Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಖ್ ವೇಷದಲ್ಲಿ ಬಿಎ ಪರೀಕ್ಷೆ ಬರೆದರೆ...

ಸಿಖ್ ವೇಷದಲ್ಲಿ ಬಿಎ ಪರೀಕ್ಷೆ ಬರೆದರೆ ಪ್ರಧಾನಿ ಮೋದಿ ?

ವಾರ್ತಾಭಾರತಿವಾರ್ತಾಭಾರತಿ11 May 2016 8:50 AM IST
share
ಸಿಖ್ ವೇಷದಲ್ಲಿ ಬಿಎ ಪರೀಕ್ಷೆ ಬರೆದರೆ ಪ್ರಧಾನಿ ಮೋದಿ ?

ಹೊಸದಿಲ್ಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಶಾಸ್ತ್ರದಲ್ಲಿ 1979 ರಲ್ಲಿ ಪಡೆದಿರುವ ಬಿಎ ಪದವಿ ಅಧಿಕೃತ ಎಂದು ದಿಲ್ಲಿ ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.

ಬಿಜೆಪಿ ಸೋಮವಾರ ಬಹಿರಂಗಪಡಿಸಿದ ಎರಡು ಅಂಕಪಟ್ಟಿಗಳಲ್ಲಿ ಕಂಡುಬಂದ ಹೆಸರಿನ ದೋಷ ತೀರಾ ಸಾಮಾನ್ಯವಾಗಿದ್ದು, ವಿಶ್ವವಿದ್ಯಾಲಯದ ಪರೀಕ್ಷಾಂಗ ಇಲಾಖೆ ಕೋರಿಕೆಯ ಮೇಲೆ ಇದನ್ನು ದೃಢೀಕರಿಸಿದೆ ಎಂದು ವಿವಿ ತಿಳಿಸಿದೆ.

ಬಿಜೆಪಿ ಮುಖಂಡರು ನೀಡಿದ ದಾಖಲೆಗಳನ್ನು ತಿರಸ್ಕರಿಸಿರುವ ಆಪ್‌ನ ಅಶುತೋಷ್, ಆಶಿಸ್ ಖೇತನ್, ಸಂಜಯ್ ಸಿಂಗ್ ಮತ್ತು ದಿಲೀಪ್ ಪಾಂಡೆ ಈ ಪದವಿಯ ಅಸಲಿತನವನ್ನು ದೃಢೀಕರಿಸುವಂತೆ ದಿಲ್ಲಿ ವಿವಿಗೆ ಆಗ್ರಹಿಸಿದ್ದರು. ಆದರೆ ವಿವಿ ಉಪಕುಲಪತಿಗಳನ್ನು ಭೇಟಿಯಾಗುವ ಅವಕಾಶವಿಲ್ಲದೆ ಹಿಂದಿರುಗಬೇಕಾಯಿತು.

ಯಾವನೇ ವಿದ್ಯಾರ್ಥಿಯ ಖಾಸಗಿತನದ ರಕ್ಷಣೆ ವಿಶ್ವವಿದ್ಯಾಲಯದ ಹೊಣೆ ಎಂದಿರುವ ರಿಜಿಸ್ಟ್ರಾರ್ ತರುಣ್‌ದಾಸ್, ಪ್ರಧಾನ ಮಂತ್ರಿಗಳಿಗೆ ನೀಡಿದ ಪದವಿಯ ಸಾಚಾತನದ ಬಗ್ಗೆ ನಾವು ನಮ್ಮ ದಾಖಲೆಗಳನ್ನು ಪರಿಶೀಲಿಸಿದ್ದೇವೆ. 1978ರಲ್ಲಿ ಅವರು ಪರೀಕ್ಷೆಗಳನ್ನು ಪೂರೈಸಿದ್ದು, 1979ರಲ್ಲಿ ಅವರಿಗೆ ಪದವಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಇದನ್ನು ಒಪ್ಪದ ಆಪ್, ಇದು ನಕಲಿ ಡಿಗ್ರಿ ಎಂದು ಸಾಬೀತುಪಡಿಸಲು ಮತ್ತಷ್ಟು ದಾಖಲೆಗಳನ್ನು ಬುಧವಾರ ಮುಂದಿಡುವುದಾಗಿ ಹೇಳಿಕೊಂಡಿದೆ.

 1975ರಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವಂತೆ, ಪರೀಕ್ಷೆ ಸಂದರ್ಭದಲ್ಲಿ ಮೋದಿ ಅವರು ಎಬಿವಿಪಿ ಕಚೇರಿಯಲ್ಲಿ ವಾಸ್ತವ್ಯವಿದ್ದರು. ಮೋದಿ ಅವರದೇ ಹೇಳಿಕೆಯಂತೆ, ಅವರು ಪರೀಕ್ಷೆ ವೇಳೆ ಭೂಗತರಾಗಿದ್ದುಕೊಂಡು ಸಿಖ್ ವೇಷದಲ್ಲಿ ತಿರುಗಾಡುತ್ತಿದ್ದರು. ಅವರು ಪರೀಕ್ಷೆಗಳನ್ನು ಸಿಖ್ ವೇಷದಲ್ಲೇ ಬರೆದಿದ್ದರೆ ? ಎಂದು ಆಪ್ ಮುಖಂಡರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X