Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 19ರಂದು ನೇತ್ರಾವತಿ ಉಳಿಸಲು...

ಮೇ 19ರಂದು ನೇತ್ರಾವತಿ ಉಳಿಸಲು ಸ್ವಯಂಪ್ರೇರಿತ ಜಿಲ್ಲಾ ಬಂದ್‌ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 May 2016 7:48 PM IST
share

ಬೆಳ್ತಂಗಡಿ, ಮೇ 11: ಎತ್ತಿನಹೊಳೆ ಎಂಬ ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ನೇತ್ರಾವತಿ ಉಳಿಸಿ ಸಂಯುಕ್ತ ರಕ್ಷಣಾ ಸಮಿತಿ ಮೇ 19 ರಂದು ದ.ಕ ಜಿಲ್ಲಾ ಬಂದ್‌ಗೆ ಕರೆ ನೀಡಿದೆ. ಸ್ವಯಂಪ್ರೇರಿತವಾಗಿ ನಡೆಸುವ ಈ ಬಂದ್‌ಗೆ ತಾಲೂಕಿನ ಎಲ್ಲಾ ಜನತೆ ಪಕ್ಷಾತೀತವಾಗಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಸಮಿತಿ ತಾಲೂಕು ಸಂಚಾಲಕ ಪುಷ್ಪರಾಜ ಶೆಟ್ಟಿ ವಿನಂತಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ. 16 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ನಡೆಯಲಿದ್ದು ತಾಲೂಕಿನಿಂದ ನೂರಾರು ಮಂದಿ ಭಾಗವಹಿಸಲಿದ್ದಾರೆ. ಬಂದ್ ಹೋರಾಟದ ಬಗ್ಗೆ ಸಮಾಲೋಚನೆ ಸಭೆ ನಡೆದಿದ್ದು 16ಕ್ಕೂ ಅಧಿಕ ಸಂಘಟನೆಗಳ ಪ್ರಮುಖರು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ನೇತ್ರಾವತಿ ಉಳಿಸಲು ನಡೆಯುವ ಎಲ್ಲಾ ಹೋರಾಟಗಳಿಗೆ ಸಮಿತಿಯ ಬೆಂಬಲ ಇದೆ ಎಂದರು.

ಯೋಜನೆಯ ಮೂಲಕ ಸಸ್ಯಶ್ಯಾಮಲೆಯಾಗಿರುವ ದ.ಕ.ಜಿಲ್ಲೆಯನ್ನು ಬರಡಾಗಿಸಲು ರಾಜಕಾರಣಿಗಳು ಟೊಂಕಕಟ್ಟಿ ಸಜ್ಜಾಗಿದ್ದಾರೆ. ಯೋಜನೆಯಿಂದ ಜಿಲ್ಲೆಗೆ ಹಾನಿಯಿಲ್ಲ ಎಂದು ಸರಕಾರ ಹೇಳುತ್ತಿದೆ. ಆದರೆ ಸಚಿವರು, ಶಾಸಕರು, ಸಂಸದರು ಹೇಗೆ ಹಾನಿಯಿಲ್ಲ ಎಂಬುದನ್ನು ಜನತೆಯ ಮುಂದಿಡಲು ಮುಂದೆ ಬರುತ್ತಿಲ್ಲ. ಈಗಾಗಲೇ ಜಿಲ್ಲೆಯಾದ್ಯಂತ ಬರದ ಛಾಯೆ ಆವರಿಸುತ್ತಿದೆ. ಖಾಸಗಿ ಬಾವಿ, ಕೊಳವೆ ಬಾವಿಗಳನ್ನು ವಶಕ್ಕೆ ತೆಗೆದುಕೊಳ್ಳಲು ಜಿಲ್ಲಾಡಳಿತ ಆದೇಶಿಸಿದೆ. ತೋಟಗಳಿಗೆ ನೀರುಣಿಸದಂತೆ ಸೂಚಿಸಿದೆ. ಆದ್ದರಿಂದ ಮನೆಯ ಬಾವಿಯಲ್ಲಿ ನೀರಿದೆ ಎಂದು ಸುಮ್ಮನಿರುವ ಜನರೂ ಈ ಬಾರಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾದ ಅನಿವಾರ್ಯತೆ ಬಂದಿದೆ ಎಂದ ಅವರು ಜಿಲ್ಲೆಯ ಜನತೆಯ ಉಳಿವಿಗಾಗಿ, ನದಿ ರಕ್ಷಣೆಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ. ಇದು ಯಾವುದೇ ಪಕ್ಷದ ವಿರುದ್ದ ಅಥವಾ ಪರವಾದ ಹೋರಾಟ ಅಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ, ವಕೀಲ ಶಶಿಕಿರಣ್ ಜೈನ್, ಪತ್ರಕರ್ತ ಶಿಬಿ ಧರ್ಮಸ್ಥಳ, ಕೋಶಾಧಿಕಾರಿ ವಕೀಲ ಹರೀಶ್ ಪೂಂಜ ಉಪಸ್ಥಿತದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X