Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಮುಗ್ಗರಿಸಿದ ಮೋದಿ

ಕೇರಳದಲ್ಲಿ ಮುಗ್ಗರಿಸಿದ ಮೋದಿ

#PoMoneModi ಎಂದ ಕೇರಳ

ವಾರ್ತಾಭಾರತಿವಾರ್ತಾಭಾರತಿ11 May 2016 4:00 PM IST
share
ಕೇರಳದಲ್ಲಿ ಮುಗ್ಗರಿಸಿದ ಮೋದಿ

ತಿರುವನಂತಪುರಮ್, ಮೇ 11: ಚುನಾವಣಾ ಪ್ರಚಾರ ಭಾಷಣ ಮಾಡುವುದರಲ್ಲಿ ಪ್ರಧಾನಿ ಮೋದಿಗಿಂತ ಆಕರ್ಷಕ ಭಾಷಣಕಾರರು ಯಾರಿದ್ದಾರೆ ಭಾರತದಲ್ಲಿ ? ಆದರೆ  ತಮ್ಮ ಪಕ್ಷ ಈವರೆಗೆ ಒಂದೇ ಒಂದು ಸ್ಥಾನವನ್ನು ಗೆಲ್ಲದ ರಾಜ್ಯದ ಮತದಾರರಿಗೆ ಮೋಡಿ ಮಾಡುವಲ್ಲಿ ಅವರು ಸಂಪೂರ್ಣ ಎಡವಿದ್ದಾರೆ. ಸರಿಯಾಗಿ ಹೇಳಬೇಕೆಂದರೆ, ಮುಗ್ಗರಿಸಿ ಬಿದ್ದಿದ್ದಾರೆ. ಸೋಮವಾರ ಕಾಸರಗೋಡಿನಲ್ಲಿ ಮಾತನಾಡಿದ ಮೋದಿ ಕೇರಳವನ್ನು ಸೋಮಾಲಿಯಾಕ್ಕೆ ಹೋಲಿಸಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ನವಜಾತು ಶಿಶುಗಳ ಮರಣ ಪ್ರಮಾಣ ಸೋಮಾಲಿಯಕ್ಕಿಂತ ಹೆಚ್ಚಿದೆ ." ಕೇರಳದಲ್ಲಿ ನಿರುದ್ಯೋಗ ಪ್ರಮಾಣ ರಾಷ್ಟ್ರ ಮಟ್ಟಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚು ಇದೆ" ಎಂದು ಪ್ರಧಾನಿ ಹೇಳಿದ್ದಾರೆ.
 
ಸಾಕ್ಷರತೆ ಸಹಿತ ಹಲವು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ದೇಶದ ಇತರ ರಾಜ್ಯಗಳಿಗಿಂತ ಮುಂದಿರುವ ಕೇರಳದ ಜನತೆಗೆ ಪ್ರಧಾನಿಯ 'ಸೊಮಾಲಿಯ ಹೋಲಿಕೆ' ರುಚಿಸಿಲ್ಲ. ಮಂಗಳವಾರ ಪ್ರಧಾನಿಗೆ ಪತ್ರ ಬರೆದ ಮುಖ್ಯಮಂತ್ರಿ ಉಮ್ಮನ್ ಚಾಂಡಿ " ನಿಮ್ಮ ಹೇಳಿಕೆ ಪ್ರಧಾನಿಯ ಹುದ್ದೆಯ ಘನತೆಗೆ ತಕ್ಕುದಾಗಿರಲಿಲ್ಲ. ದೇಶದಲ್ಲಿ ಸೋಮಾಲಿಯದಂತಹ ರಾಜ್ಯ ಇದೆ ಎಂದು ಘೋಷಿಸಲು ಪ್ರಧಾನಿಗೆ ನಾಚಿಕೆಯಲ್ಲವೇ  " ಎಂದು ಹೇಳಿದ್ದಾರೆ. ಆದರೆ ಇದಕ್ಕೂ ಮೊದಲು ಕೇರಳದ ಟ್ವಿಟ್ಟರ್ ಬಳಕೆದಾರರು ಪ್ರಧಾನಿ ವಿರುದ್ಧ ಮುಗಿಬಿದ್ದಿದ್ದಾರೆ. #PoMoneModi ( ಹೋಗು ಮಗನೆ ಮೋದಿ ) ಎಂಬ ಹ್ಯಾಶ್ ಟ್ಯಾಗ್ ಟ್ರೆಂಡಿಗ್  ಆಗಿದೆ. ಕೆಲವರು ಅಂಕಿ ಅಂಶ ನೀಡಿದರೆ , ಇನ್ನು ಕೆಲವರು ಹಾಸ್ಯದ ಮೂಲಕ ಮೊದಿಯನ್ನು ಕುಟುಕಿದ್ದಾರೆ. 
ಅದರ ಕೆಲವು ಸ್ಯಾಂಪಲ್ ಗಳು ಇಲ್ಲಿವೆ : 

When he hurt Bihari pride, Bihar paid him back. Now it's Kerala's turn #PoMoneModi

— Saptarshi Basu (@sabeaux) May 11, 2016

Kerala is India's pride. Best gender ratio, best education statistics. #PoMoneModi

— Entire Brumby (@brumbyOz) May 11, 2016

Pic 1 : How people see me
Pic 2 : How Modiji sees me#PoMoneModi pic.twitter.com/eM8CcEyYjg

— Darth Syddius (@Syddie) May 10, 2016

Comparing Kerela with Somalia is not a big issue for a PM who said about his own country: 'Kahan Paida ho gaye Bharat Main' #PoMoneModi

— ਮੁਜੇਮੀਲ ਹਮੀਦਨੀ (@MuzzammilAap) May 11, 2016

https://twitter.com/NirbhayasIndia/status/730227594000502784

Dear @narendramodi , in your next speech, do tell the people of Kerala, where & in which jail the #ItalianMarines are lodged.#PoMoneModi

— Thakursahab (@65thakursahab) May 11, 2016

Keralites, best response to Modi for comparing Kerala to Somalia is to make sure every single BJP contestant loses his deposit.#PoMoneModi

— Sunil Varma (@the_sunilvarma) May 11, 2016

For someone who ruled Gujarat, which scores low on all HDI indicators, to compare Kerala and Somalia is poor judgement.

— Tony Joseph (@tjoseph0010) May 11, 2016

Somalian Foot in the mouth moment! #PoMoneModi

— Chitra Narayanan (@ndcnn) May 11, 2016

You come to my home, insult me, and then ask me to rent you a room?#PoMoneModi

— Sulyab Thottungal (@sulyabtv) May 11, 2016

This clown has the IQ of a potted plant. He should just leave for the US and run a motel, which is all he is qualified to do. #PoMoneModi

— lindsay pereira (@lindsaypereira) May 11, 2016


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X