Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಮನೆಯಲ್ಲಿ ಕೂತಿರಲು...

ಜಯಲಲಿತಾ ಮನೆಯಲ್ಲಿ ಕೂತಿರಲು ಬಯಸುತ್ತಾರೆ: ತಮಿಳ್ನಾಡು ಚುನಾವಣಾ ಪ್ರಚಾರದಲ್ಲಿ ರಾಹುಲ್!

ವಾರ್ತಾಭಾರತಿವಾರ್ತಾಭಾರತಿ8 May 2016 11:22 AM IST
share
ಜಯಲಲಿತಾ ಮನೆಯಲ್ಲಿ ಕೂತಿರಲು ಬಯಸುತ್ತಾರೆ: ತಮಿಳ್ನಾಡು ಚುನಾವಣಾ ಪ್ರಚಾರದಲ್ಲಿ ರಾಹುಲ್!

ಮಧುರೈ ಮೇ 8: ಎಐಡಿ ಎಂಕೆ ಮುಖ್ಯಸ್ಥೆ ಜೆ. ಜಯಲಲಿತಾರನ್ನು ಉಲ್ಲೇಖಿಸುತ್ತಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಕಳೆದ ವರ್ಷ ಬಂದಿದ್ದ ವಿನಾಶಾಕಾರಿ ನೆರೆಯ ಸಮಯದಲ್ಲಿ ಜನರೆಡೆಗೆ ಹೋಗುವ ಮತ್ತು ಅವರ ದೂರುಗಳನ್ನು ಆಲಿಸುವ ಬದಲಾಗಿ ಜಯಲಲಿತಾ ನಾಲ್ಕು ಗೋಡೆಗಳ ನಡುವೆ ಇರಲು ಬಯಸಿದ್ದರು ಎಂದು ಟೀಕಿಸಿದ್ದಾರೆ.

ನಿರುದ್ಯೋಗ ಸಹಿತ ಬೇರೆ ಬೇರೆ ವಿಷಯಗಳನ್ನೆತ್ತಿ ತಮಿಳ್ನಾಡಿನ ಮುಖ್ಯಮಂತ್ರಿ ವಿರುದ್ಧ ಮಾತಿನಲ್ಲಿ ಗುರಿಯಿಟ್ಟ ರಾಹುಲ್ ಅವರ ಆಡಳಿತಕಾಲದಲ್ಲಿ ಭ್ರಷ್ಟಾರ ಹೆಚ್ಚಳವಾಗಿದೆ ಮತ್ತು ಔದ್ಯೋಗಿಕ ಪ್ರದೇಶದಿಂದ ಹೊರಗಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ತಮಿಳ್ನಾಡಿನಲ್ಲಿ ಮಾರ್ಚ್ 16 ವಿಧಾನಸಭಾ ಚುನಾವಣೆ ನಡೆಯಲಿದ್ದು. ಡಿಎಂಕೆ ಖಜಾಂಚಿ ಎಂಕೆ ಸ್ಟಾಲಿನ್ ಜೊತೆ ತನ್ನ ಮೊದಲ ಚುನಾವಣಾ ಪ್ರಚಾರವನ್ನು ರಾಹುಲ್ ನಡೆಸಿದರೆಂದು ವರದಿಗಳು ತಿಳಿಸಿವೆ. ಚುನಾವಣೆಯ ರ್ಯಾಲಿಯನ್ನು ಉದ್ದೇಶಿಸಿದ ರಾಹುಲ್ ಗಾಂಧಿ ಕಳೆದ ಸಲ ಮಾನ್ಸೂನ್ ಮಳೆಯ ಕಾಲದಲ್ಲಿ ಚೆನ್ನೈ ಸಹಿತ ದೇಶದ ವಿವಿಧೆಡೆ ಬಂದಿದ್ದ ನೆರೆಯನ್ನು ಉಲ್ಲೇಖಿಸಿ ಜಯಲಲಿತಾರನ್ನು ಟೀಕಿಸಿದ್ದಾರೆ. ನಾಲ್ಕುಗೋಡೆಗಳ ನಡುವೆ ಕುಳಿತಿರುವ ವ್ಯಕ್ತಿ ನಡೆಸುವ ಸರಕಾರ ತಮಿಳ್ನಾಡಿಗೆ ಆವಶ್ಯಕವಲ್ಲ. ಜನರು ಕಷ್ಟದಲ್ಲಿದ್ದಾಗ ನೋಡಲು ಬರುವಂತಹ ಶಿಷ್ಟಾಚಾರವೂ ಇಲ್ಲ. ಚೆನ್ನೈಯಲ್ಲಿ ನೆರೆ ಬಂದಾಗ ಏನಾಯಿತು. "ನಾನು ದಿಲ್ಲಿಯಿಂದ ಇದನ್ನು ನೋಡಲು ಬರಲು ಸಾಧ್ಯವಾಗುತ್ತದೆ ಆದರೆ ಮುಖ್ಯಮಂತ್ರಿ ತಮ್ಮ ಮನೆಯಿಂದ ಹೊರ ಬರಲಿಲ್ಲ ಎಂದು ರಾಹುಲ್ ಹೇಳಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X