Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಭಾರೀ ಹೂಡಿಕೆ ಸಿದ್ಧವಾದ ಸೌದಿ...

ಭಾರತದಲ್ಲಿ ಭಾರೀ ಹೂಡಿಕೆ ಸಿದ್ಧವಾದ ಸೌದಿ ತೈಲ ಕಂಪೆನಿ ಅರಾಮ್ಕೊ

ವಾರ್ತಾಭಾರತಿವಾರ್ತಾಭಾರತಿ8 May 2016 10:53 AM IST
share
ಭಾರತದಲ್ಲಿ ಭಾರೀ ಹೂಡಿಕೆ ಸಿದ್ಧವಾದ ಸೌದಿ ತೈಲ ಕಂಪೆನಿ ಅರಾಮ್ಕೊ

ದಮ್ಮಾಮ್, ಮೇ 8: ಭಾರತದಲ್ಲಿ ಭಾರೀ ಹೂಡಿಕೆಗೆ ಸೌದಿ ಅರೇಬಿಯದ ತೈಲ ಕಂಪೆನಿಯಾದ ಸೌದಿ ಅರಾಮ್ಕೊ ಸಿದ್ಧವಾಗಿದೆ.ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರೀ ತೈಲ ಶುದ್ಧೀಕರಣ ಕೇಂದ್ರವನ್ನು ನಿರ್ಮಿಸಲಿದೆ.. ಮಾತ್ರವಲ್ಲ ದೇಶದ ಪ್ರಮುಖ ಪೆಟ್ರೋಕೆಮಿಕಲ್ ಕಂಪೆನಿಗಳ ಶೇರನ್ನು ಖರೀದಿಸುವ ಯೋಜನೆಯನ್ನೂ ಹಾಕಿಕೊಂಡಿದೆ ಎಂದು ವರದಿಯಾಗಿದೆ.

 ಒಟ್ಟು 300 ಕೋಟಿ ಡಾಲರ್ ಹೂಡಿಕೆ ಯೋಜನೆಯನ್ನು ಭಾರತಕ್ಕಾಗಿ ಸಿದ್ಧಪಡಿಸಲಾಗಿದೆ. ಕಳೆದ ತಿಂಗಳು ಪ್ರಸ್ತಾಪಿಸಲಾದ ವಿಷನ್ 2030ರ ಕರಡು ಯೋಜನೆ ಅಡಿಯಲ್ಲಿ ಆರಾಮ್ಕೊ ತನ್ನ ಕಾರ್ಯಕ್ಷೇತ್ರನ್ನು ವಿಸ್ತರಿಸಲಿದೆ. ಭಾರತವೂ ಸೌದಿ ಅರೇಬಿಯವೂ ಪರಸ್ಪರ ಇಂಧನ ಕ್ಷೇತ್ರದಲ್ಲಿ ಸಹಕಾರ ಹೆಚ್ಚಳಗೊಳಿಸುವ ವಿಚಾರವನ್ನು ಚರ್ಚಿಸುವುದಕ್ಕಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಈ ಹಿಂದೆ ರಿಯಾದ್‌ಗೆ ಹೋಗಿದ್ದರು ಎಂದು ವರದಿಗಳು ತಿಳಿಸಿವೆ.

  ಪ್ರತಿದಿನ 1.2 ದಶಲಕ್ಷ ಬ್ಯಾರಲ್ ಸಂಸ್ಕರಿಸುವ ಸಾಮರ್ಥ್ಯವಿರುವ ದೇಶದ ಅತೀ ದೊಡ್ಡ ರಿಫೈನರಿ ನಿರ್ಮಿಸುವುದಕ್ಕೆ ಪರಿಗಣನೆ ನೀಡಲಾಗುತ್ತದೆ. ದೇಶದ ಇಂಡಿಯನ್ ಆಯಿಲ್ ಕಾರ್ಪರೇಷನ್ ಹಿಂದುಸ್ಥಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಎಂಬಿವುಗಳ ಮುಂದಾಳುತ್ವದಲ್ಲಿ ನಿರ್ಮಾಣ ಕಾರ್ಯ ನಡೆಯಲಿದೆ. ಒಂದು ಲಕ್ಷ ಕೋಟಿ ರೂ. ಇದಕ್ಕಾಗಿ ಒಟ್ಟು ವ್ಯಯಿಸಲಾಗುವುದು. ಇದು ಸೌದಿ ಅರಾಮ್ಕೊ ಸಹಕಾರ ನೀಡಲು ಆಲೋಚಿಸಿರುವ ಪ್ರಧಾನ ಯೋಜನೆಯಾಗಿದೆ. ಜಗತ್ತಿನ ಅತಿ ದೊಡ್ಡ ತೈಲ ಕಂಪೆನಿ ಎಂಬ ನೆಲೆಯಲ್ಲಿ ಸೌದಿ ಅರಾಮ್ಕೊದ ಅನುಭವವನ್ನು ಬಳಸಿಕೊಳ್ಳಲು ಆಲೋಚಿಸಲಾಗಿದೆ. ಭಾರತ ಮತ್ತು ಒಮನ್‌ನ ಜಂಟಿ ರಿಫೈನರಿಯಾದ ಭಾರತ- ಓಮನ್ ರಿಫೈನರೀಸ್ ಲಿಮಿಟೆಡ್ ಮಧ್ಯಪ್ರದೇಶದ ಬಿನ್ ರಿಫೈನರಿಯಲ್ಲಿ ಕೂಡಾ ಅರಾಮ್ಕೊ ಸಹಕಾರ ಪಡೆಯುವ ವಿಚಾರ ಪರಿಗಣನೆಯಲ್ಲಿದೆ ಎಂದು ವರದಿಗಳು ತಿಳಿಸಿವೆ.

ಈ ತೈಲ ಶುದ್ಧಾಗಾರದ ಸಾಮರ್ಥ್ಯವನ್ನು ತುರ್ತಾಗಿ ಶೆ.30ರಷ್ಟು ಹೆಚ್ಚಳಗೊಳಿಸಿ 1,56,00 ಬ್ಯಾರೆಲ್‌ಗೇರಿಸಲು ಪ್ರಯತ್ನಿಸಲಾಗುವುದು. ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಲಿಮಿಟೆಡ್‌ನ(ಒಎನ್‌ಜಿಸಿ) ಗುಜರಾತ್‌ನ ಪೆಟ್ರೊಕೆಮಿಕಲ್ ಪ್ಲಾಂಟ್‌ನ ಇನ್ನೊಂದು ಯೋಜನೆ ಕೂಡಾ ಇದೆ. ಭಾರತ ಸಹಿತ ಏಶ್ಯನ್ ರಾಷ್ಟ್ರಗಳಲ್ಲಿ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಸೌದಿ ಅರಾಮ್ಕೊ ಯೋಜನೆಗಳನ್ನು ಹಾಕುತ್ತಿದೆ ಎಂದು ಅರಾಮ್ಕೊದ ಸಿಇಒ ಅಮೀನ್ ನಾಸರ್ ಹೇಳಿದ್ದಾರೆ.

 ಅಗತ್ಯವಿರುವ ಶುದ್ಧೀಕರಿಸದ ತೈಲದ ಶೇ. 70ರಷ್ಟು ಸೌದಿ ಸಹಿತ ಗಲ್ಫ್ ರಾಷ್ಟ್ರಗಳಿಂದ ಭಾರತ ಆಮದು ಮಾಡಿಕೊಳ್ಳುತ್ತಿದೆ. ಪ್ರತಿದಿನ ಸೌದಿ ಅರೇಬಿಯ ಸಹಿತ ಗಲ್ಫ್‌ರಾಷ್ಟ್ರಗಳು 8,89,000 ಬ್ಯಾರಲ್ ತೈಲವನ್ನು ಭಾರತಕ್ಕೆ ರಫ್ತು ಮಾಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X