Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗಸ್ಟಾ ಹಗರಣದಲ್ಲಿ ಛತ್ತೀಸಗಢ ಬಿಜೆಪಿ...

ಆಗಸ್ಟಾ ಹಗರಣದಲ್ಲಿ ಛತ್ತೀಸಗಢ ಬಿಜೆಪಿ ಸರಕಾರ !

ಪ್ರಶಾಂತ್ ಭೂಷಣ್ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ12 May 2016 9:14 PM IST
share
ಆಗಸ್ಟಾ ಹಗರಣದಲ್ಲಿ  ಛತ್ತೀಸಗಢ  ಬಿಜೆಪಿ ಸರಕಾರ !

ಹೊಸದಿಲ್ಲಿ,ಮೇ 12: ಛತ್ತೀಸಗಢ ಮುಖ್ಯಮಂತ್ರಿ ರಮಣ ಸಿಂಗ್ ಅವರ ಪುತ್ರ ಅಭಿಷೇಕ ಸಿಂಗ್ ಅವರು ಆಗಸ್ಟಾ ವೆಸ್ಟಲ್ಯಾಂಡ್‌ನ ಸರ್ವಿಸ್ ಏಜಂಟ್ ಆಗಿ ಕಾರ್ಯ ನಿರ್ವಹಿಸಿದ್ದರು ಮತ್ತು ಒಪ್ಪಂದ ಪೂರ್ಣಗೊಂಡ ಬಳಿಕ ಬ್ರಿಟಿಷ್ ವರ್ಜಿನ್ ಐಲಂಡ್(ಬಿವಿಐ)ನಲ್ಲಿಯ ತನ್ನ ಸಾಗರೋತ್ತರ ಸಂಸ್ಥೆಗಳ ಮೂಲಕ ಲಂಚವನ್ನು ಪಡೆದುಕೊಂಡಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರು ಗುರುವಾರ ಗಂಭೀರ ಆರೋಪವನ್ನು ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು,ರಮಣ್ ಅವರಿಂದ ಆಗಸ್ಟಾ ಒಪ್ಪಂದಕ್ಕಾಗಿ ಅದರ ಏಜಂಟ್ ಬಿವಿಐನಲ್ಲಿಯ ಅಭಿಷೇಕ್ ಖಾತೆಯ ಮೂಲಕ ಶೇ.30ರಷ್ಟು ಕಮಿಷನ್ ಪಾವತಿಸಿದ್ದಾರೆ. ಯುಪಿಎದ ಆಗಸ್ಟಾ ಒಪ್ಪಂದ ಮೋಸದ್ದಾಗಿದೆ. ಅದಕ್ಕಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಆದರೆ ರಮಣ್ ಅವರ ಒಪ್ಪಂದ ಇನ್ನೂ ಮೋಸದ್ದಾಗಿದೆ. ಪ್ರಧಾನ ಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವರೇ? ನಿರ್ದಿಷ್ಟ ಕಂಪನಿ ಮತ್ತು ಮಾಡೆಲ್‌ನ ಹೆಲಿಕಾಪ್ಟರ್‌ನ್ನು ಟೆಂಡರ್‌ನಲ್ಲಿ ಉಲ್ಲೇಖಿಸಿದ್ದನ್ನು ಎಂದೂ ಕೇಳಿರಲಿಲ್ಲ. ಆದರೆ ರಮಣ ಸಿಂಗ್ ಸರಕಾರವು ಹೆಲಿಕಾಪ್ಟರ್ ಖರೀದಿಸುವಾಗ ಅದನ್ನು ಮಾಡಿದೆ ಎಂದು ಆರೋಪಿಸಿದ್ದಾರೆ.
ಭೂಷಣ್ ಹೇಳುವಂತೆ ಛತ್ತೀಸಗಡದ ಬಿಜೆಪಿ ಸರಕಾರವು 2007ರಲ್ಲಿ ಆಗಸ್ಟಾದಿಂದ ಹೆಲಿಕಾಪ್ಟರ್‌ನ್ನು ಖರೀದಿಸಿತ್ತು. 5.5 ಮಿ.ಡಾ.ಗಳಿಗೆ ಅದನ್ನು ಖರೀದಿಸಲು ನಿರ್ಧರಿಸಲಾಗಿತ್ತು. ಬಳಿಕ ಅದನ್ನು 6.1 ಮಿ.ಡಾ.ಗೆ ಹೆಚ್ಚಿಸಲಾಗಿತ್ತು. 2006ರಲ್ಲಿ ಇಂತಹುದೇ ಹೆಲಿಕಾಪ್ಟರ್‌ನ್ನು ಜಾರ್ಖಂಡ್ ಸರಕಾರವು 5.5 ಮಿ.ಡಾ.ಗೆ ಖರೀದಿಸಿತ್ತು.
    ಈ ಖರೀದಿಯಲ್ಲಿ ಮುಖ್ಯಮಂತ್ರಿಯ ಪುತ್ರನಿಗೆ ಕಿಕ್‌ಬ್ಯಾಕ್ ಸಂದಾಯವಾಗಿದೆ ಎನ್ನುವುದು ಭೂಷಣ್ ಆರೋಪ. ಸರಣಿ ಟ್ವೀಟ್‌ಗಳ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೂಷಣ್, ತಾನು ಸೋರಿಕೆಯಾಗಿರುವ ಪನಾಮಾ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾಗ, ಶಾರ್ಕ್ ಓಷನ್ಸ್ ಹೆಸರಿನ ಸಂಸ್ಥೆ ಬಿವಿಐನಲ್ಲಿರುವ ಅಭಿಷೇಕ ಸಿಂಗ್ ಅವರ ಕ್ವೆಸ್ಟಹೈಟ್ಸ್ ಲಿಮಿಟೆಡ್‌ಗೆ ಕಮಿಷನ್ ಪಾವತಿಸಿರುವುದು ಪತ್ತೆಯಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X