Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾಯವಾದಿ ನೇಮಿಸಲು ಅಡಿಕೆ ಬೆಳೆಗಾರರ...

ನ್ಯಾಯವಾದಿ ನೇಮಿಸಲು ಅಡಿಕೆ ಬೆಳೆಗಾರರ ಸಂಘದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 May 2016 10:04 PM IST
share
ನ್ಯಾಯವಾದಿ ನೇಮಿಸಲು ಅಡಿಕೆ ಬೆಳೆಗಾರರ ಸಂಘದ ಆಗ್ರಹ

ಸಾಗರ, ಮೇ 10: ಸುಪ್ರೀಂ ಕೋರ್ಟ್‌ನಲ್ಲಿ ಅಡಿಕೆ ಹಾನಿಕಾರಕ ಎಂದು ಸಲ್ಲಿಸಿರುವ ಅಫಿಡಾವಿತ್ ಮೇಲೆ ವಾದ ಮಂಡಿಸಲು ಹಿರಿಯ ನ್ಯಾಯವಾದಿಯೊಬ್ಬರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಮಂಗಳವಾರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಕ್ಯಾಂಮ್ಕಾಮ್ಯಾಮ್ಕೋಸ್, ಆಪ್ಸ್‌ಕೋಸ್ ಮತ್ತು ತೋಟಗಾರ್ಸ್‌ ಸಂಸ್ಥೆಗಳ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಯಿತು. ಸುಪ್ರೀಂ ಕೋರ್ಟ್‌ನಲ್ಲಿ ಅಡಿಕೆಯನ್ನು ನಿಷೇಧಿಸುವ ಪ್ರಸ್ತಾವದ ಪ್ರಕರಣ ನಡೆಯುತ್ತಿದೆ. ಅಡಿಕೆಯನ್ನು ನಿಷೇದಿಸುವ ಪರವಾದ ಈ ಪ್ರಕರಣ ಬೆಳೆಗಾರರಿಗೆ ವಿರುದ್ಧವಾಗಿ ಬರುವ ಸಾಧ್ಯತೆ ಇದೆ ಎನ್ನುವ ಭೀತಿ ಬೆಳೆಗಾರ ವಲಯದಲ್ಲಿದೆ. ಈ ಸಂದರ್ಭದಲ್ಲಿ ಅಡಿಕೆಯಲ್ಲಿ ಯಾವುದೇ ಹಾನಿಕಾರಕ ಅಂಶಗಳಿಲ್ಲ ಎಂದು ಸಾಬೀತು ಪಡಿಸುವ ಬೆಳೆಗಾರರ ಪರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸುವ ಹಿರಿಯ ವಕೀಲರೋರ್ವರ ನೇಮಕ ಮಾಡುವ ಅಗತ್ಯವಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಹಿರಿಯ ಪ್ರಭಾವಶಾಲಿ ವಕೀಲರೋರ್ವರನ್ನು ಅಡಿಕೆಬೆಳೆಗಾರರಪರ ವಾದಿಸಲು ನೇಮಿಸಬೇಕು. ಕ್ಯಾಂಮ್ಕಾ ಸೇರಿದಂತೆ ಇತರ ಎಲ್ಲ ಅಡಿಕೆ ಸಹಕಾರಿ ಸಂಘಗಳು ವಂತಿಗೆ ಹಾಕಿ ಕೂಡಲೇ ವಕೀಲರನ್ನು ನೇಮಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಬೇಕಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

 ಹಿಂದೆ ಕಾಗೋಡು ತಿಮ್ಮಪ್ಪಅವರು ಆರೋಗ್ಯ ಸಚಿವರಾಗಿದ್ದಾಗ ಮೈಸೂರಿನ ಕೇಂದ್ರ ಆಹಾರ ಸಂಶೋಧನಾ ಸಂಸ್ಥೆಗೆ ಅಡಿಕೆಯನ್ನು ಪರೀಕ್ಷೆಗೆ ಕಳಿಸಿದ್ದರು. ಈ ಸಂದರ್ಭದಲ್ಲಿ ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗುವ ಯಾವುದೇ ಅಂಶಗಳಿಲ್ಲ ಎನ್ನುವುದು ರುಜುವಾತಾಗಿದೆ. ಈ ಸಂಶೋಧನಾ ವರದಿಯನ್ನು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತರಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಅಡಿಕೆಯಿಂದ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ. ಇದನ್ನು ನಂಬಿಕೊಂಡು ಅಡಿಕೆ ಬೆಳೆಗಾರರು, ಕೃಷಿ ಕೂಲಿ ಕಾರ್ಮಿಕರು, ಅಡಿಕೆ ಸಂಸ್ಕರಣೆ ಮಾಡುವವರು, ಅಡಿಕೆ ಸಾಗಣಿಕೆದಾರರು, ಚೀಲ ತಯಾರಕರು, ಪಾನ್‌ವಾಲಾಗಳು ಬದುಕುತ್ತಿದ್ದಾರೆ. ಈ ಎಲ್ಲವನ್ನು ಸುಪ್ರೀಂ ಕೋರ್ಟ್ ಗಮನಿಸುವಂತೆ ಬೆಳೆಗಾರರ ಪರವಾಗಿ ಪರಿಣಾಮಕಾರಿ ವಾದ ಮಂಡಿಸುವಂತೆ ಅಡಿಕೆ ಸಹಕಾರಿ ಸಂಘಗಳು ಗಮನ ಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಜಯಂತ್, ಪ್ರಧಾನ ಕಾರ್ಯದರ್ಶಿ ವ.ಶಂ.ರಾಮಚಂದ್ರ ಭಟ್, ಉಪಾಧ್ಯಕ್ಷರಾದ ಕಟ್ಟಿನಕೆರೆ ಸೀತಾರಾಮಯ್ಯ, ಜಗದೀಶ್ ಗೌಡ, ಪ್ರಮುಖರಾದ ಪಿ.ಎನ್.ಸುಬ್ರಾವ್, ಮಹಾಬಲಗಿರಿ ಮುಂಗಳಿಮನೆ, ವೆಂಕಟಗಿರಿ, ಕೆ.ಎಸ್.ಸುಬ್ರಾವ್, ಶ್ರೀಧರ ಕೊಡಕೋಳ, ತಿರುಮಲ ಮಾವಿನಕುಳಿ ಇನ್ನಿತರರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X