Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಿಂಚಿನ ಹೊಂಚು: ಸಮಾಜದ ಗಾಯಗಳಿಗೆ ಕನ್ನಡಿ

ಮಿಂಚಿನ ಹೊಂಚು: ಸಮಾಜದ ಗಾಯಗಳಿಗೆ ಕನ್ನಡಿ

-ಕಾರುಣ್ಯ-ಕಾರುಣ್ಯ8 May 2016 11:07 PM IST
share
ಮಿಂಚಿನ ಹೊಂಚು: ಸಮಾಜದ ಗಾಯಗಳಿಗೆ ಕನ್ನಡಿ

‘‘ಮಿಂಚಿನ ಹೊಂಚು’’ ಶಕುಂತಲಾ ಪ್ರಭು ಅವರ ಮೊದಲ ಕಥಾ ಸಂಕಲನ. ಒಟ್ಟು ಒಂಬತ್ತು ಕತೆಗಳನ್ನು ಹೊಂದಿರುವ ಈ ಸಂಕಲನ, ಅನುಭವದ ನೆಲೆಯಲ್ಲಿ ಕಟ್ಟಿ ನಿಲ್ಲಿಸಿದವುಗಳು. ಕತೆ ಹೇಳುವ ಶೈಲಿ ಇನ್ನಷ್ಟು ಪಳಗಬೇಕಾಗಿದೆಯಾದರೂ, ಮೊದಲ ಸಂಕಲನ ಸಾಕಷ್ಟು ಭರವಸೆ ಹುಟ್ಟಿಸಿರುವುದು ನಿಜ. ಮುಂಬಯಿಯಲ್ಲಿ ನೆಲೆಯಾಗಿದ್ದರೂ, ಕತೆಯ ಬೇರು ತನ್ನೂರನ್ನು ವ್ಯಾಪಿಸಿಕೊಂಡಿದೆ. ‘‘ಸತ್ಯದ ಕಹಿ’ ಮುಂಬಯಿ ವಲಸೆಯನ್ನು ಹಿನ್ನೆಲೆಯಾಗಿಟ್ಟು, ಬದುಕನ್ನು ನೋಡಲು ಕತೆಗಾರ್ತಿ ಯತ್ನಿಸುತ್ತಾರೆ. ‘ಹುಚ್ಚು ನಾಯಿ...’ ಕತೆ ಹೆಣ್ಣಿನ ಪ್ರತಿಭಟನೆಯ ಶಕ್ತಿಯನ್ನು ದ್ರವ್ಯವಾಗಿಟ್ಟುಕೊಂಡು ಬರೆಯಲಾಗಿದೆ.

‘ಸತ್ಯಮೇವ ಜಯತೆ’ ಅಧ್ಯಾತ್ಮ ಮತ್ತು ಅದನ್ನು ಸುತ್ತಿಕೊಂಡ ವ್ಯಂಗ್ಯಗಳನ್ನು ವಸ್ತುವಾಗಿಟ್ಟುಕೊಂಡಿದೆ. ‘ಯಾರಿಗೆ ಯಾವ ಹುಚ್ಚು?’ ಕತೆ, ಬದುಕನ್ನು ಅರಸಿ ಮುಂಬೈಗೆ ಬಂದವರು ಹೇಗೆ, ಈ ಶಹರದಲ್ಲಿ ಅಸಹಾಯಕರಾಗಿ ಬದುಕು ಕಳೆದುಕೊಳ್ಳುತ್ತಾರೆ ಎನ್ನುವುದನ್ನು ಹೇಳುತ್ತದೆ. ‘ಕಮರಿ ಹೋಯಿತು’ ಕತೆ ವರದಕ್ಷಿಣೆಯ ಅಮಾನವೀಯತೆಯನ್ನು ಹೇಳುತ್ತದೆ.
 ನವೋದಯದ ಹಿನ್ನೆಲೆಯಲ್ಲೇ ಬೆಳೆದು ಬಂದಿರುವ ಕತೆಗಳು ಇವಾದರೂ, ಇಲ್ಲಿರುವ ಪ್ರತಿಭಟನೆ ನವ್ಯವಾದುದು. ಲೇಖಕಿ ಬದುಕು ಮತ್ತು ಬರಹಗಳಲ್ಲಿ ಇನ್ನಷ್ಟು ಅನ್ಯೋನ್ಯವಾಗಿ ತೊಡಗಿಸಿಕೊಂಡರೆ, ಇನ್ನೂ ಉತ್ತಮ ಕತೆಗಳನ್ನು ಬರೆಯಬಲ್ಲರು. ಸ್ವರ ಪ್ರಿಂಟ್ ಎಂಡ್ ಪಬ್ಲಿಕೇಶನ್ ಬೆಂಗಳೂರು ಇವರು ಹೊರತಂದಿರುವ ಕೃತಿಯ ಮುಖಬೆಲೆ 105 ರೂ. ಆಸಕ್ತರು 022-28713568 ಅಥವಾ 99875 62358 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X