Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಕಾರಿ ಬ್ಯಾಂಕ್‌ಗಳು ಉದ್ಯೋಗ...

ಸಹಕಾರಿ ಬ್ಯಾಂಕ್‌ಗಳು ಉದ್ಯೋಗ ಸೃಷ್ಟಿಸಬೇಕು: ಸಚಿವ ಎಚ್.ಕೆ.ಪಾಟೀಲ್

ಗಣಪತಿ ಅರ್ಬನ್ ಕೋ. ಆಪರೇಟಿವ್ ಬ್ಯಾಂಕ್ ಶತಮಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ9 May 2016 10:20 PM IST
share
ಸಹಕಾರಿ ಬ್ಯಾಂಕ್‌ಗಳು ಉದ್ಯೋಗ ಸೃಷ್ಟಿಸಬೇಕು: ಸಚಿವ ಎಚ್.ಕೆ.ಪಾಟೀಲ್

ಸಾಗರ, ಮೇ 9: ಸಹಕಾರಿ ಸಂಸ್ಥೆಗಳು ಸಾಲಕೊಟ್ಟು ಸಾಲ ಪಡೆಯುವ ಸೀಮಿತ ಚಟುವಟಿಕೆಗೆ ಸೀಮಿತವಾಗದೆ, ಸಂಸ್ಥೆಗಳ ಮೂಲಕ ಸಾಲ ನೀಡಿ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಗಣಪತಿ ಅರ್ಬನ್ ಕೋ. ಆಪರೇಟಿವ್ ಬ್ಯಾಂಕ್‌ನ ಶತಮಾನೋತ್ಸವ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಹಕಾರಿ ಬ್ಯಾಂಕ್‌ಗಳು ಬೆಳೆಯಲು ರಿಸರ್ವ್ ಬ್ಯಾಂಕ್ ಹಾಗೂ ಕೇಂದ್ರ ಸರಕಾರದ ಅನೇಕ ನೀತಿಗಳು ಅಡ್ಡಿಯುಂಟು ಮಾಡುತ್ತಿದೆ. ಕಂಪ್ಯೂಟರ್ ಅಳವಡಿಸಿ, ಕಟ್ಟಡ ಕಟ್ಟಿ ಎನ್ನುವ ನಿಯಮಗಳನ್ನು ಮುಂದಿಟ್ಟುಕೊಂಡು ಹೊಸ ಶಾಖೆಗಳನ್ನು ತೆರೆಯಲು ಅವಕಾಶ ಕಲ್ಪಿಸುತ್ತಿಲ್ಲ. ಇಂತಹ ಹೊತ್ತಿನಲ್ಲಿ ಸಹಕಾರಿ ಬ್ಯಾಂಕ್‌ಗಳು ಹೆಚ್ಚು ಜಾಗೃತವಾಗಿ ಇರಬೇಕು ಎಂದು ಕಿವಿಮಾತು ಹೇಳಿದರು.

 ಮೂರೂವರೆ ಲಕ್ಷ ಕೋಟಿ ರೂ. ಬಂಡವಾಳ ಹೊಂದಿರುವ ಸಹಕಾರಿ ಬ್ಯಾಂಕ್‌ಗಳು ಸುಮಾರು 1 ಲಕ್ಷ ಕೋಟಿ ಗೂ ಹೆಚ್ಚು ಹಣವನ್ನು ಸಹಕಾರಿ ಕ್ಷೇತ್ರದಿಂದ ಸರಕಾರಿ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಸಹಕಾರಿ ಬ್ಯಾಂಕ್‌ಗಳನ್ನು ಸಣ್ಣವರನ್ನಾಗಿ ಮಾಡುವ ಕೆಲಸ ರಿಸರ್ವ್ ಬ್ಯಾಂಕ್ ಮಾಡಬಾರದು ಎಂದರು.

ರಾಜ್ಯದಲ್ಲಿ 266 ಸಹಕಾರಿ ಮತ್ತು ಅರ್ಬನ್ ಬ್ಯಾಂಕ್‌ಗಳಿದ್ದು, 1000ಕ್ಕೂ ಹೆಚ್ಚಿನ ಶಾಖೆಗಳನ್ನು ಹೊಂದಿದೆ. ಸುಮಾರು 23 ಸಾವಿರ ಕೋಟಿ ರೂ. ಬಂಡವಾಳ ಹೂಡಿದ್ದು, ನಿವ್ವಳ ಲಾಭ 467 ಕೋಟಿ ರೂ. ಇದೆ. ಸರಕಾರದ ಅನುದಾನಗಳನ್ನು ಪಡೆಯದೆ ಸಹಕಾರಿ ಬ್ಯಾಂಕ್‌ಗಳು ಷೇರುದಾರರು ಮತ್ತು ಗ್ರಾಹಕರ ಸ್ವಂತ ಸಾಮರ್ಥ್ಯದಿಂದ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

 ಇಂದಿಗೂ ಸರಕಾರಕ್ಕೆ ಅರ್ಬನ್ ಬ್ಯಾಂಕ್‌ಗಳ ಬಗ್ಗೆ ನಂಬಿಕೆ ಇಲ್ಲ. ನಮ್ಮ ಬೆಳವಣಿಗೆ ಖಾಸಗಿ, ರಾಷ್ಟ್ರೀಕೃತ ಹಾಗೂ ವಾಣಿಜ್ಯ ಬ್ಯಾಂಕ್‌ಗಿಂತ ಉನ್ನತವಾದುದು. ಸೇವಾ ಕ್ಷೇತ್ರದಲ್ಲಿ ನಿರಂತರತೆ ಕಾಯ್ದುಕೊಂಡಿದೆ ಎಂದು ತಿಳಿಸಿದರು.

  ಶತಮಾನೋತ್ಸವ ಅಂಗವಾಗಿ ಹೊರತರಲಾದ ‘ನಡೆ-ನೂರು’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಆಧುನಿಕ ಯುಗದಲ್ಲಿ ನಾವು ಅದಕ್ಕೆ ತಕ್ಕಂತೆ ಸಹಕಾರಿ ಸಂಸ್ಥೆಗಳು ಬದಲಾಗಬೇಕು. ಹಣಕಾಸಿನ ವಹಿವಾಟು ಮಾತ್ರ ನಿಮ್ಮ ಉದ್ದೇಶವಾಗದೆ, ಸಣ್ಣಪುಟ್ಟ ವ್ಯಾಪಾರಿಗಳಿಗೆ, ಹೈನುಗಾರಿಕೆ, ಸ್ವಯಂ ಉದ್ಯೋಗ, ಸಣ್ಣ ಕೈಗಾರಿಕೆ, ಗುಡಿಗಾರಿಕೆ, ಉಪ ಕಸುಬುಗಳಿಗೆ ಸಾಲಸೌಲಭ್ಯವನ್ನು ನೀಡುವತ್ತ ಬ್ಯಾಂಕ್ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಯು.ಎಲ್.ಸುಭಾಸ್‌ಚಂದ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ನಗರಸಭೆ ಅಧ್ಯಕ್ಷ ಆರ್.ಗಣಾಧೀಶ್, ಸದಸ್ಯ ತೀ.ನ.ಶ್ರೀನಿವಾಸ್, ಬ್ಯಾಂಕ್ ಉಪಾಧ್ಯಕ್ಷ ನಾರಾಯಣ ಅರಮನೆಕೇರಿ, ನಿರ್ದೇಶಕರಾದ ಎಂ.ಎಸ್.ಗೌಡರ್, ಸರಸ್ವತಿ ನಾಗರಾಜ್, ಕೃಷ್ಣಮೂರ್ತಿ ಭಂಡಾರಿ, ವಿ.ಶಂಕರ್, ಡಿಶ್ ಗುರು, ಎಸ್.ಗಜಾನನ ಜೋಯಿಸ್, ರಂಗಧೋಳ್ ವಿನಾಯಕ ರಾವ್, ಬಿ.ದೇವೇಂದ್ರ, ಶೋಭಾ ಲಂಬೋಧರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X