Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿನ್ ಲಾದೆನ್ ಕಂಪೆನಿಯ ಭಾರತೀಯ...

ಬಿನ್ ಲಾದೆನ್ ಕಂಪೆನಿಯ ಭಾರತೀಯ ಉದ್ಯೋಗಿಗಳ ಸಮಸ್ಯೆಗೆ ಪರಿಹಾರ ತಂದು ಕೊಟ್ಟ ರಾಜಸ್ಥಾನ್ ಪತ್ರಿಕಾ

ವಾರ್ತಾಭಾರತಿವಾರ್ತಾಭಾರತಿ9 May 2016 4:35 PM IST
share
ಬಿನ್ ಲಾದೆನ್ ಕಂಪೆನಿಯ ಭಾರತೀಯ ಉದ್ಯೋಗಿಗಳ ಸಮಸ್ಯೆಗೆ ಪರಿಹಾರ ತಂದು ಕೊಟ್ಟ ರಾಜಸ್ಥಾನ್ ಪತ್ರಿಕಾ

ರಿಯಾದ್ :ಸೌದಿ ಅರೇಬಿಯಾದ ದೈತ್ಯ ಕಂಪೆನಿ ಬಿನ್ ಲಾದೆನ್ ಸಮೂಹ ಸುಮಾರು 70,000 ಉದ್ಯೋಗಿಗಳನ್ನುಹೊರದಬ್ಬಿದ್ದು ಅವರಿಗೆಲ್ಲಾ ಕಳೆದ ಎಂಟು ತಿಂಗಳಿಂದ ವೇತನವನ್ನೂ ಪಾವತಿಸಿಲ್ಲ. ಈ ಉದ್ಯೋಗಿಗಳಿಗೆ ಈಗಾಗಲೇ ಎಕ್ಸಿಟ್ ವೀಸಾ ಕೂಡ ನೀಡಲಾಗಿರುವುದರಿಂದ ಅವರು ತಮ್ಮ ವೇತನ ಸಿಗುವ ತನಕ ಕಾಯಲೂ ಸಾಧ್ಯವಿಲ್ಲ. ಕಂಪೆನಿ ತನ್ನ ಉದ್ಯೋಗಿಗಳಿಗೆ ರೂ.4,394 ಕೋಟಿ ಬಾಕಿ ಪಾವತಿಸುವುದಿದೆ. ಆದರೆ ತಾನು ಈ ಬಾಕಿ ಪಾವತಿಸಲು ಅಸಮರ್ಥವೆಂದು ಅದು ಹೇಳಿಕೊಂಡಿದೆ. ಮೆಕ್ಕಾದಲ್ಲಿರುವ ಕಂಪೆನಿಯ 50 ಶಾಖೆಗಳಿಗೆ ಇತ್ತೀಚೆಗೆ ಮುತ್ತಿಗೆ ಹಾಕಿದ ಉದ್ಯೋಗಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರಲ್ಲದೆ ಆಕ್ರೋಶಭರಿತರಾಗಿ 7 ವಾಹನಗಳಿಗೂ ಬೆಂಕಿಯಿಕ್ಕಿದ್ದರು.

ಈ ಕಂಪೆನಿಯ ಹೆಸರು ಕುಖ್ಯಾತ ಉಗ್ರ ಒಸಾಮನನ್ನು ನೆನಪಿಸುತ್ತದೆ ಹಾಗೂ ಅದು ಆತನ ಸಹೋದರನಿಂದ ಈಗ ನಡೆಸಲ್ಪಡುತ್ತಿದೆಯೆನ್ನುವುದು ಅಷ್ಟೇ ಸತ್ಯವಾಗಿದೆ.

ಕಳೆದ ವರ್ಷ ಸಂಭವಿಸಿದಭೀಕರ ಮರಳಿನ ಬಿರುಗಾಳಿಗೆ ಗೋಲ್ಡನ್ ಮಸೀದಿಯಲ್ಲಿ ಕ್ರೇನ್ ಉರುಳಿ ಬಿದ್ದು ಹಲವರು ಸಾವಿಗೀಡಾದ ನಂತರ ಕಂಪೆನಿಯ ಆರ್ಥಿಕತೆ ಹಿನ್ನಡೆಯನ್ನನುಭವಿಸಿತ್ತೆನ್ನಲಾಗಿದೆ. ತೈಲ ಬೆಲೆಗಳಲ್ಲಿ ಕುಸಿತ ಹಾಗೂ ಕಂಪೆನಿಗೆ ಕೊಡಲ್ಪಟ್ಟಿದ್ದ ಹೈಸ್ಪೀಡ್ ಟ್ರೈನ್ ಯೋಜನೆ ಹಾಗ ಫುಟ್ಬಾಲ್ ಮೈದಾನ ನಿರ್ಮಾಣ ಯೋಜನೆಯನ್ನು ಸರಕಾರ ಹಿಂದಕ್ಕೆ ಪಡೆದ ನಂತರ ಕಂಪೆನಿ ಕೆಟ್ಟ ಸ್ಥಿತಿಯಲ್ಲಿದೆ.

ಕಂಪೆನಿಯ ಹೆಚ್ಚಿನ ಉದ್ಯೋಗಿಗಳು ಭಾರತ ಹಾಗೂ ಪಾಕಿಸ್ತಾನದವರಾಗಿದ್ದು ಕೆಲಸ ಬಿಟ್ಟು ತೆರಳಬೇಕೆಂದು ಹೇಳಿದ ಉದ್ಯೋಗಿಗಳಲ್ಲಿ ಅರ್ಧದಷ್ಟು ಮಂದಿ ಭಾರತೀಯರಾಗಿದ್ದಾರೆ. ಅವರೆಲ್ಲಾ ಕಂಗಾಲಾಗಿರುವಂತೆ ಅವರ ಸಮಸ್ಯೆಯನ್ನು ರಾಜಸ್ಥಾನ್ ಪತ್ರಿಕಾ ತನ್ನ ವರದಿಗಳ ಮೂಲಕ ಜಗತ್ತಿನೆದುರು ಇಟ್ಟಿತು. ಸಮಸ್ಯೆ ಸಂಸತ್ ವರೆಗೂ ಹೋಗಿಸದಸ್ಯ ಓಂ ಬಿರ್ಲಾ ಈ ವಿಚಾರದ ಬಗ್ಗೆ ಭಾರತ ಸರಕಾರ ಸೌದಿ ಸರಕಾರದೊಂದಿಗೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿದರು. ಇದು ಫಲ ನೀಡಿದೆ ಹಾಗೂ ಕಂಪೆನಿ ತಾನು ಹೊರನಡೆಯಲು ಹೇಳಿದ ಉದ್ಯೋಗಿಗಳ ಬಾಕಿ ವೇತನ ಪಾವತಿಸಬೇಕೆಂದು ಅಲ್ಲಿನ ಕಾರ್ಮಿಕ ಸಚಿವರು ಹೇಳಿದ್ದಾರೆ. ಕಂಪೆನಿಗೆ ಮತ್ತೊಮ್ಮ ಸರಕಾರಿ ಯೋಜನೆಗಳಿಗೆ ಬಿಡ್ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಕ್ರಮ ಕಂಪೆನಿಯ ಉದ್ಯೋಗಿಗಳಲ್ಲಿ ಆಶಾವಾದ ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X