Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇಶ ಭಕ್ತಿ ಕಡಿಮೆ ತೋರಿಸಿದ್ದಕ್ಕಾಗಿ...

ದೇಶ ಭಕ್ತಿ ಕಡಿಮೆ ತೋರಿಸಿದ್ದಕ್ಕಾಗಿ ಟಿ.ವಿ ಆ್ಯಂಕರ್ ವಜಾ!

ವಾರ್ತಾಭಾರತಿವಾರ್ತಾಭಾರತಿ8 May 2016 12:16 PM IST
share
ದೇಶ ಭಕ್ತಿ ಕಡಿಮೆ ತೋರಿಸಿದ್ದಕ್ಕಾಗಿ ಟಿ.ವಿ ಆ್ಯಂಕರ್ ವಜಾ!

  ಚಿಲಿ.ಮೇ 8: ಚಿಲಿಯ ಟಿ.ವಿ ಆ್ಯಂಕರ್ ಶರಾಬಿನ ಬಗ್ಗೆ ಚರ್ಚೆ ನಡೆಸುತ್ತಾ ದೇಶಭಕ್ತಿಯನ್ನು ಕಡಿಮೆ ವ್ಯಕ್ತಪಡಿಸಿದಕ್ಕಾಗಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಟಿ.ವಿ ಅ್ಯಂಕರ್ ಶರಾಬು ತಯಾರಕನೊಂದಿಗೆ ನಡೆಸಿದ ಒಂದು ಸಂದರ್ಶನದ ವೇಳೆ ಪೆರುವಿನ ಬ್ರಾಂಡಿಯನ್ನು ಫಿಸ್ಕೊ ಎಂದು ಹೇಳಿದ್ದು ಕೆಲಸ ಕಳೆದುಕೊಳ್ಳುವುದಕ್ಕೆ ಕಾರಣ ಎಂದು ವರದಿಯಾಗಿದೆ. ಇದು ಚಿಲಿಯನರಿಗೆ ದೇಶದ್ರೋಹದ ಭಾವನೆಯನ್ನು ಆ್ಯಂಕರ್ ಪ್ರಕಟಿಸಿದಂತೆ ಅನಿಸಿದ್ದರಿಂದ ಆತನ ವಿರುದ್ಧ ಅವರು ಆಕ್ರೋಶಗೊಂಡಿದ್ದರು.

 ಚಿಲಿ ಮತ್ತು ಪೆರು ನಡುವೆ ಶತಮಾನಗಳಿಂದ ಪಿಸ್ಕೊ ಹೆಸರಿನಲ್ಲಿ ವಿವಾದ ನಡೆಯುತ್ತಿರುದ್ದು ಪೆರುವಿನ ತನ್ನ ಭೌಗೋಳಿಕ ಕ್ಷೇತ್ರವನ್ನು ಪಿಸ್ಕೋ ಪ್ರತಿನಿಧಿಸುತ್ತಿದೆ ಎಂದು ಪೆರು ವಾದಿಸುತ್ತಿದೆ. ಚಿಲಿಯು ದಾಳಿಂಬೆಯಿಂದ ತಯಾರಿಸುವ ಬ್ರಾಂಡಿಯ ಹೆಸರು ಅದು ಎಂದು ಹೇಳುತ್ತಿದೆ. ’ಚಿಲಿಯನ್ ಅಸೋಸಿಯೇಶನ್ ಆಫ್ ಪಿಸ್ಕೊ’ ಈ ವಿವಾದದ ಕುರಿತು ಪ್ರತಿಕ್ರಿಯಿಸಿ ಟಿ.ವಿ ಆ್ಯಂಕರ್ ಕ್ರಿಶ್ಚಿಯನ್ ಪಿನೊ ಸಂದರ್ಶನದ ವೇಳೆ ಅತಿಥಿಗೆ ಪೆರುನ ಪಾನೀಯವಾಗಿ ಬ್ರಾಂಡಿಯನ್ನು ನೀಡಬೇಕಿತ್ತು ಎಂದಿದೆ. ಪಿಸ್ಕೊ ಎಂಬುದು ಜನಪ್ರಿಯ ಕಾಕ್‌ಟೈಲ್ ಪಾನಿಯವಾಗಿದೆ. ಪೆರುವಿನ ಜನರು ಇದನ್ನು ಮೊಟ್ಟೆಯ ಬಿಳಿ ಭಾಗ, ಮಂಜುಗಡ್ಡೆ, ನಿಂಬೆಹಣ್ಣು ಮುಂತಾದುವುಗಳನ್ನು ಬಳಸಿ ತಯಾರಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X