Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಬರಪರಿಸ್ಥಿತಿ ಎದುರಿಸಲು...

ದೇಶದಲ್ಲಿ ಬರಪರಿಸ್ಥಿತಿ ಎದುರಿಸಲು ಪ್ರತ್ಯೇಕ ಟಾಸ್ಕ್‌ಪೋರ್ಸ್ ಕೇಂದ್ರ ಸರಕಾರ ರಚಿಸಬೇಕು: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 May 2016 2:33 PM IST
share
ದೇಶದಲ್ಲಿ ಬರಪರಿಸ್ಥಿತಿ ಎದುರಿಸಲು ಪ್ರತ್ಯೇಕ ಟಾಸ್ಕ್‌ಪೋರ್ಸ್ ಕೇಂದ್ರ ಸರಕಾರ ರಚಿಸಬೇಕು: ಸುಪ್ರೀಂಕೋರ್ಟ್

ಹೊಸದಿಲ್ಲಿ, ಮೇ 11: ಸರ್ವೋಚ್ಚ ನ್ಯಾಯಲಯವು ಬರ ಪರಿಸ್ಥಿತಿಯ ಕುರಿತು ಸಲ್ಲಿಸಲಾದ ಅರ್ಜಿಯೊಂದರಲ್ಲಿ ತೀರ್ಪು ನೀಡಿ ಕೇಂದ್ರ ಸರಕಾರ ಈ ಪರಿಸ್ಥಿತಿಯನ್ನು ಪರಿಹರಿಸಲು ಸ್ಪೆಶಲ್ ಟಾಸ್ಕ್ ಪೊರ್ಸ್‌ನ್ನು ರಚಿಸಬೇಕೆಉ ಎಂದು ಹೇಳಿದೆ. ಆದರೆ ಸುಪ್ರೀಂಕೋರ್ಟ್ ಮೂರು ಭಾಗಗಳಾಗಿ ಬರ ಪರಿಸ್ಥಿತಿಯ ಕುರಿತು ತೀರ್ಪು ನೀಡಲಿದೆ. ಇಂದು ನೀಡಿರುವ ತೀರ್ಪು ಅದರ ಮೊದಲ ಭಾಗವಾಗಿದೆ. ದೇಶದ ಸರ್ವೋಚ್ಚ ನ್ಯಾಯಲಯವು ಕೇಂದ್ರ ಸರಕಾರ ಮಾತ್ರವಲ್ಲ ರಾಜ್ಯಗಳಿಗೂ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸದಿದ್ದುದಕ್ಕಾಗಿ ತರಾಟೆಗೆ ತೆಗೆದುಕೊಂಡಿದೆ. ಸವೋರ್ಚ್ಚ ನ್ಯಾಯಾಲಯವು ರಾಜ್ಯಗಳು ಬರಗ್ರಸ್ತ ಎಂದು ಘೋಷಿಸುವಾಗ ಅದರಲ್ಲಿ ಆತ್ಮಹತ್ಯೆ ಮತ್ತು ರೈತರ ವಲಸೆಯನ್ನೂ ಸೇರಿಸಿಕೊಳ್ಳಬೇಕು ಎಂದು ಹೇಳಿದೆ. ಸರ್ವೋಚ್ಚ ನ್ಯಾಯಲಯ ಕೇಂದ್ರ ಸರಕಾರದ ಕೃಷಿ ಸಚಿವರಿಗೆ ಬಿಹಾರ, ಹರಿಯಾಣ, ಗುಜರಾತ್‌ನ ಮುಖ್ಯ ಕಾರ್ಯದಶಿಗಳ ಜೊತೆ ಒಂದು ವಾರದೊಳಗೆ ಸಭೆಯನ್ನು ನಿರ್ಧರಿಸಬೇಕು. ಮತ್ತು ಅಲ್ಲಿ ಬರ ಪರಿಸ್ಥಿತಿ ಇದೆಯೇ ಇಲ್ಲವೇ ಎಂದು ತಿಳಿದುಕೊಳ್ಳಬೇಕೆಂದು ಆದೇಶಿಸಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ ಬರಪರಿಸ್ಥಿತಿಯ ಕುರಿತು ತಯಾರಿಸಿರುವ ಡ್ರಾಫ್ಟ್‌ನ್ನು ಕೂಡಾ ರಿವೈರ್ ಮಾಡಲಾಗುವುದು ಮತ್ತುಅದರಲ್ಲಿ ರಾಜ್ಯ ಯಾವಾಗ ಬರಘೋಷಿಸಬೇಕೆಂದುಸಮಯವನ್ನು ನಿರ್ಧರಿಸಲಾಗುತ್ತದೆ. ಬರಪರಿಸ್ಥಿತಿಯನ್ನು ಎದುರಿಸಲಿಕ್ಕಾಗಿ ಸರಕಾರ ಆಧುನಿಕ ತಂತ್ರಜ್ಞಾನವನ್ನೂ ಸರಕಾರ ಬಳಸಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ ಎಂದು ವರದಿಯಾಗಿದೆ. ಇದಕ್ಕಿಂತ ಮೊದಲು ಎಪ್ರಿಲ್ 27ರಂದು ಸರ್ವೋಚ್ಚನ್ಯಾಯಲಯ ಐಪಿಎಲ್ ಮ್ಯಾಚ್‌ನ ವಿಚಾರದಲ್ಲಿ ಮುಂಬೈ ಮತ್ತು ಎಮ್‌ಸಿಎಯ ಅರ್ಜಿಯನ್ನುವಿಚಾರಣೆಗೆತ್ತಿಕೊಂಡಿತ್ತು.ಮಹಾರಾಷ್ಟ್ರದಲ್ಲಿ ಮಾರ್ಚ್ ಒಂದರನಂತರ ಐಪಿಎಲ್ ಪಂದ್ಯಾಟಗಳಿಗೆ ತಡೆ ವಿಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X