Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಶಬ್ದ ಮಾಲಿನ್ಯದಿಂದ ವಿದ್ಯುತ್...

‘ಶಬ್ದ ಮಾಲಿನ್ಯದಿಂದ ವಿದ್ಯುತ್ ಉತ್ಪಾದನೆ’

ವಾರ್ತಾಭಾರತಿವಾರ್ತಾಭಾರತಿ11 May 2016 10:05 PM IST
share

ಚಿಕ್ಕಮಗಳೂರು, ಮೇ 11: ಒಮ್ಮೆಲೇ ಬಿಸಿ ನೀರು ಬರುವ ತಂತ್ರಜ್ಞಾನವನ್ನು ನಮ್ಮ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಯೋಜನೆಯಲ್ಲಿ ತೋರಿದ್ದು ಬಹು ದೊಡ್ಡ ಕ್ರಿಯಾಶೀಲತೆಗೆ ಮತ್ತು ಸಮಾಜ ಮುಖಿ ದೂರ ದೃಷ್ಟಿಗೆ ಸಾಕ್ಷಿಯಾಗಿದೆ ಎಂದು ನಗರದ ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ.ಸುಬ್ಬರಾಯ ಹೇಳಿದರು.

 ನಗರದ ಎಐಟಿ ಕಾಲೇಜಿನ ವಿದ್ಯುತ್ ವಿಭಾಗದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರೊಜೆಕ್ಟ್ ಮತ್ತು ವಸ್ತು ಪ್ರದರ್ಶನದಲ್ಲಿ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು. ಶಬ್ದ ಕಿರಿಕಿರಿಯಾಗುವ ಸಂಗತಿ. ಆದರೆ ಪೈಜೋ ಎಲೆಕ್ಟ್ರಿಕ್ ತಂತ್ರಜ್ಞ್ಞಾನದ ಸಹಾಯದಿಂದ ಶಬ್ದಮಾಲಿನ್ಯವನ್ನು ವಿದ್ಯುತ್ ಶಕ್ತಿಯಾಗಿ ಪರಿವರ್ತಿಸಿದರೆ ಸಮಾಜಕ್ಕೆ ಉಪಯೋಗವಾಗುವಂತಹ ಕೊಡುಗೆಯನ್ನು ನೀಡಬಹುದು ಮತ್ತು ಲಾಡ್ಜ್‌ಗಳಲ್ಲಿ, ಪಂಚತಾರ ಹೊಟೇಲ್‌ಗಳಲ್ಲಿ ಸ್ನಾನಕ್ಕೆ ಐದಾರು ಬಕೆಟ್ ತಣ್ಣನೆ ನೀರನ್ನು ವ್ಯರ್ಥವಾಗಿ ಚೆಲ್ಲಿದ ನಂತರ ಬಿಸಿ ನೀರು ಬರುತ್ತಿತ್ತು. ಆದರೆ, ಈಗ ಈ ತಂತ್ರಜ್ಞ್ಞಾನ ಅನುಕೂಲ ತರಲಿದೆ ಎಂದು ನುಡಿದರು.

ರಸ್ತೆಯಲ್ಲಿ ಸಂಚರಿಸುವ ವಾಹನಗಳ ಒತ್ತಡದಿಂದ ವಿದ್ಯುತ್ ಉತ್ಪಾದನೆ, ತಿರುಗುವ ಗೇಟ್‌ಗಳ ಮುಖಾಂತರ ವಿದ್ಯುತ್ ಉತ್ಪಾದನೆ, ಸೌರಶಕ್ತಿಯಿಂದ ಸ್ಮಾರ್ಟ್‌ಫೋನ್ ಮುಖಾಂತರ ಕೃಷಿ ಕೆಲಸಗಳನ್ನು ಸ್ವಯಂ ಚಾಲಿತವಾಗಿ ಮಾಡುವ ಉಪಕರಣ, ಬಹುಪಯೋಗಿ ಸೌರಶಕ್ತಿ ಚಾಲಿತ ಜಾಕೆೆಟ್, ಪೈಜೋ ಎಲೆಕ್ಟ್ರಿಕ್ ಸಹಾಯದಿಂದ ಶಬ್ದವನ್ನು ವಿದ್ಯುತ್ ಆಗಿ ಪರಿವರ್ತಿಸುವ ಉಪಕರಣ, ಭೂಮಿಯ ಒಳಗಿನ ಕೇಬಲ್‌ಗಳಿಗೆ ಅಪಾಯವನ್ನು ತಡೆಯುವ ಉಪಕರಣ, ಪೌಷ್ಟಿಕ ಆಹಾರವನ್ನು ಸಂಸ್ಕರಿಸುವ ತಂತ್ರಜ್ಞಾನ, ಪವರ್ ಲೈನ್ಸ್‌ಗಳಿಗೆ ಲೋಡ್ ಶೆಡ್ಡಿಂಗ್ ಮಾಡುವ ಆಧುನಿಕ ವಿಧಾನ ಮತ್ತು ಅನೇಕ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ಸಮಾಜ ಮುಖಿ ಉಪಕರಣಗಳು ಪ್ರದರ್ಶನದಲ್ಲಿದ್ದವು.

  ವಸ್ತು ಪ್ರದರ್ಶನವನ್ನು ಉದ್ಘಾಟಿಸಿ, ವೀಕ್ಷಿಸಿದ ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ವಿದ್ಯಾರ್ಥಿಗಳ ಸಮಾಜಮುಖಿ ಬೆಳವಣಿಗೆಗಳನ್ನು ಕೊಂಡಾಡಿದರು. ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಸಂತೋಷ್ ಬಾಬು ಅತ್ಯುತ್ತಮ ತಂತ್ರಜ್ಞಾನದ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಂದ ಕೇಳಿ ತಿಳಿದುಕೊಂಡರು.

ಪ್ರಥಮ ಬಹುಮಾನವನ್ನು ಜೀವನ್ ಮತ್ತು ಕಾರ್ತಿಕ್ ತಂಡ ಪಡೆಯಿತು. ದ್ವಿತೀಯ ಬಹುಮಾನವನ್ನು ವಾಗೀಶ್, ಸುಪ್ರಿಯಾ ತಂಡ, ಆಯಶಾಮೀರ್, ಮೇಘರಾಜ್ ತಂಡ ಕುಸುಮಾ, ನರಸಿಂಹಮೂರ್ತಿ ತಂಡ ಕ್ರಮವಾಗಿ ಪಡೆಯಿತು. ವಿದ್ಯುತ್ ವಿಭಾಗದ ಮುಖ್ಯಸ್ಥ ಪ್ರೊ. ಕೆ.ಆರ್. ಮೋಹನ್, ಪ್ರಾಧ್ಯಾಪಕರಾದ ಬಿ.ಕಾಂತರಾಜ್, ನರಸಿಂಹೇಗೌಡ, ಶ್ರೀನಿವಾಸ್, ಕವಿತಾ, ಸತ್ಯನಾರಾಯಣ ರಾವ್ ಮತ್ತು ಪ್ರೊಜೆಕ್ಟ್ ಸಂಚಾಲಕ ಶಿಲ್ಪಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X