Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಸ್ತಫಿಝುರ್ರಹ್ಮಾನ್ ಆಗಮನದ...

ಮುಸ್ತಫಿಝುರ್ರಹ್ಮಾನ್ ಆಗಮನದ ವಿಶ್ವಾಸದಲ್ಲಿ ಸಸೆಕ್ಸ್

ವಾರ್ತಾಭಾರತಿವಾರ್ತಾಭಾರತಿ11 May 2016 11:26 PM IST
share
ಮುಸ್ತಫಿಝುರ್ರಹ್ಮಾನ್ ಆಗಮನದ ವಿಶ್ವಾಸದಲ್ಲಿ ಸಸೆಕ್ಸ್

ಲಂಡನ್, ಮೇ 11: ಬಾಂಗ್ಲಾದೇಶದ ಯುವ ವೇಗದ ಬೌಲರ್ ಮುಸ್ತಫಿಝುರ್ರಹ್ಮಾನ್ ಈ ಋತುವಿನಲ್ಲಿ ಸಸೆಕ್ಸ್ ತಂಡದಲ್ಲಿ ಆಡುವ ವಿಶ್ವಾಸ ನಮಗಿದೆ ಎಂದು ಸಸೆಕ್ಸ್ ತಂಡದ ಕೋಚ್ ಮಾರ್ಕ್ ಡೇವಿಸ್ ಹೇಳಿದ್ದಾರೆ.

ನಾವು ಈ ಕ್ಷಣದಲ್ಲಿ ಏನನ್ನೂ ದೃಢಪಡಿಸಲಾರೆವು. ಆದರೆ, ರಹ್ಮಾನ್ ತಂಡವನ್ನು ಸೇರಿಕೊಳ್ಳಲಿದ್ದಾರೆಂಬ ವಿಶ್ವಾಸ ನಮಗಿದೆ. ಈ ಸಂದರ್ಭದಲ್ಲಿ ಅವರು ವಿಶ್ವದ ಶ್ರೇಷ್ಠ ಬೌಲರ್. ಅವರ ಆಗಮನದ ನಿರೀಕ್ಷೆಯಲ್ಲಿದ್ದೇವೆ. ಮುಂದಿನ ಕೆಲವೇ ವಾರದಲ್ಲಿ ಏನಾಗುತ್ತದೆಂದು ಗೊತ್ತಾಗುತ್ತದೆ ಎಂದು ಡೇವಿಸ್ ಹೇಳಿದ್ದಾರೆ.

ಮುಸ್ತಫಿಝುರ್ರಹ್ಮಾನ್ ನಮ್ಮ ತಂಡದೊಂದಿಗೆ ಸಹಿ ಹಾಕಿರುವ ಎರಡನೆ ವಿದೇಶಿ ಆಟಗಾರನಾಗಿದ್ದು, ಅವರು 2016ರ ಋತುವಿನ ನಾಟ್‌ವೆಸ್ಟ್ ಟ್ವೆಂಟಿ-20 ಬ್ಲಾಸ್ಟ್ ಹಾಗೂ ರಾಯಲ್ ಲಂಡನ್ ಏಕದಿನ ಕಪ್‌ನಲ್ಲಿ ಭಾಗವಹಿಸುತ್ತಾರೆ ಎಂದು ಸಸೆಕ್ಸ್ ಕೌಂಟಿ ತಂಡ ಮಾರ್ಚ್‌ನಲ್ಲಿ ಘೋಷಣೆ ಮಾಡಿತ್ತು.

ಸಸೆಕ್ಸ್ ತಂಡದ ಘೋಷಣೆಯ ಬೆನ್ನಿಗೆ ಮುಸ್ತಫಿಝುರ್ರಹ್ಮಾನ್ ಗಾಯದ ಸಮಸ್ಯೆಗೆ ಸಿಲುಕಿದ್ದು, ಬಾಂಗ್ಲಾದೇಶ ಆಡಿದ್ದ ಏಶ್ಯಾಕಪ್ ಹಾಗೂ ಟ್ವೆಂಟಿ-20 ಟೂರ್ನಿಯ ಹೆಚ್ಚಿನ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಅವರು ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಆಡುತ್ತಿದ್ದು, 6.18ರ ಇಕಾನಮಿರೇಟ್‌ನಲ್ಲಿ ಒಟ್ಟು 13 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಸನ್‌ರೈಸರ್ಸ್ ತಂಡ ಐಪಿಎಲ್‌ನ ನಾಕೌಟ್ ಹಂತದಲ್ಲಿ ಆಡುವ ಸಾಧ್ಯತೆಯಿರುವ ಕಾರಣ ಮುಸ್ತಫಿಝುರ್ರಹ್ಮಾನ್ ಸಸೆಕ್ಸ್ ತಂಡವನ್ನು ತಡವಾಗಿ ಸೇರಿಕೊಳ್ಳಬಹುದು. ಅವರು ಮೇ ಅಂತ್ಯದ ವರೆಗೆ ಭಾರತದಲ್ಲೇ ಉಳಿಯಬೇಕಾಗುತ್ತದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X