Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆದರಿಸಿ ಟ್ವಿಂಕಲ್ ಟ್ವೀಟ್ ಡಿಲೀಟ್...

ಬೆದರಿಸಿ ಟ್ವಿಂಕಲ್ ಟ್ವೀಟ್ ಡಿಲೀಟ್ ಮಾಡಿಸಿದ ಆರ್ಟ್ ಆಫ್ ಲಿವಿಂಗ್ !

ವಾರ್ತಾಭಾರತಿವಾರ್ತಾಭಾರತಿ8 May 2016 5:15 PM IST
share
ಬೆದರಿಸಿ ಟ್ವಿಂಕಲ್ ಟ್ವೀಟ್ ಡಿಲೀಟ್ ಮಾಡಿಸಿದ ಆರ್ಟ್ ಆಫ್ ಲಿವಿಂಗ್ !

ಮುಂಬೈ, ಮೇ 8: ಮಾಜಿ ಬಾಲಿವುಡ್ ನಟಿ , ಹಾಲಿ ಖ್ಯಾತ ಹಾಸ್ಯ ಲೇಖಕಿ ಹಾಗು ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ರ ಪತ್ನಿ ಟ್ವಿಂಕಲ್ ಖನ್ನಾ ಅವರ ಟ್ವೀಟ್ ಗಳಿಗೆ ಭಾರೀ ಬೇಡಿಕೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮುಕ್ತವಾಗಿ, ಹಾಸ್ಯ ಚಟಾಕಿಗಳೊಂದಿಗೆ ಆಕೆ ಮಾಡುವ ಟ್ವೀಟ್ ಸ್ಟೇಟ್ ಮೆಂಟ್ ಗಳು ಓದುಗರಲ್ಲಿ ನಗೆಯುಕ್ಕಿಸುವುದು ಖಚಿತ. ಆದರೆ ಟ್ವಿಂಕಲ್ ರ ಒಂದು ಟ್ವೀಟ್ ಮಾತ್ರ ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಶಿಷ್ಯರಿಗೆ ನಗೆ ಬರಿಸುವ ಬದಲು ತೀವ್ರ ಸಿಟ್ಟು ಬರಿಸಿದೆ . ಎಲ್ಲಿವರೆಗೆಂದರೆ , ಟ್ವಿಂಕಲ್ ರಿಗೆ ಬೆದರಿಕೆ ಹಾಕುವಷ್ಟು ಮಟ್ಟಕ್ಕೆ ! ಕೊನೆಗೆ ಬೇರೆ ದಾರಿ ಕಾಣದೆ ಟ್ವಿಂಕಲ್ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಬೇಕಾಗಿದೆ .

 

ಇತ್ತೀಚಿಗೆ ನೊಬೆಲ್ ಹಾಗು ಮಲಾಲ ಕುರಿತು ರವಿಶಂಕರ್ ಅವರು ನೀಡಿದ ಹೇಳಿಕೆ ವ್ಯಾಪಕ ಚರ್ಚೆಗೊಳಗಾಗಿತ್ತು. ನೊಬೆಲ್ ಸಿಗದ್ದಕ್ಕೆ ಅವರು ನೊಬೆಲ್ ಪುರಸ್ಕೃತೆ ಮಲಾಲ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. 

ಇದೇ ಸಂದರ್ಭದಲ್ಲಿ ಟ್ವಿಂಕಲ್ ಕೂಡ ಒಂದು ಟ್ವೀಟ್ ಮಾಡಿದ್ದರು. ರವಿಶಂಕರ್ ಅವರು ಏನೇನೋ ಮಾತನಾಡಿ ಬಾಯಿಗೆ ಕಾಲು ಹಾಕಿಕೊಳ್ಳುವಂತಹ ಪರಿಸ್ಥಿತಿ ಮಾಡಿಕೊಂಡಿದ್ದಾರೆ ಎಂಬರ್ಥ ಬರುವ ಟ್ವೀಟ್ ಅದು ( ಕೆಳಗಿದೆ ) . 

ಆದರೆ ಈ ಟ್ವೀಟ್ ರವಿಶಂಕರ್ ಅವರ ಶಿಷ್ಯರನ್ನು ಕೆರಳಿಸಿದೆ. ತಕ್ಷಣ ಟ್ವಿಂಕಲ್ ವಿರುದ್ಧ ಮುಗಿಬಿದ್ದ ಅವರು ಅವರ ಪತಿ ಅಕ್ಷಯ್ ಅವರ ಹೊಸ ಚಿತ್ರ ಹೌಸ್ ಫುಲ್ 3 ನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ. ಇದರಿಂದ ಬೇಸರಗೊಂಡ ಟ್ವಿಂಕಲ್ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿ " ಯಾರನ್ನೂ ನೋಯಿಸುವ ಉದ್ದೇಶ ಇರಲಿಲ್ಲ . ನನ್ನ ತಪ್ಪು ತಿದ್ದಿಕೊಳ್ಳುವ ಪ್ರಜ್ಞಾವಂತಿಕೆ ನನಗಿದೆ " ಎಂದೂ ಬರೆದರು. ಆದರೆ ಇದರಿಂದ ತೃಪ್ತರಾಗದ ಶಿಷ್ಯರು ತಮ್ಮ ಬೆದರಿಕೆ ಮುಂದುವರಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಟ್ವಿಂಕಲ್ " ಆರ್ಟ್ ಆಫ್ ಲಿವಿಂಗ್ ಅಂದರೆ ಬೆದರಿಕೆಯ ತಂತ್ರವೇ " ಎಂದು ಟ್ವೀಟ್ ಮಾಡಿದ್ದಾರೆ. 

ಇಷ್ಟಾಗುವಾಗ ಟ್ವಿಂಕಲ್ ಅವರ ಡಿಲೀಟ್ ಮಾಡಲ್ಪಟ್ಟ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಬಳಸಿ ಸಾಕಷ್ಟು ಜನರು ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಒಟ್ಟಾರೆ ರವಿಶಂಕರ್ ಶಿಷ್ಯರ ಸಿಟ್ಟು ಅವರಿಗೇ ದುಬಾರಿಯಾಗಿದೆ. 

ಇತ್ತೀಚಿಗೆ ಯಮುನಾ ನದಿ ದಂಡೆಯಲ್ಲಿ ವರ್ಲ್ಡ್ ಕಲ್ಚರ್ ಫೆಸ್ಟಿವಲ್ ಹೆಸರಲ್ಲಿ ನಡೆಸಿದ ಬೃಹತ್ ಸಮಾವೇಶದಿಂದ ಸುತ್ತಮುತ್ತಲ ಪರಿಸರಕ್ಕೆ ಅಪಾರ ನಾಶ ನಷ್ಟವಾಗಿದೆ ಎಂದು ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ (ಎನ್ ಜಿ ಟಿ ) ರವಿಶಂಕರ್ ಅವರನ್ನು ತರಾಟೆಗೆ ತೆಗೆದುಕೊಂಡು 5 ಕೋಟಿ ದಂಡ ವಿಧಿಸಿತ್ತು. ಆದರೆ ಅದರಲ್ಲಿ ಕೇವಲ್ 25 ಲಕ್ಷ ಪಾವತಿಸಿದ ರವಿಶಂಕರ್ ಉಳಿದ ಮೊತ್ತ ಪಾವತಿಸುವುದಿಲ್ಲ ಎಂದು ಬಿಟ್ಟಿದ್ದಾರೆ. ಅವರ ಪ್ರಭಾವಕ್ಕೆ ಮಣಿದಿರುವ ಎನ್ ಜಿ ಟಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. 

Art of living teacher practising Art of intimidation? Didn't like my joke diss me-drag my husband,boycott etc #Shame https://t.co/yFdz8bKHJo

— Twinkle Khanna (@mrsfunnybones) May 8, 2016

. @mrsfunnybones shame that the cheap online @ArtofLiving goons of a Fake Baba @SriSri threatened you into submission. A pious mob they are.

— Suryanarayan Ganesh (@gsurya) May 8, 2016

@gsurya @mrsfunnybones @DarshakHathi sri420 @SriSri has he paid 5 Cr penalty which was raised at Yamuna conference??

— DEBKANCHAN MITRA (@DEBKANCHAN) May 8, 2016

Mr. Mr. @SriSri have some funny bone. Art of Living at least teaches you that. @gsurya https://t.co/0WvZ9Qq78D

— rekha sharma (@rekhaji883) May 8, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X