Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ಕ - ತಮ್ಮನ ಜೋಡಿ ಮಾಡಿದ ಮೋಡಿ

ಅಕ್ಕ - ತಮ್ಮನ ಜೋಡಿ ಮಾಡಿದ ಮೋಡಿ

UPSC ಸಾಧಕರ ಪರಿಚಯ

ವಾರ್ತಾಭಾರತಿವಾರ್ತಾಭಾರತಿ11 May 2016 10:45 AM IST
share
ಅಕ್ಕ - ತಮ್ಮನ ಜೋಡಿ ಮಾಡಿದ ಮೋಡಿ

ಕರ್ನಾಲ್, ಮೇ 11: ಪಾನಿಪತ್ ಜಿಲ್ಲೆಯ ಶಹರಾಮಲ್ಪುರ ಗ್ರಾಮದ ದುಹಾನ್ ಕುಟುಂಬದಲ್ಲಿ ಮಂಗಳವಾರ ಸಂತಸದ ಅಲೆ ಮೂಡಿತ್ತು. ಕುಟುಂಬದ ಕಣ್ಮಣಿಗಳಾದ ಶಾಲಿನಿ ಹಾಗೂ ಅಲೇಖ್ ಇಬ್ಬರೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಎಲ್ಲರಿಗೂ ಹೆಮ್ಮೆ ತಂದಿದ್ದಾರೆ.

ಶಾಲಿನಿ ತನ್ನ ಮೂರನೇ ಪ್ರಯತ್ನದಲ್ಲಿ 21ನೆ ರ್ಯಾಂಕ್ ಪಡೆದರೆ ಆಕೆಯ ಸಹೋದರ ಅಲೇಖ್ ತನ್ನ ಪ್ರಥಮ ಪ್ರಯತ್ನದಲ್ಲಿಯೇ 483ನೆ ರ್ಯಾಂಕ್ ಪಡೆದಿದ್ದಾನೆ. ಅವರ ತಾಯಿ ಸುನೀತಾ ಪ್ರಾಥಮಿಕ ಶಾಲೆಯೊಂದರ ಶಿಕ್ಷಕಿಯಾದರೆ ತಂದೆ ಸಿಐಎಸ್‌ಎಫ್ ಸೇವೆಯಲ್ಲಿದ್ದಾರೆ.

ಶಾಲಿನಿ 2012ರಲ್ಲಿ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅಬಕಾರಿ ನಿರೀಕ್ಷಕಿಯಾಗಿ ತನ್ನ ವೃತ್ತಿಯನ್ನು ಆರಂಭಿಸಿದ್ದರೆ, ನಂತರ ಯುಪಿಎಸ್‌ಸಿ ಪರೀಕ್ಷೆಯತ್ತ ಗಮನ ಹರಿಸಿ ಇದೀಗ ಎಲ್ಲರೂ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾಳೆ. 21ನೆ ರ್ಯಾಂಕ್ ನೊಂದಿಗೆ ಆಕೆಗೆ ಐಎಎಸ್ ಪೋಸ್ಟಿಂಗ್ ಸಿಗುವುದೆಂಬ ಭರವಸೆಯಿದ್ದು ಆಕೆ ಐಆರ್‌ಎಸ್ ಹಾಗು ಐಪಿಎಸ್ ಸೇವೆಗೂ ಅಯ್ಕೆಯಾಗಿದ್ದಾಳೆ.

ಯುಪಿಎಸ್‌ಸಿಯಲ್ಲಿ ತನ್ನ ಪ್ರಥಮ ಪ್ರಯತ್ನದಲ್ಲಿ 190ನೆ ರ್ಯಾಂಕ್ ಪಡೆದಿದ್ದ ಶಾಲಿನಿ, ಎರಡನೇ ಪ್ರಯತ್ನದಲ್ಲಿ 100ನೆ ರ್ಯಾಂಕ್ ಪಡೆದು ಈಗ ಮೂರನೇ ಪ್ರಯತ್ನದಲ್ಲಿ ಇನ್ನೂ ಉತ್ತಮ ನಿರ್ವಹಣೆ ತೋರಿದ್ದಾಳೆ. ಇಪ್ಪತೈದು ವರ್ಷದ ಶಾಲಿನಿ ತನ್ನ ಈ ಸಾಧನೆ ತನ್ನ ಕುಟುಂಬದ ಸಂಪೂರ್ಣ ಸಹಕಾರದಿಂದ ಸಾಧ್ಯವಾಗಿದೆಯೆಂದು ವಿವರಿಸುತ್ತಾಳೆ.

ತನ್ನ ಸಹೋದರ ಕೂಡ ಯುಪಿಎಸ್‌ಸಿ ಪರೀಕ್ಷೆ ಬರೆಯಲು ಆಕೆಯೇ ಪ್ರೇರಣೆಯಾಗಿದ್ದಾಳೆ. ‘‘ನಾವಿಬ್ಬರೂ ಜತೆಯಾಗಿ ಓದಿದೆವು. ಆಕೆ ನನಗೆ ಸ್ಫೂರ್ತಿ,’’ಎಂದು ಶಾಲಿನಿ ಬಗ್ಗೆ ಆಕೆಯ ಸಹೋದರ ಹೆಮ್ಮೆಯಿಂದ ಹೇಳುತ್ತಾನೆ. ತನ್ನ ನಿರ್ವಹಣೆಯನ್ನು ಇನ್ನೂ ಸುಧಾರಿಸಲು ತಾನು ಮತ್ತೆ ಪರೀಕ್ಷೆ ಬರೆಯುವುದಾಗಿ ಅಲೇಖ್ ಹೇಳಿದ್ದಾನೆ.
ಶಾಲಿನಿ ಹಾಗೂ ಅಲೇಖ್ ಇಬ್ಬರೂ ಬಿ.ಟೆಕ್ ಪದವೀಧರರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X