Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೊಯಿಡಾ: ಕಬರ್‌ಸ್ಥಾನವಿಲ್ಲದೆ 24...

ನೊಯಿಡಾ: ಕಬರ್‌ಸ್ಥಾನವಿಲ್ಲದೆ 24 ಗಂಟೆವರೆಗೆ ಮುಸ್ಲಿಮ್ ವ್ಯಕ್ತಿಯ ಮೃತದೇಹ ದಫನಕ್ಕೆ ಬಾಕಿ!

ಕೊನೆಗೆ ಕಬರ್‌ಸ್ಥಾನಕ್ಕೆ ಜಮೀನು ದಾನ ನೀಡಿದ ಹಿಂದೂ ಸಹೋದರ

ವಾರ್ತಾಭಾರತಿವಾರ್ತಾಭಾರತಿ9 May 2016 6:33 PM IST
share
ನೊಯಿಡಾ: ಕಬರ್‌ಸ್ಥಾನವಿಲ್ಲದೆ 24 ಗಂಟೆವರೆಗೆ ಮುಸ್ಲಿಮ್ ವ್ಯಕ್ತಿಯ ಮೃತದೇಹ ದಫನಕ್ಕೆ ಬಾಕಿ!

 ನೊಯಿಡಾ, ಮೇ 9: ನೋಯಿಡಾದ ಅಲಾಹಾಬಾದ್ ಗ್ರಾಮದಲ್ಲಿ ಮುಸ್ಲಿಮ್ ಸಮುದಾಯದ ಹಿರಿಯ ವ್ಯಕ್ತಿಯೊಬ್ಬರ ಶವ 24 ಗಂಟೆ ದಫನಗೈಯ್ಯಲು ಸ್ಥಳವಿಲ್ಲದೆ ಬಾಕಿಯಾಗಿತ್ತು ಎಂದು ವರದಿಯಾಗಿದೆ. ನೊಯಿಡಾ ಫೆಜ್-2 ಇಲ್ಲಿನ ಪೊಲೀಸರ ಪ್ರಕಾರ ಶನಿವಾರ ಗ್ರಾಮದ ನಿವಾಸಿ 65ವರ್ಷದ ಮಹ್ಮೂದ್ ಎಂಬ ಹಿರಿಯ ವ್ಯಕ್ತಿ ನಿಧನ ಹೊಂದಿದ್ದರು. ಕುಟುಂಬದವರು ಅವರನ್ನು ದಫನಗೈಯ್ಯಲು ಸಿದ್ಧರಾಗುತ್ತಿದ್ದರು. ಆಗ ಮಹಾವೀರ್ ಸಿಂಗ್ ಎಂಬ ವ್ಯಕ್ತಿ ತನ್ನ ಜಮೀನಿನಲ್ಲಿ ಶವವನ್ನು ಧಪನ ಮಾಡಬಾರದು ಎಂದು ಅಡ್ಡಬಂದರು. ಮಹಾವೀರ್ ಸಿಂಗ್‌ರ ಪೂರ್ವಜರು 1200 ಚದರ ಮೀಟರ್ ಖಾಲಿ ಜಮೀನನ್ನು ಧಾರ್ಮಿಕ ರೀತಿಯಲ್ಲಿ ಶವದಫನ ಮಾಡಲು ಮುಸ್ಲಿಮ್ ಸಮುದಾಯಕ್ಕೆ ನೀಡಿದ್ದರು. ಆದರೆ ಜಮೀನಿನ ಒಡೆತನದ ಹಕ್ಕು ಕುರಿತು ಅವರು ಕೋರ್ಟ್‌ಗೆ ಮೊರೆ ಹೋಗಿದ್ದು ಇದೀಗ ಅವರ ಪರ ತೀರ್ಪು ಬಂದಿದೆ ಎಂದು ಹೇಳಿ ಮೃತದೇಹ ದಫನಗೈಯದಂತೆ ತಡೆದಿದ್ದರು. ಹೀಗೆ ಮಹಾವೀರ್ ಹೇಳಿದ ಬಳಿಕ ಉಪಾಯವಿಲ್ಲದೆ ಮಹ್ಮೂದ್‌ರ ಶವವನ್ನು ಮನೆಗೆ ತಂದು ಇಪ್ಪತ್ತನಾಲ್ಕು ಗಂಟೆಕಾಲ ಮಂಜುಗಡ್ಡೆಯಲ್ಲಿ ಮುಚ್ಚಿ ಇಡಲಾಯಿತು. ಮಹ್ಮೂದ್‌ರ ಸಂಬಂಧಿಕ ಶಮೀಉದ್ದೀನ್ ತಿಳಿಸಿರುವ ಪ್ರಕಾರ ಶವದಫನಕ್ಕೆ ಬಿಡದ್ದರಿಂದ ಗ್ರಾಮದಲ್ಲಿ ಜನರು ಗುಂಪುಗೂಡುತ್ತಿದ್ದಾರೆಂದು ನಗರ ಮ್ಯಾಜಿಸ್ಟ್ರೇಟ್ ಬಚ್ಚೂ ಸಿಂಗ್ ಸಹಿತ ಪೊಲೀಸರಿಗೆ ಎಂದು ತಿಳಿಯಿತು. ಅವರು ಮಾತುಕತೆ ನಡೆಸಿದ ಬಳಿಕ ಗ್ರಾಮದ ರಾಜೇಂದ್ರ ಪ್ರಧಾನ್ ಎಂಬವರು ತನ್ನ 1000 ಚದರ ಮೀಟರ್ ಜಮೀನನ್ನು ಕಬರ್‌ಸ್ಥಾನಕ್ಕಾಗಿ ದಾನ ನೀಡಿದರು.ಆ ಮೂಲಕ ಸಮಸ್ಯೆ ಬಗೆಹರಿಯಿತು. ಮೃತದೇಹ ದಫನ ಕಾರ್ಯದ ವಿಷಯದಲ್ಲಿ ಗ್ರಾಮದಲ್ಲಿ ಮತ್ತೊಮ್ಮೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ರಾಜೇಂದ್ರ ಪ್ರಧಾನ್‌ರ ಜಮೀನು ದಾನದ ಮೂಲಕ ಪ್ರಕರಣ ಸುಖಾಂತ್ಯವಾಗಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X