Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಧುನಿಕ ಸಮಾಜ ಸಹಜತೆಯನ್ನ...

ಆಧುನಿಕ ಸಮಾಜ ಸಹಜತೆಯನ್ನ ಕಳೆದುಕೊಳ್ಳುತ್ತಿದೆ: ನಾ.ಮೊಗಸಾಲೆ

ವಾರ್ತಾಭಾರತಿವಾರ್ತಾಭಾರತಿ9 May 2016 6:36 PM IST
share
ಆಧುನಿಕ ಸಮಾಜ ಸಹಜತೆಯನ್ನ ಕಳೆದುಕೊಳ್ಳುತ್ತಿದೆ: ನಾ.ಮೊಗಸಾಲೆ

ಕಾರ್ಕಳ, ಮೇ 9: ಪ್ರಸ್ತುತ ಸಮಾಜವು ಆಧುನಿಕತೆಗೆ ತೆರೆದುಕೊಂಡು ಸಹಜತೆಯನ್ನ ಕಳೆದುಕೊಳ್ಳುತ್ತಿದೆ. ಇಂದಿನ ವಿದ್ಯಾಭ್ಯಾಸ ಕ್ರಮವು ವಿದ್ಯಾರ್ಥಿಗಳಿಂದ ಸಹಜತೆಯನ್ನ ಕಸಿದುಕೊಳ್ಳುತ್ತಿದೆ ಎಂದು ಖ್ಯಾತ ಕನ್ನಡ ಸಾಹಿತ್ಯ ಲೇಖಕ ನಾ.ಮೊಗಸಾಲೆ ಹೇಳಿದ್ದಾರೆ.

ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೀಬ್ರಾ ಟೆಕ್ನಾಲಜೀಸ್ ಪ್ರಾಯೋಜಕತ್ವದ ಎಫ್.ಎ.ಇ.ಆರ್ ಹಾಗೂ ಜೀಬ್ರಾ ಟೆಕ್ನಾಲಜೀಸ್ ಸಹಯೋಗದಲ್ಲಿ ನಡೆದ ಟೆಕ್ನಾಲಜಿ ಬ್ಯಾರಿಯರ್ ರಿಡಕ್ಷನ್ ಪ್ರೊಗ್ರಾಮ್ (ಟಿಬಿಆರ್‌ಪಿ) ಗ್ರಾಮೀಣ ಪ್ರದೇಶದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಆಧುನಿಕ ಬದುಕಿಗೆ ಒಗ್ಗುತ್ತಿರುವ ನಮ್ಮ ಜೀವನಶೈಲಿಯು ದುಡ್ಡೇ ಪರಮಾಪ್ತ ವಸ್ತು ಎನ್ನುವ ನಿಲುವು ನಮ್ಮ ಮನಸ್ಸಿನಲ್ಲಿ ಬರುವಂತೆ ಮಾಡುತ್ತಿದೆ. ತಾಂತ್ರಿಕತೆಯಲ್ಲಿನ ಒಲವು ನಮ್ಮ ಕೌಟುಂಬಿಕ ಸಂಬಂಧದಿಂದ ದೂರವಾಗುವಂತೆ ಮಾಡುತ್ತಿರುವುದು ದು:ಖಕರ. ದುಡ್ಡಿಗೋಸ್ಕರ ಪರಿಸರ ನಾಶದಂತಹ ಕೆಟ್ಟ ಕೆಲಸ ಮಾಡುತ್ತಿರುವ ಜನರಿಗೆ ಬರವೇ ಪಾಠ ಕಲಿಸುತ್ತಿದ್ದು ಇನ್ನು ನೀರಿಗಾಗಿ ಯುದ್ಧ ನಡೆಯುವ ಕಾಲ ಬಂದರೂ ಆಶ್ಚರ್ಯಪಡಬೇಕಾಗಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ ಎನ್. ಚಿಪ್ಳೂಣ್ಕರ್ ಮಾತನಾಡಿ, ಈ ಬೇಸಿಗೆ ಶಿಬಿರದ ಮೂಲಕ ವಿದ್ಯಾರ್ಥಿಗಳಿಗೆ ಸಿಕ್ಕ ಜ್ಞಾನವನ್ನು ತಮ್ಮ ಶಾಲೆಗಳಿಗೆ ಮರಳಿದ ನಂತರ ಸಹಪಾಠಿಗಳೊಂದಿಗೆ ಹಂಚಿಕೊಂಡು ಅದರ ಉಪಯುಕ್ತತೆ ಹೆಚ್ಚಿಸುವ ಜವಾಬ್ದಾರಿ ಈ ಶಿಬಿರದಲ್ಲಿ ಬಾಗವಹಿಸಿರುವ ವಿದ್ಯಾರ್ಥಿಗಳಿಗಿದೆ ಎಂದರು.

ಜೀಬ್ರಾ ಟೆಕ್ನಾಲಜೀಸ್‌ನ ಜೊಬಿ ಮತ್ತು ತಂಡ ಹಾಗೂ ಉಡುಪಿ ಡಿ.ಐ.ಇ.ಟಿಯ ಹಿರಿಯ ಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜೀಬ್ರಾ ಟೆಕ್ನಾಲಜೀಸ್ ಪ್ರಾಯೋಜಕತ್ವದಲ್ಲಿ ನಡೆಸಲಾದ ಟೆಕ್ನಾಲಜಿ ಬ್ಯಾರಿಯರ್ ರಿಡಕ್ಷನ್ ಪ್ರೋಗ್ರಾಂ (ಟಿಬಿಆರ್‌ಪಿ)ನ ಮುಖ್ಯಸ್ಥ ಡಾ.ನರಸಿಂಹ ಮರಕಳ ವರದಿ ವಾಚಿಸಿದರು. ಶಿಬಿರದ ವಿದ್ಯಾರ್ಥಿ ಅಂಬರೀಶ್ ಸ್ವಾಗತಿಸಿದರು. ಉಪನ್ಯಾಸಕ ಬಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X