬಾದ್ ಮುಖಾಮುಖಿ

ವಾರ್ತಾಭಾರತಿವಾರ್ತಾಭಾರತಿ7 May 2016 10:45 PM IST
share
ಇಂದು ಮುಂಬೈ-ಹೈದರಾಬಾದ್ ಮುಖಾಮುಖಿ

ವಿಶಾಖಪಟ್ಟಣ, ಮೇ 7: ಒಂದು ವಾರಗಳ ವಿಶ್ರಾಂತಿ ನಂತರ ಮೈಕೊಡವಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ರವಿವಾರ ಇಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಸತತ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಪಂಜಾಬ್, ಕೋಲ್ಕತಾ ಹಾಗೂ ಪುಣೆ ವಿರುದ್ಧ ಸತತ 3 ಗೆಲುವಿನ ನಂತರ ವಾರಗಳ ಕಾಲ ವಿಶ್ರಾಂತಿ ಪಡೆದಿದ್ದ ಮುಂಬೈ ತಂಡ ಸನ್‌ರೈಸರ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಸನ್‌ರೈಸರ್ಸ್ ಶುಕ್ರವಾರವಷ್ಟೇ ತವರು ನೆಲದಲ್ಲಿ ಗುಜರಾತ್ ಲಯನ್ಸ್ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿತ್ತು.

ಹೈದರಾಬಾದ್ ಹಾಗೂ ಮುಂಬೈ ತಂಡಗಳು ಅಂಕಪಟ್ಟಿಯಲ್ಲಿ ತಲಾ 10 ಅಂಕ ಗಳಿಸಿವೆ. ಉಭಯ ತಂಡಗಳು ಕ್ರಮವಾಗಿ 8 ಹಾಗೂ 9 ಪಂದ್ಯಗಳನ್ನು ಆಡಿದ್ದು, ತಲಾ 5 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಎ.18 ರಂದು ಎರಡೂ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದು, ಆ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡ ಮುಂಬೈ ವಿರುದ್ಧ 15 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿತ್ತು. ಮುಂಬೈ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.

ಮುಂಬೈ ಹಾಗೂ ಹೈದರಾಬಾದ್ ತಂಡಗಳ ನಾಯಕರಾದ ರೋಹಿತ್ ಶರ್ಮ ಹಾಗೂ ಡೇವಿಡ್ ವಾರ್ನರ್ ತಂಡದ ರನ್ ಮಿಶನ್‌ಗಳಾಗಿದ್ದು, ಈ ಇಬ್ಬರು ಟೂರ್ನಿಯಲ್ಲಿ ಈ ತನಕ ಕ್ರಮವಾಗಿ ಒಟ್ಟು 383 ರನ್ ಹಾಗೂ 410 ರನ್ ಗಳಿಸಿದ್ದಾರೆ.

ಮುಂಬೈ ತಂಡದಲ್ಲಿ ನಾಯಕ ರೋಹಿತ್ ವಿಫಲರಾದರೆ, ಅಂಬಟಿ ರಾಯುಡು ಹಾಗೂ ಪಾರ್ಥಿವ್ ಪಟೇಲ್ ಆಡುತ್ತಾರೆ. ಹೈದರಾಬಾದ್ ತಂಡಕ್ಕೆ ಶಿಖರ ಧವನ್ ಜವಾಬ್ದಾರಿಯಿಂದ ಆಡುತ್ತಿದ್ದಾರೆ. ಆಸ್ಟ್ರೇಲಿಯದ ಆಲ್‌ರೌಂಡರ್ ಎಂ. ಹೆನ್ರಿಕ್ಸ್ ಹೈದರಾಬಾದ್‌ಗೆ ನಿರ್ಣಾಯಕ ಕೊಡುಗೆ ನೀಡುತ್ತಾ ಬಂದಿದ್ದಾರೆ.

ಮುಂಬೈ ಬೌಲಿಂಗ್ ವಿಭಾಗದಲ್ಲಿ ಮಿಚೆಲ್ ಮೆಕ್ಲಿನಘನ್ ಒಟ್ಟು 13 ವಿಕೆಟ್ ಪಡೆದಿದ್ದಾರೆ. ಹೈದರಾಬಾದ್ ಪರ ಭುವನೇಶ್ವರ್ ಕುಮಾರ್ 12 ವಿಕೆಟ್‌ಗಳನ್ನು ಉಡಾಯಿಸಿದ್ದಾರೆ. ಬಾಂಗ್ಲಾದೇಶದ ಮುಸ್ತಫಿಝುರ್ರಹ್ಮಾನ್(10 ವಿಕೆಟ್) ಹೈದರಾಬಾದ್‌ನ ಅಸ್ತ್ರವಾಗಿದ್ದಾರೆ.

ಸ್ಪಿನ್ ವಿಭಾಗದಲ್ಲಿ ಹೈದರಾಬಾದ್‌ಗಿಂತ ಮುಂಬೈ ಸ್ಪಿನ್ನರ್‌ಗಳ ಸಾಧನೆ ಗಮನಾರ್ಹವಾಗಿದೆ.

ಪಂದ್ಯದ ಸಮಯ: ಸಂಜೆ 4:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X