Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನನ್ನು ಮರೆತು ಬಿಡಿ, ನೀವು...

ತನ್ನನ್ನು ಮರೆತು ಬಿಡಿ, ನೀವು ಅಳುವುದರಿಂದ ನನ್ನ ಬಿಡುಗಡೆಯಾಗುವುದಿಲ್ಲ : ತಾಯಿಗೆ ಹಾರ್ದಿಕ್ ಪಟೇಲ್ ಪತ್ರ

ವಾರ್ತಾಭಾರತಿವಾರ್ತಾಭಾರತಿ9 May 2016 5:12 PM IST
share
ತನ್ನನ್ನು ಮರೆತು ಬಿಡಿ, ನೀವು ಅಳುವುದರಿಂದ ನನ್ನ ಬಿಡುಗಡೆಯಾಗುವುದಿಲ್ಲ : ತಾಯಿಗೆ  ಹಾರ್ದಿಕ್ ಪಟೇಲ್ ಪತ್ರ

 ಅಹ್ಮದಾಬಾದ್, ಮೇ 9: ಗುಜಾರಾತ್ ಪಾಟಿದಾರ್ ಮೀಸಲಾತಿ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಮದರ್ಸ್‌ಡೇಯಂದು ತನ್ನ ತಾಯಿಗೆ ಬರೆದ ಪತ್ರದಲ್ಲಿ ತನ್ನನ್ನು ಶಹೀದ್(ಹುತಾತ್ಮ) ಎಂದು ತಿಳಿಯಿರಿ ಎಂದು ಹೇಳಿಕೊಂಡಿದ್ದಾರೆ. ಹಾರ್ದಿಕ್ ಪಟೇಲ್ ಇದೇ ಪತ್ರದಲ್ಲಿ ಮನೆಯವರಿಗೂ ತನ್ನನ್ನು ಮರೆತು ಬಿಡಲು ಸೂಚಿಸಿದ್ದಾರೆ. ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಎರಡು ಪುಟಗಳ ಈ ಪತ್ರವನ್ನು ಪೋಸ್ಟ್ ಮಾಡಿದೆ ಎಂದು ವರದಿಯಾಗಿದೆ. ಹಾರ್ದಿಕ್ ಹೀಗೆ ಬರೆದಿದ್ದಾರೆ" ಹೈಕೋರ್ಟ್ ನನ್ನ ಜಾಮೀನು ಅರ್ಜಿಯನ್ನು ಒಂದು ತಿಂಗಳ ಬಳಿಕ ವಿಚಾರಣೆಗೆತ್ತಿಕೊಳ್ಳಲಿದೆೆ ಎಂದು ತಿಳಿದು ಅಮ್ಮ ಅಳತೊಡಗಿದ್ದಾರೆ ಎಂದು ನನಗೆ ತಿಳಿಯಿತು. ಅಪ್ಪಾ, ಅಮ್ಮನನ್ನು ಸಮಾಧಾನಿಸಿ. ಅವರು ಅಳುವುದರಿಂದ ನನಗೆ ಬಿಡುಗಡೆಯಾಗದು. ಅಳುವುದರಿಂದ ದುಃಖ ಕಡಿಮೆ ಯಾಗಬಹುದು. ನಮಗೆ ಅನ್ಯಾಯದ ವಿರುದ್ಧ ಹೋರಾಡಲೇ ಬೇಕಾಗಿದೆ"

ಪತ್ರದಲ್ಲಿ ತನ್ನನ್ನು ಸ್ವಯಂ ಅವರು ಸೈನಿಕನಿಗೆ ಹೋಲಿಸಿಕೊಂಡಿದ್ದಾರೆ. ಹಾರ್ದಿಕ್‌ರು"ಸಮಾಜ ಸೇವೆಯ ಮೂಲಕ ದೇಶ ನಿರ್ಮಾಣ ಮಾಡುವುದು ಸೇನೆಯಲ್ಲಿ ಸೇವೆ ನಡೆಸುವ ರೀತಿಯೇ ಆಗಿದೆ. ನಾನು ನಿಮ್ಮೊಂದಿಗೆ ವಿನಂತಿಸುತ್ತಿದ್ದೇನೆ, ನನ್ನನ್ನು ಸಂಪೂರ್ಣ ಮರೆತು ಬಿಡಿ. ಈ ಅನ್ಯಾಯ ಮತ್ತು ನಿರಂಕುಶತೆಯ ಎದುರು ತಲೆತಗ್ಗಿಸಲು ನಾನು ಬಯಸುವುದಿಲ್ಲ" ಅದೇ ರೀತಿ ಪತ್ರದಲ್ಲಿ ತನ್ನ ತಂದೆ ಮುಖ್ಯಮಂತ್ರಿ ಆನಂದಿ ಬೆನ್ ಪಾಟಿಲ್‌ರಿಗಾಗಿ ಪ್ರಚಾರ ಮಾಡುತ್ತಿದ್ದುದನ್ನು ಕೂಡಾ ಹಾರ್ದಿಕ್ ಪಾಟೀಲ್ ಸ್ಮರಿಸಿಕೊಂಡಿದ್ದಾರೆ.

" ಅಪ್ಪಾ ಒಂದು ಮಾತು ಸ್ಪಷ್ಟವಾಗಿದೆ. ನಾವು ಬಿಜೆಪಿಗೆ ತಲೆ ಬಗ್ಗಿಸೆವು ಅವರನ್ನು ನಾವು ಹೊಗಳಲಾರೆವು. ರಾಜ್ಯದ ಜನರು ಇವರ ಅನ್ಯಾಯವನ್ನು ಸಹಿಸುತ್ತಿದ್ದಾರೆ. ಯಾಕೆಂದರೆ ಅವರು ವ್ಯಾಪಾರಿಗಳು .ಆದರೆ ನಾವು ರೈತರು. ಮತ್ತು ಹೋರಾಟ ನಮ್ಮ ರಕ್ತದಲ್ಲಿದೆ.’’ ಎಂದ ಪಾಟಿದಾರ್‌ನಾಯಕ ಹಾರ್ದಿಕ್ ಜೊತೆಗೆ ನ್ಯಾಯವ್ಯವಸ್ಥೆಯಲ್ಲಿ ಬಹಳ ಭ್ರಷ್ಟಾಚಾರ ಇದೆಯೆಂದು ಆರೋಪಿಸಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X