Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ಭಯೋತ್ಪಾದನೆ, ಮುಸ್ಲಿಂ...

ಹಿಂದೂ ಭಯೋತ್ಪಾದನೆ, ಮುಸ್ಲಿಂ ಭಯೋತ್ಪಾದನೆ ಎಂಬುದಿಲ್ಲ: ಎನ್‌ಐಎ ಮುಖ್ಯಸ್ಥ ಶರತ್‌ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 May 2016 2:02 PM IST
share
ಹಿಂದೂ ಭಯೋತ್ಪಾದನೆ, ಮುಸ್ಲಿಂ ಭಯೋತ್ಪಾದನೆ ಎಂಬುದಿಲ್ಲ: ಎನ್‌ಐಎ ಮುಖ್ಯಸ್ಥ ಶರತ್‌ಕುಮಾರ್

ಹೊಸದಿಲ್ಲಿ, ಮೇ 9: ಹಿಂದೂ ಭಯೋತ್ಪಾದನೆ , ಮುಸ್ಲಿಂ ಭಯೋತ್ಪಾದನೆ ಎಂಬುದಿಲ್ಲ , ಭಯೋತ್ಪಾದಕರು ಭಯೋತ್ಪಾದಕರೇ ಆಗಿದ್ದಾರೆ ಎಂದು ಎನ್‌ಐಎ ಮುಖ್ಯಸ್ಥ ಶರತ್ ಕುಮಾರ್ ಹೇಳಿದ್ದಾರೆಂದು ವರದಿಯಾಗಿದೆ. ಐಸಿಸ್ ಭಾರತಕ್ಕೊಂದು ಆತಂಕವಾಗಿದ್ದರೂ ಅದು ದೊಡ್ಡ ಬೆದರಿಕೆಯೇನಲ್ಲ. ಸಮಾಜದಲ್ಲಿ ಸಾರ್ವಜನಿಕವಾಗಿ ಆಸಕ್ತಿಯಿಲ್ಲದವರಿದ್ದಾರೆಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಡೈರೆಕ್ಟರ್ ಜನರಲ್ ಶರತ್‌ಕುಮಾರ್ ಹೇಳಿದ್ದಾರೆ. ಕೆಲವು ಭಯೋತ್ಪಾದನೆ ಕೇಸ್‌ಗಳ ಆರೋಪಿಗಳು ಆರೆಸ್ಸೆಸ್ ಸದಸ್ಯರಾಗಿದ್ದರೂ ಅವರನ್ನು ಸಂಘಟನೆ ಹೊರಗೆ ಹಾಕಿತ್ತೆಂದು ಅವರು ತಿಳಿಸಿದ್ದಾರೆ. ಇಂಡಿಯನ್ ಮುಜಾಹಿದೀನ್,ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯ ಎಂಬಿವೇ ಪ್ರಕರಣಗಳ ತನಿಖೆ ಸಮಯದಲ್ಲಿ ಎನ್ ಐಎಯ ಮುಖ್ಯಸ್ಥನಾಗಿರುವ ಶರತ್‌ಕುಮಾರ್ ಪ್ರಮಾದಕರವಾದ ಭಯೋತ್ಪಾದನೆ ಪ್ರಕರಣ ಕುರಿತು ತನ್ನ ನಿಲುವನ್ನು ಹೀಗೆ ಸ್ಪಷ್ಟಪಡಿಸಿದರೆಂದು ವರದಿಯಾಗಿದೆ. ಹಿಂದುತ್ವ ಭಯೋತ್ಪಾದನೆಯಲ್ಲಿ ತಿರುಗಿಬಿದ್ದ ಸಾಕ್ಷಿಗಳ ವಿಚಾರ, ಸಾಕ್ಷಿದಾರನಿಗೂ ಕೋರ್ಟಿಗೂ ಮತ್ತು ಪ್ರಾಸಿಕ್ಯೂಟರ್‌ ಗಳೊಳಗಗಿನ ವಿಷಯವಾಗಿದೆ ಎಂದ ಅವರು ಅದರಲ್ಲಿ ಎನ್‌ಎಐಯ ಪಾತ್ರವಿಲ್ಲ ಎಂದೂ ಅವರು ಹೇಳಿದ್ದಾರೆ.

ಹಿಂದುತ್ವ ಭಯೊತ್ಪಾದನೆ ಕೇಸುಗಳ ಸಾಕ್ಷಿಗಳು ಸಾಕ್ಷ್ಯ ಬದಲಾಯಿಸುತ್ತಿರುವುದು ನಮಗೂ ಆತಂಕದ ವಿಚಾರವೇ ಆಗಿದೆ.ಆದರೆ ಇದು ಎಲ್ಲ ಕೇಸುಗಳಲ್ಲಿ ಸಂಭವಿಸುವಂತಹದ್ದೇ ಆಗಿದೆ. ಹಿಂದುತ್ವ ಕೇಸ್‌ನಲ್ಲಿ ನಿಧಾನವಾಗಿ ವ್ಯವಹರಿಸಲು ಎನ್‌ಐಎಗೆ ನಿರ್ದೇಶಿಸಲಾಗಿತ್ತು ಎಂದು ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ವ್ಯವಹರಿಸುವ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ರೋಹಿನಿ ಸಾಲಿಯಾನ್ರವರ ಆರೋಪವನ್ನು ತಳ್ಳಿಹಾಕಿದ ಶರತ್ ಕುಮಾರ್ ಕಾಲಾವಧಿಯನ್ನು ವಿಸ್ತರಿಸಲು ಕೋರಿದಾಗ ಅವಧಿ ವಿಸ್ತಣೆ ಆಗದಿದ್ದಾಗ ಅವರು ಇಂತಹ ಒಂದು ವಾದದೊಂದಿಗೆ ಸಾರ್ವಜನಿಕವಾಗಿ ಮಾತಾಡಿದರು ಎಂದು ಶರತ್ ಕುಮಾರ್ ಪ್ರತ್ಯಾರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X