Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತಾಭ್‌ ಬಚ್ಚನ್‌ ಆದಾಯ ಮರು...

ಅಮಿತಾಭ್‌ ಬಚ್ಚನ್‌ ಆದಾಯ ಮರು ಮೌಲ್ಯಮಾಪನ ನಡೆಸಲು ಐಟಿ ಇಲಾಖೆಗೆ ಸುಪ್ರೀಂ ಆದೇಶ

ವಾರ್ತಾಭಾರತಿವಾರ್ತಾಭಾರತಿ11 May 2016 1:40 PM IST
share
ಅಮಿತಾಭ್‌ ಬಚ್ಚನ್‌  ಆದಾಯ ಮರು ಮೌಲ್ಯಮಾಪನ ನಡೆಸಲು ಐಟಿ ಇಲಾಖೆಗೆ ಸುಪ್ರೀಂ ಆದೇಶ

ಹೊಸದಿಲ್ಲಿ, ಮೇ 11:ಬಾಲಿವುಡ್‌ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಅವರ   2001ರ ಆದಾಯ ಮರುಮೌಲ್ಯ ಮಾಪನ ನಡೆಸಲು ಸುಪ್ರೀಂ ಕೋರ್ಟ್‌ ಇಂದು  ಆದೇಶ ನೀಡಿದೆ.ಇದರೊಂದಿಗೆ ಬಿಗ್‌ ಬಿಗೆ ಹಿನ್ನಡೆಯಾಗಿದೆ.
2001-02ರ ಸಾಲಿನ ಆದಾಯ ತೆರಿಗೆಯ ಮರುಮೌಲ್ಯ ಮಾಪನ ನಡೆಸಲು ಕೋರಿ ಆದಾಯ ತೆರಿಗೆ  ಇಲಾಖೆಯ  ಆಯುಕ್ತರು ಸಲ್ಲಿಸಿದ್ದ ಮೇಲ್ಮನವಿಯನ್ನು 2012 ಜುಲೈನಲ್ಲಿ ಬಾಂಬೆ ಹೈಕೊರ್ಟ್‌ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. 
2002, ಅಕ್ಟೋಬರ್‌ 13ರಂದು    ಅಮಿತಾಬ್‌ ಬಚ್ಚನ್‌  ಅವರು  2001-02ನೆ ಸಾಲಿಗೆ ಆದಾಯಕ್ಕೆ ಸಂಬಂಧಿಸಿದಂತೆ ತೆರಿಗೆ 14.99ಕೋಟಿ ರೂ. ಎಂದು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಅವರು ಶೇ.30ರಷ್ಟು ವೆಚ್ಚದ ಆದಾರದಲ್ಲಿ ತೆರಿಗೆ 8.11 ಕೋಟಿ ರೂ. ಎಂದು 2002, ಮಾರ್ಚ್‌ 31ರಂದು ಪರಿಷ್‌ಕೃತ ವರದಿ ಸಲ್ಲಿಸಿದ್ದರು. ಆದರೆ ಬಳಿಕ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದ ಅಮಿತಾಭ್‌ ಬಚ್ಚನ್‌ ಪರಿಷ್‌ಕೃತ ವರದಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದರು. ಸಂಬಂಧಿಸಿದಂತೆ ಮರು ಪರಿಶೀಲನೆ  ಮಾಡಬಾರದೆಂದು ಬಾಂಬೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.
2002-03ನೆ ಸಾಲಿನ ಆದಾಯ ತೆರಿಗೆ ಮೌಲ್ಯಮಾಪನವನ್ನು 2005ರ  ಮಾರ್ಚ್‌ 29ರಂದು ಪೂರ್ಣಗೊಳಿಸಿದ್ದ ಆದಾಯ ತೆರಿಗೆ ಇಲಾಖೆಯ ಮೌಲ್ಯಮಾಪನ ಅಧಿಕಾರಿಗಳು ,ಆ ಸಾಲಿನಲ್ಲಿ ಅಮಿತಾಭ್‌ ಒಟ್ಟು ವರಮಾನ 56.41 ಕೋಟಿ ರೂ. ಎಂದು ನಿರ್ಧರಿಸಿದ್ದರು.
2006ರ ಎಪ್ರಿಲ್‌ 5ರಂದು ಆದಾಯ ತೆರಿಗೆ ಕಾಯ್ದೆಯ ಮರು ಮೌಲ್ಯಮಾಪನಕ್ಕೆ ಕ್ರಮವನ್ನು ಆರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಏಳು ಬ್ಯಾಂಕ್‌ ಖಾತೆಗಳನ್ನು ಹೊಂದಿರುವುದಾಗಿ ಹೇಳಿದ್ದ ಅಮಿತಾಭ್‌ ಕೇವಲ 6ಖಾತೆಗಳ ವಿವರ ನೀಡಿರುವುದಾಗಿ ನೋಟಿಸ್‌ನಲ್ಲಿ ತಿಳಿಸಲಾಗಿತ್ತು.
ಆದಾಯ ತೆರಿಗೆ ಇಲಾಖೆಯ ಕ್ರಮವನ್ನು ಅಮಿತಾಭ್‌  ಬಾಂಬೆ ಹೈಕೋರ್ಟ್‌‌ನಲ್ಲಿ ಪ್ರಶ್ನಿಸಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X