Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭೆಯ ಅಧ್ಯಕ್ಷೆ ‘ರಬ್ಬರ್’:...

ಪುತ್ತೂರು ನಗರಸಭೆಯ ಅಧ್ಯಕ್ಷೆ ‘ರಬ್ಬರ್’: ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಆರೋಪ

ವಾರ್ತಾಭಾರತಿವಾರ್ತಾಭಾರತಿ10 May 2016 5:52 PM IST
share

ಪುತ್ತೂರು, ಮೇ 10: ರಬ್ಬರ್ ಸ್ಟಾಂಪ್ ಅಲ್ಲ ಎನ್ನುವ ನಗರಸಭೆಯ ಅಧ್ಯಕ್ಷೆ ಯಾರೋ ಬರೆದು ಕೊಟ್ಟದ್ದನ್ನು ಪತ್ರಿಕೆಗಳಿಗೆ ನೀಡುತ್ತಾರೆ. ಅಧ್ಯಕ್ಷೆಯ ಪರವಾಗಿ ಯಾರ್ಯಾರೋ ಉತ್ತರ ಹೇಳುವ ಮಟ್ಟಕ್ಕೆ ಇಳಿದಿದ್ದಾರೆ. ಇದನ್ನೆಲ್ಲಾ ನೋಡುವಾಗ ಅಧ್ಯಕ್ಷೆ ರಬ್ಬರ್ ಸ್ಟಾಂಪ್ ಆಗಿರದೆ ಬರೇ ‘ರಬ್ಬರ್’ ಆಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಇಸಾಕ್ ಸಾಲ್ಮರ ಲೇವಡಿ ಮಾಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನದ ಹೊತ್ತು ನಗರಸಭೆಯಲ್ಲಿ ಹೊರಗಿನ ವ್ಯಕ್ತಿಗಳು ಕಡತ ಪರಿಶೀಲನೆ ಮಾಡುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತೆಗೆ ಸೂಚನೆ ನೀಡಿದ್ದಾರೆ. ಆದರೆ ಕಡತಗಳನ್ನು ನೋಡಲು ಸಾರ್ವಜನಿಕರಿಗೆ ಅವಕಾಶವಿದೆ. ರಾಜಕೀಯ ಪಕ್ಷ ಅಥವಾ ಸಂಘಟನೆ ಕಾರ್ಯಕರ್ತರು ಕಚೇರಿಗೆ ಬರುವುದು ಸ್ವಾಭಾವಿಕ. ಆದರೆ ಕಚೇರಿ ಸಮಯ ಹೊರತು ಪಡಿಸಿ ಮೀಟಿಂಗ್ ನಡೆಸುವುದು ಯಾಕೆ? ಇದು ಸೀಕ್ರೆಟ್ ಅಜೆಂಡಾವಾ ಅಥವಾ ಡೀಲಿಂಗಾ? ಇದು ಯಾಕೆ ಸಿಸಿ ಕ್ಯಾಮರಾದಲ್ಲಿ ಕಾಣುತ್ತಿಲ್ಲ ಎಂದು ಪ್ರಶ್ನಿಸಿದರು.

ನಗರಸಭೆಯ ಅಧ್ಯಕ್ಷೆಗೆ ಬಾಡಿಗಾರ್ಡ್ ಆಗಿ ಮುಹಮ್ಮದ್ ಅಲಿ ಮತ್ತು ಶಕ್ತಿ ಸಿನ್ಹ ಅಕ್ಕಪಕ್ಕದಲ್ಲಿ ಇರುತ್ತಾರೆ. ಪ್ರತಿ ಬಾರಿ ಕಚೇರಿಗೆ ಹೋದರೂ ಅಕ್ಕ-ಪಕ್ಕದಲ್ಲಿ ಕುಳಿತಿರುತ್ತಾರೆ. ಹಿಂದಿನ ಆಡಳಿತದ ಸಂದಭರ್ ನಿರ್ಮಾಣಗೊಂಡ ಉಪ್ಪಿನಂಗಡಿ ಡ್ಯಾಮ್ ಕಾಮಗಾರಿ ಕಳಪೆ ಎಂದು ಆರೋಪಿಸಿದ್ದಾರೆ. ಸೂತ್ರಬೆಟ್ಟು ಜಗನ್ನಾಥ ರೈ ಅಧ್ಯಕ್ಷರಾಗಿದ್ದಾಗ ಕಾಮಗಾರಿ ಆರಂಗೊಂಡಿದ್ದು, ಸಾಲದ ಹೊರೆ ಎಂದು ಬೊಬ್ಬೆ ಹೊಡೆದಿದ್ದರು. ಆದರೆ ಇಂದು ಅದೇ ನೀರನ್ನು ಉಪಯೋಗಿಸುತ್ತಾರೆ. ಕಾಮಗಾರಿ ಪೂರ್ಣಗೊಂಡಿದ್ದರಿಂದ ನಗರಸಭೆಗೆ ಇಂದು ನೀರಿನ ಸಮಸ್ಯೆಯಾಗಿಲ್ಲ ಎಂದು ತಿಳಿಸಿದರು.

ಪೌರಾಯುಕ್ತೆ ವಿರುದ್ಧ ಜಿಲ್ಲಾಧಿಕಾರಿಗೆ 22 ದೂರು ನೀಡಲಾಗಿತ್ತು. ಆದರೆ ಜಯಂತಿ ಬಲ್ನಾಡ್ ಅಧ್ಯಕ್ಷರಾಗುತ್ತಿದ್ದಂತೆ ಸದಸ್ಯ ಮುಹಮ್ಮದ್ ಅಲಿ ರೇಖಾ ಜೆ. ಶೆಟ್ಟಿಯನ್ನು ಆಯುಕ್ತರೆಂದು ಕರೆಯುತ್ತಾರೆ. ಇಂತಹ ಬದಲಾವಣೆ ನಡೆಯುತ್ತದೆ ಎಂದರೆ ಜಿಲ್ಲಾಧಿಕಾರಿಗೆ ನೀಡಿದ 22 ದೂರುಗಳನ್ನು ಹಿಂಪಡೆಯಲಿ ಎಂದರು.

ನಗರಸಭೆಯಲ್ಲಿ ವಾಮಾಚಾರ ನಡೆಯುತ್ತಿದ್ದು, ಕಟ್ಟಡದ ಸುತ್ತ ಅಲ್ಲಲ್ಲಿ ಕುಂಕುಮ, ಲಿಂಬೆ, ತಗಡುಗಳು ಸಿಕ್ಕಿವೆ. ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಅಧ್ಯಕ್ಷರಾಗಿದ್ದಾಗ ಕಚೇರಿಯಲ್ಲೇ ತಗಡು ಸಿಕ್ಕಿತ್ತು. ಆದರೆ ಅದನ್ನು ಬಯಲು ಮಾಡಿಲ್ಲ. ಅದಾದ ಬಳಿಕ ಕಟ್ಟಡದ ಸುತ್ತಲು ಕುಂಕುಮ, ಲಿಂಬೆ, ತಗಡು ಸಿಕ್ಕಿವೆ. ಮುಹಮ್ಮದ್ ಅಲಿಯವರ ತಂಡದವರು ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಯೂಸುಫ್ ತಾರಿಗುಡ್ಡೆ, ನಗರಸಭೆ ಆಶ್ರಯ ಸಮಿತಿ ಸದಸ್ಯ ರಾಮಕೃಷ್ಣ ಕೇಪುಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X