Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಸ್ವಾತಂತ್ರಕ್ಕೆ ಉರ್ದು ಸಾಹಿತ್ಯದ...

ದೇಶದ ಸ್ವಾತಂತ್ರಕ್ಕೆ ಉರ್ದು ಸಾಹಿತ್ಯದ ಕೊಡುಗೆ ಅಪಾರ: ಅಫ್ಝಲ್ ಹನೀಫ್

ಚಿಂತನ- ಮಂಥನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 May 2016 10:10 PM IST
share
ದೇಶದ ಸ್ವಾತಂತ್ರಕ್ಕೆ ಉರ್ದು ಸಾಹಿತ್ಯದ ಕೊಡುಗೆ ಅಪಾರ: ಅಫ್ಝಲ್ ಹನೀಫ್

ಸೊರಬ, ಮೇ 8: ದೇಶದ ಸ್ವಾತಂತ್ರ ಉರ್ದು ಾಹಿತ್ಯದ ಕೊಡುಗೆ ಅಪಾರವಾಗಿತ್ತು ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕಿದೆ ಎಂದು ಉರ್ದು ಸಾಹಿತ್ಯ ಚಿಂತಕ ಅಫ್ಝಲ್ ಹನೀಫ್ ಹೇಳಿದ್ದಾರೆ.

ಪಟ್ಟಣದ ಮುರುಘಾಮಠದ ಆವರಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ತಾಲೂಕು ಘಟಕ, ಸಮರ್ಪಣ ಸಂಸ್ಥೆ, ಅಜೇಯ ಬಳಗ ಹಾಗೂ ವೀರಶೈವ ಯುವ ವೇದಿಕೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉರ್ದು ಸಾಹಿತ್ಯದಲ್ಲಿ ಸಾಮಾಜಿಕ ಸಾಮರಸ್ಯತೆ ಎಂಬ ವಿಷಯಾಧಾರಿತ ಚಿಂತನ- ಮಂಥನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು

. ಉರ್ದು ಭಾಷೆ ಕೇವಲ ಮುಸ್ಲಿಂ ಭಾಷೆ ಯಾಗಿರದೆ, ಸರ್ವ ಜನಾಂಗದವರು ಬಳಸಿ, ಬೆಳೆಸಿರುವ ನಿದರ್ಶನಗಳು ಸಾಕಷ್ಟಿದೆ. ಯಾವುದೇ ಭಾಷೆಗಳು ಧರ್ಮ, ಜನಾಂಗಕ್ಕೆ ಸೀಮಿತವಾದುದಲ್ಲ, ಎಲ್ಲ ಭಾಷೆಗಳು ಪರಸ್ಪರ ಸಹೋದರತೆ ಮತ್ತು ಪ್ರೀತಿ ವಿಶ್ವಾಸಗಳ ಸಂದೇಶವನ್ನು ಸಾರಿವೆ ಹೊರತು ಶತ್ರುತ್ವವನ್ನು ಬೆಳೆಸಲಿಲ್ಲ ಎಂದರು.

ಭಾಷೆಗಳು ಬ್ರಾತೃತ್ವ ಬೆಳೆಸುವ ನಿಟ್ಟಿನಲ್ಲಿ ಮನಸ್ಸನ್ನು ವಿಕಾಸಗೊಳಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರವಹಿಸುತ್ತವೆ. ಮಾತೃ ಭಾಷೆಯನ್ನು ಪೋಷಿಸುವ ಮೂಲಕ ಇತರ ಭಾಷೆಗಳನ್ನು ಗೌರವಿಸಿ ಅರಿತುಕೊಳ್ಳುವ ಇಂತಹ ಕಾರ್ಯಕ್ರಮ ಎಲ್ಲಡೆ ನಡೆದರೆ ಅಸಹಿಷ್ಣುತೆ ಎಂಬ ಅಪಸ್ವರ ತನ್ನಿಂದ ತಾನೆ ದೂರವಾಗುವುದು ಎಂದು ನುಡಿದರು.

ಉರ್ದು ಭಾಷೆಯನ್ನು ಬೆಳೆಸಿದವರಲ್ಲಿ ಉರ್ದು ಮಾತೃ ಭಾಷೆಯವರಿಗಿಂತ ಇತರರೇ ಅಧಿಕವಾಗಿದ್ದಾರೆ. ಉರ್ದು ಭಾಷೆಗೆ ದೊರೆತ ನಾಲ್ಕು ಜ್ಞಾನಪೀಠ ಪ್ರಶಸ್ತಿಗಳಲ್ಲಿ ಇಬ್ಬರು ಮುಸ್ಲಿಮೇತರರಾಗಿದ್ದಾರೆ. ಭಾಷೆಗಳನ್ನು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತಗೊಳಿಸುವ ಕೆಲಸಗಳಾಗಬಾರದು ಎಂದು ಕರೆ ನೀಡಿದರು. ಅಖಿಲ ಭಾರತ ಸಾಹಿತ್ಯ ಪರಿಷತ್‌ನ ತಾಲೂಕು ಘಟಕದ ಸಂಚಾಲಕ ಶ್ರೀಪಾದ ಬಿಚ್ಚುಗತ್ತಿ, ಕಸಾಪ ತಾಲೂಕು ಅಧ್ಯಕ್ಷ ಹಾಲೇಶ್ ನವುಲೆ, ಮಾಜಿ ಅಧ್ಯಕ್ಷ ಶಿವಾನಂದ ಪಾಣಿ, ಅಜೇಯ ಬಳಗದ ಅನ್ಸಾರ್ ಅಹ್ಮದ್, ರಾಘುಬಾಪಟ್, ಸಮರ್ಪಣ ಸಂಸ್ಥೆಯ ಕೆ.ಪಿ. ರಾಜೇಶ್, ವೀರಶೈವ ಯುವ ವೇದಿಕೆಯ ಶಂಭುಲಿಂಗ, ವೀರೇಂದ್ರಗೌಡ, ಉಪನ್ಯಾಸಕ ರಮೇಶ್, ಪ್ರಮುಖರಾದ ಬಂದಿಗೆ ಬಸವರಾಜ್ ಶೇಟ್, ಗೌರಮ್ಮ ಭಂಡಾರಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X