Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ನಗರದ ಹಲವೆಡೆ ಟ್ಯಾಂಕರ್ ಮೂಲಕ...

ಶಿವಮೊಗ್ಗ ನಗರದ ಹಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ

ಸುಟ್ಟು ಹೋದ ನೀರು ಶುದ್ಧೀಕರಣ ಮೋಟಾರ್

ವಾರ್ತಾಭಾರತಿವಾರ್ತಾಭಾರತಿ10 May 2016 9:47 PM IST
share

ಶಿವಮೊಗ್ಗ, ಮೇ 10: ಶಿವಮೊಗ್ಗ ನಗರದ ಮಂಡ್ಲಿ ಬಡಾವಣೆಯಲ್ಲಿರುವ ಕೃಷ್ಣ ರಾಜೇಂದ್ರ ನೀರು ಶುದ್ಧೀಕರಣ ಕೇಂದ್ರದಲ್ಲಿ ತಡರಾತ್ರಿ ತಾಂತಿ್ರಕ ಕಾರಣದಿಂದ ಮೋಟಾರ್‌ವೊಂದು ಸುಟ್ಟು ಹೋದ ಪರಿಣಾಮ, ಮಂಗಳವಾರ ನಗರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಯಿತು. ಕುಡಿಯುವ ನೀರಿಗಾಗಿ ನಾಗರಿಕರು ಪರಿತಪಿಸುವಂತಾಯಿತು. ಪಾಲಿಕೆ ಆಡಳಿತ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತಾಯಿತು. ಮತ್ತೊಂದೆಡೆ ತಡರಾತ್ರಿಯಿಂದಲೇ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಗಣೇಶ್ ನೇತೃತ್ವದ ಅಧಿಕಾರಿಗಳ ತಂಡ ಸುಟ್ಟು ಹೋದ ಮೋಟಾರ್ ದುರಸ್ತಿಗೆ ಇನ್ನಿಲ್ಲದ ಹರಸಾಹಸ ನಡೆಸಿತು. ಬದಲಿ ಮೋಟಾರ್ ಮೂಲಕ ನೀರು ಪೂರೈಕೆಗೆ ಯತ್ನಿಸಿತು. ಈ ಪ್ರಯತ್ನಗಳು ನಿರೀಕ್ಷಿತ ಮಟ್ಟದಲ್ಲಿ ಫಲ ನೀಡಲಿಲ್ಲ. ಇದರಿಂದ ಮಂಗಳವಾರ ಬೆಳಗ್ಗೆ ಹಲವು ಬಡಾವಣೆಗಳಲ್ಲಿ ನೀರು ಪೂರೈಕೆಯಾಗಲಿಲ್ಲ. ನೀರಿನ ಬೇಡಿಕೆ ಕಂಡುಬಂದ ಏರಿಯಾಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಯಿತು. ಇದರಿಂದ ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೂ ಪಾಲಿಕೆಯ ಟ್ಯಾಂಕರ್‌ಗಳು ವಿವಿಧ ಬಡಾವಣೆಗಳಿಗೆ ನೀರು ಪೂರೈಕೆ ಮಾಡುವಲ್ಲಿ ತಲ್ಲೀನವಾಗಿದ್ದವು. *ಸಮಸ್ಯೆಯೆಲ್ಲಿ?: ಮಂಗಳವಾರ ಸುದ್ದಿಗಾರರೊಂದಿಗೆ ಮಹಾನಗರ ಪಾಲಿಕೆ ಎಇಇ ಗಣೇಶ್‌ಮಾತನಾಡಿ, ಒಂದು ವಾರದ ಹಿಂದೆ ಕೆ.ಆರ್.ವಾಟರ್ ವರ್ಕ್ಸ್‌ನಲ್ಲಿನ ಮೋಟಾರ್ ದುರಸ್ತಿಯಾಗಿತ್ತು. ಸ್ಟ್ಯಾಂಡ್ ಬೈ ಮೋಟಾರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿತ್ತು. ತಡರಾತ್ರಿ ತಾಂತ್ರಿಕ ಕಾರಣಗಳಿಂದ ಈ ಮೋಟಾರ್ ಸುಟ್ಟು ಹೋಗಿದೆ. ಮೋಟಾರ್ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಸುಮಾರು 9 ಟ್ಯಾಂಕ್‌ಗಳಿಗೆ ನೀರು ಪೂರೈಕೆ ಸಾಧ್ಯವಾಗಿಲ್ಲ. ಟ್ಯಾಂಕರ್ ಸೇರಿದಂತೆ ಬದಲಿ ವ್ಯವಸ್ಥೆಯ ಮೂಲಕ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಬೇಸಿಗೆಯ ಅವಧಿಯಲ್ಲಿ ಕೆ.ಆರ್. ವಾಟರ್ ವರ್ಕ್ಸ್ ನಲ್ಲಿ ತಾಂತ್ರಿಕ ಕಾರಣದಿಂದ ಮೋಟಾರ್ ಕೈಕೊ ಟ್ಟಿದ್ದು, ಪಾಲಿಕೆ ಅಧಿಕಾರಿಗಳ ನಿದ್ದೆಗೆಡುವಂತೆ ಮಾಡಿತ್ತು. ಜೊತೆಗೆ ಊಟ, ನಿದ್ದೆಯ ಪರಿವೆಯೇ ಇಲ್ಲದೆ ಹಗಲಿರುಳು ಮೋಟಾರ್ ದುರಸ್ತಿ ಹಾಗೂ ನೀರು ಪೂರೈಕೆಗೆ ಹರಸಾಹಸ ನಡೆಸುವಂತಾಗಿರುವುದಂತೂ ಸತ್ಯ

. 9 ಟ್ಯಾಂಕ್‌ಗಳಿಗೆ ನೀರು ಪೂರೈಕೆಯಾಗಿಲ್ಲ: ಮೋಟಾರ್ ಸುಟ್ಟು ಹೋದ ಪರಿಣಾಮದಿಂದ ತುಂಗಾನಗರ ಹಾಗೂ ಡಿಸಿಕಾಂಪೌಂಡ್ ಸಮೀಪದ ತಲಾ ಎರಡು ಟ್ಯಾಂಕ್, ಮಿಳಘಟ್ಟ, ರಾಜೇಂದ್ರನಗರ, ಜಿಪಂ, ರವೀಂದ್ರನಗರ, ನೆಹರೂ ಕ್ರೀಡಾಂಗಣ ಸಮೀಪದ ತಲಾ ಒಂದೊಂದು ಟ್ಯಾಂಕ್ ಹಾಗೂ ಪ್ರವಾಸಿ ಮಂದಿರದ ಸಮೀಪವಿರುವ ಬೂಸ್ಟರ್ ಕೇಂದ್ರಕ್ಕೆ ನೀರು ಪೂರೈಕೆಯಾಗಿಲ್ಲ.

<ಗಣೇಶ್,

ಮಹಾನಗರ ಪಾಲಿಕೆ ಎಂಜಿನಿಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X