Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬ್ಯಾರಿ ಸಮುದಾಯದ ಕುರಿತಂತೆ ಇನ್ನೊಂದು...

ಬ್ಯಾರಿ ಸಮುದಾಯದ ಕುರಿತಂತೆ ಇನ್ನೊಂದು ಅಧ್ಯಯನ

ಕಾರುಣ್ಯಾಕಾರುಣ್ಯಾ11 May 2016 10:43 PM IST
share
ಬ್ಯಾರಿ ಸಮುದಾಯದ ಕುರಿತಂತೆ ಇನ್ನೊಂದು ಅಧ್ಯಯನ

ತುಳುನಾಡಿನ ಬ್ಯಾರಿ ಸಮುದಾಯದ ಕುರಿತಂತೆ ಹಲವು ಸಂಶೋಧನಾ ಲೇಖನಗಳು ಹೊರ ಬಂದಿವೆ. ತಮ್ಮ ಅಸ್ಮಿತೆಯ ಕುರಿತಂತೆ ತೀವ್ರ ಅಜ್ಞಾನದಲ್ಲಿದ್ದ ಕಾಲಘಟ್ಟದಲ್ಲಿ ಕೆಲವು ಅಕ್ಷರಸ್ಥ ಬ್ಯಾರಿ ಸಮುದಾಯದ ಜನರು ತಮ್ಮ ಮೂಲವನ್ನು, ಗುರುತನ್ನು ಹುಡುಕುವ ಪ್ರಯತ್ನ ಮುಂದುವರಿದು, ಬಳಿಕ ತಮ್ಮ ಸ್ಥಾನಮಾನವನ್ನು ಗಟ್ಟಿಗೊಳಿಸುವ ಚಳವಳಿಯಾಗಿ ಅದು ಬೆಳೆಯಿತು. ಈ ಸಂದರ್ಭದಲ್ಲಿ ಹಲವು ಲೇಖಕರು ಬರೆದ ಲೇಖನ, ಕನ್ನಡದಲ್ಲಿ ಹೊಸ ಹೊಳಹುಗಳಾಗಿ ಹೊರಹೊಮ್ಮಿದವು. ಇತರ ಸಮುದಾಯಗಳ ಜನರು ಬ್ಯಾರಿಗಳ ಅನನ್ಯತೆಯನ್ನು ಒಪ್ಪಿಕೊಳ್ಳತೊಡಗಿದರು. ಸರಕಾರವೂ ಬ್ಯಾರಿ ಅಕಾಡಮಿಯನ್ನು ಬ್ಯಾರಿಗಳಿಗೆ ಉಡುಗೊರೆಯಾಗಿ ಕೊಟ್ಟಿತು.

ತುಳುನಾಡಿನ ಬ್ಯಾರಿಗಳ ಕುರಿತಂತೆ ಇನ್ನೊಂದು ಭಿನ್ನ ನೋಟವನ್ನು ನೀಡುವ ಪುಸ್ತಕ ಪಿ.ಕೆ. ಶಂಸುದ್ದೀನ್ ಉಳ್ಳಾಲ ಇವರು ಬರೆದಿರುವ ‘ತುಳುನಾಡಿನ ಮಾಪ್ಲಾ ಬ್ಯಾರಿಗಳು’. ಇದೊಂದು ಕಿರು ಅಧ್ಯಯನ ಪುಸ್ತಕ. ಹಲವರ ಸಂಶೋಧನೆಗಳನ್ನು ಪ್ರಶ್ನಿಸುತ್ತಾ ಶಂಸುದ್ದೀನ್, ಬ್ಯಾರಿ ಸಮುದಾಯದ ಕುರಿತಂತೆ ತಮ್ಮ ಅಭಿಪ್ರಾಯವನ್ನು ಮಂಡಿಸುತ್ತಾರೆ. ಇದರಲ್ಲಿ ಎಷ್ಟರಮಟ್ಟಿಗೆ ಸುಳ್ಳು, ನಿಜಗಳು ಬೆರೆತಿವೆ ಎನ್ನುವುದನ್ನು ಉಳಿದ ಸಂಶೋಧಕರು ಹೇಳಬೇಕಾಗುತ್ತದೆ. ಲೇಖಕರೇ ಹೇಳುವಂತೆ ‘‘ತುಳುನಾಡಿನ ಮಾಪ್ಲಾಗಳು ತಮ್ಮನ್ನು ಬ್ಯಾರಿಗಳೆಂದು ಗುರುತಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬ್ಯಾರಿ ಅಕಾಡಮಿ ಕೂಡ ಇದರ ಭಾಗ. ಕೇರಳದಲ್ಲಿ ಮುಸ್ಲಿಮರಾದ ಮಾಪ್ಲಾಗಳು, ತಮ್ಮನ್ನು ಆ ಹೆಸರಿನಲ್ಲಿ ಕರೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಹಾಗೂ ಆ ಹೆಸರನ್ನು ಮರೆ ಮಾಚಲು ಪ್ರಯತ್ನಿಸುತ್ತಾರೆ. ತಮ್ಮನ್ನು ಕೇರಳ ಮುಸ್ಲಿಮರು ಅಥವಾ ಮಲಬಾರ್ ಮುಸ್ಲಿಮರು ಎಂಬುದಾಗಿ ಕರೆಸಿಕೊಳ್ಳುವುದು ಉತ್ತಮವೆಂದು ಅಲ್ಲಿನ ಜನರು ಅಭಿಪ್ರಾಯ ಪಡುತ್ತಾರೆ. ಹೆಚ್ಚಿನಂಶ ಅದರಲ್ಲಿ ಸಫಲರಾಗಿದ್ದಾರೆ. ಕೇರಳದ ಕ್ರೈಸ್ತ ಮಾಪ್ಲಾಗಳು ಎಂದೋ ತಮ್ಮ ಆ ಹೆಸರನ್ನು ಇಲ್ಲದಾಗಿಸಿ ದೇಶದ ಇತರ ಕ್ರೈಸ್ತರೊಂದಿಗೆ ವಿಲೀನರಾಗಿದ್ದಾರೆ...’’ ಎಂದು ಬರೆಯುತ್ತಾರೆ, ಈ ಹಿನ್ನೆಲೆಯಲ್ಲಿ ತುಳುನಾಡಿನ ಮಾಪ್ಲಾ ಬ್ಯಾರಿಗಳ ಮೂಲವನ್ನು ತಡವುತ್ತಾರೆ.
ಆಶಿಯಾನ ಪ್ರಕಾಶನ ಉಳ್ಳಾಲ ಹೊರತಂದಿರುವ ಈ ಕೃತಿಯ ಮುಖಬೆಲೆ 150 ರೂ. ಆಸಕ್ತರು 97406 92344 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X