Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನ: ಮಗಳ ಮದುವೆಯಂದೇ ಪತಿಯ ಒಳ ಉಡುಪಿಗೆ...

ಚೀನ: ಮಗಳ ಮದುವೆಯಂದೇ ಪತಿಯ ಒಳ ಉಡುಪಿಗೆ ವಿಶವಸ್ತುವನ್ನು ಲೇಪಿಸಿದ ಪತ್ನಿ!

ವಾರ್ತಾಭಾರತಿವಾರ್ತಾಭಾರತಿ11 May 2016 1:08 PM IST
share
ಚೀನ: ಮಗಳ ಮದುವೆಯಂದೇ ಪತಿಯ ಒಳ ಉಡುಪಿಗೆ ವಿಶವಸ್ತುವನ್ನು ಲೇಪಿಸಿದ ಪತ್ನಿ!

ಪೆಯಿಚಿಂಗ್, ಮೇ 11: ಚೀನದ ವ್ಯಕ್ತಿಯೊಬ್ಬನ ಗುಪ್ತಾಂಗ ಮಗಳ ಮದುವೆ ಉರಿಯತೊಡಗಿದಾಗ ಆತ ತಬ್ಬಿಬ್ಬಾಗಿದ್ದ. ಈ ವ್ಯಕ್ತಿಯ ಗುಪ್ತಾಂಗ ಉರಿಯುತ್ತಿದ್ದುದಲ್ಲದೆೆ ಆತ ಉಸಿರಾಟದ ಸಮಸ್ಯೆಯನ್ನು ಎದುರಿಸತೊಡಗಿದ್ದನು. ವೈದ್ಯರು ಪರೀಕ್ಷೆ ನಡೆಸಿದಾಗ ಅವನ ಒಳ ಉಡುಪನ್ನು ವಿಷವಸ್ತುಗಳಿಂದ ಒದ್ದೆ ಮಾಡಲಾಗಿದ್ದ ವಿಷಯ ಬಹಿರಂಗವಾಗಿತ್ತು. ಪೆರ್‌ಕೆಟ್ ಟಾಕ್ಸಿನ್ ಎಂಬ ಬಹಳ ಅಪಾಯಕಾರಿ ವಿಷವಸ್ತುವಿನಿಂದ ಆತನ ಒಳ ಉಡುಪಿನಿಂದ ತೋಯಿಸಲಾಗಿತ್ತು. ಪೆರ್‌ಕೆಟ್ ಟಾಕ್ಸಿನ್‌ನ್ನು ಚೀನಾದಲ್ಲಿ ಸಾಮಾನ್ಯವಾಗಿ ಕಳೆ ನಾಶಕವಾಗಿ ಉಪಯೋಗಿಸಲಾಗುತ್ತದೆ

ಮೂರು ವಾರಗಳ ಕಾಲ ಆಸ್ಪತ್ರೆಯಲ್ಲಿ ಜೀವನ ಮರಣದ ನಡುವೆ ಹೊಯ್ದೆಟ ನಡೆಸಿದ ಈ ವ್ಯಕ್ತಿಯ ಹೆಸರು ಜ್ಯಾಂಗ್ ಎಂದಾಗಿದೆ. ಅವನ ಪತ್ನಿ ಅವನ ಒಳಉಡುಪನ್ನು ಪೆರ್‌ಕೆಟ್ ಎಂಬ ಕಳೆನಾಶಕ ವಿಶವಸ್ತುವಿನಿಂದ ಒದ್ದೆ ಮಾಡಿ ಧರಿಸಲು ಕೊಟ್ಟ ಪರಿಣಾಮ ಅವನ ಗುಪ್ತಾಂಗಕ್ಕೆ ತೀವ್ರ ಹಾನಿಯಾಗಿತ್ತು. ಹೀಗೆ ಒದ್ದೆ ಮಾಡಿದ್ದ ಒಳ ಉಡುಪನ್ನು ಮಗಳ ಮದುವೆಯ ದಿವಸದಂದೇ ಧರಿಸಲು ಪತಿಗೆ ಅವಳು ನೀಡಿದ್ದಳು. ವಿಶವಸ್ತು ಬಹಳ ವೇಗದಿಂದ ಹರಡಿ ಅವನ ಗುಪ್ತಾಂಗಕ್ಕೆ ಹಾನಿ ಮಾಡಿತ್ತು. ಅದರಿಂದ ಎಷ್ಟು ಕೆಟ್ಟ ಪರಿಣಾಮವಾಗಿತ್ತೆಂದರೆ ಆತನ ಶರೀರದ ಕೆಳಭಾಗಕ್ಕೂ ತೀವ್ರ ಹಾನಿ ಆಗಿದೆ. ಪೊಲೀಸರು ಈಗ ಜ್ಯಾಂಗ್‌ನ ಪತ್ನಿಯನ್ನು ಬಂಧಿಸಿ ಪ್ರಶ್ನಿಸುತ್ತಿದ್ದಾರೆ. ಈವರೆಗೂ ಅವನ ಪತ್ನಿ ಹಾಗೆ ಯಾಕೆ ಮಾಡಿದ್ದಳೆಂದು ಈವರೆಗೂ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X