Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಣಾಯಾಮದಿಂದ ತ್ರಿದೋಷ ನಿಯಂತ್ರಣ:...

ಪ್ರಾಣಾಯಾಮದಿಂದ ತ್ರಿದೋಷ ನಿಯಂತ್ರಣ: ದಿವಾಕರ ಭಟ್‌

ವಾರ್ತಾಭಾರತಿವಾರ್ತಾಭಾರತಿ8 May 2016 10:28 PM IST
share
ಪ್ರಾಣಾಯಾಮದಿಂದ ತ್ರಿದೋಷ ನಿಯಂತ್ರಣ: ದಿವಾಕರ ಭಟ್‌

ಚಿಕ್ಕಮಗಳೂರು, ಮೇ 8: ಉಸಿರಾಟದಿಂದ ಶರೀರದಲ್ಲಿನ ತ್ರಿದೋಷಗಳಾದ ಕಫ, ವಾತ, ಪಿತ್ತ ನಿಯಂತ್ರಣಕ್ಕೆ ತರುವುದೇ ಪ್ರಾಣಯಾಮ ಎಂದು ಯೋಗ ಗುರು ದಿವಾಕರ ಭಟ್‌ಅಭಿಪ್ರಾಯಿಸಿದರು.

 ಅವರು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ಮತ್ತು ಭಾರತ ಸ್ವಾಭಿಮಾನ ಸಂಯುಕ್ತಾಶ್ರಯದಲ್ಲಿ ಸುವರ್ಣ ಮಾಧ್ಯಮ ಭವನದ ಚಿಕ್ಕೊಳಲೆ ಸದಾಶಿವಶಾಸ್ತ್ರಿ ಸಭಾಂಗಣದಲ್ಲಿ ಆಯೋಜಿಸಿರುವ ಬೇಸಿಗೆ ಪ್ರಾಣಾಯಾಮ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಪ್ರಾಣಾಯಾಮ ಪಾರ್ಶ್ವ ಪರಿಣಾಮವಿಲ್ಲದ ಜಗತ್ತಿನ ಏಕೈಕ ಮನಸ್ಸು ಮತ್ತು ಆರೋಗ್ಯ ಚಿಕಿತ್ಸಾ ಪದ್ಧತಿ. ಯಾವುದೇ ವಯೋಮಾನದ, ಎಲ್ಲ ಗುಣಧರ್ಮದ, ಜಾತಿ ಪಂಥ-ವರ್ಣ-ಲಿಂಗದವರೂ, ಯಾವುದೇ ಸ್ಥಿತಿಯಲ್ಲೂ ಪ್ರಾಣಾಯಾಮ ಮಾಡಬಹುದು. ಅತ್ಯಂತ ವೈಜ್ಞಾನಿಕ ತಂತ್ರಜ್ಞಾನವಿದೆ. ಬದುಕಬೇಕೆನ್ನುವ ಎಲ್ಲ ಮನುಷ್ಯರೂ ಮಾಡುವ ಕ್ರಿಯೆ ಇದೇ ಎಂದು ಹೇಳಿದರು.

 ಪ್ರಾಣದ ಸರಿಯಾದ ರಚನೆ ಮತ್ತು ಉಪಯೋಗ ಅಭ್ಯಾಸ ಮಾಡುವುದೇ ಪ್ರಾಣಾಯಾಮ. ಪ್ರಾಣದ ಶಕ್ತಿ ಇರುವುದೇ ಆಮ್ಲಜನಕವನ್ನು ಸೇವಿಸುವುದರಿಂದ. ಉಸಿರಾಟ ಕ್ರಿಯೆ ಜೀವಂತಿಕೆಯ ಲಕ್ಷಣ. ಪ್ರಾಣವಾಯು ಬದುಕಿನ ಸಂಕೇತ. ಉಸಿರು, ಶರೀರ ಮತ್ತು ಮನಸ್ಸು ಒಟ್ಟಾಗಿ ಕೆಲಸಮಾಡುವುದೇ ಯೋಗ ಎಂದರು. ಹಸಿರು ಗಿಡಕ್ಕೆ ನೀರೆರೆಯುವ ಮೂಲಕ ಶಿಬಿರ ಉದ್ಘಾಟಿಸಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಯೋಗ ಮತ್ತು ದೈಹಿಕ ಶಿಕ್ಷಕ ಎಸ್.ಈ.ಲೋಕೇಶ್ವರಾಚಾರ್ ಮಾತನಾಡಿ, ಪ್ರಾಣಾಯಾಮ ಮತ್ತು ಯೋಗದಿಂದ ಉತ್ತಮ ಜೀವನ ಸಾಧ್ಯ. ಯೋಗವನ್ನು ಹಣಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಉಚಿತವಾಗಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸ್ವಾಸ್ಥ ಕಾಪಾಡುವ ಕಾರ್ಯಕ್ರಮ ಮಾದರಿಯಾಗಿದೆ ಎಂದು ತಿಳಿಸಿದರು.

  

ಅಧ್ಯಕ್ಷತೆ ವಹಿಸಿದ್ದ ವರ್ತಕ ನಾಗೇಶ್ ಮಾತನಾಡಿ, ಯೋಗ ಜೀವನ ಧ್ಯೇಯವಾಗಬೇಕು. ನಿಸ್ವಾರ್ಥ ಸೇವೆ ನಿರಂತರವಾಗಿದ್ದರೆ ಬದುಕು ಹಸನಾಗುತ್ತದೆ ಎಂದರು. ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ನಿವೃತ್ತ ಉಪನಿರ್ದೇಶಕ ಬಿ.ಪಿ.ಶಿವಮೂರ್ತಿ ಉಪಸ್ಥಿತರಿದ್ದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗ ಶಾಸ್ತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಸುಮಿತ್ರಾ ಶಾಸ್ತ್ರಿ ವಂದಿಸಿದರು. ಪ್ರೇಮಾ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X