Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಅಮೇರಿಕದ ಅಧ್ಯಕ್ಷರಾಗುವುದಿಲ್ಲ :...

ಟ್ರಂಪ್ ಅಮೇರಿಕದ ಅಧ್ಯಕ್ಷರಾಗುವುದಿಲ್ಲ : ಜಾರ್ಜ್ ಕ್ಲೂನಿ

" ನಮಗೆ ಮುಸ್ಲಿಮರ ಬಗ್ಗೆ ಭಯವಿಲ್ಲ " ಎಂದ ಹಾಲಿವುಡ್ ಸೂಪರ್ ಸ್ಟಾರ್

ವಾರ್ತಾಭಾರತಿವಾರ್ತಾಭಾರತಿ13 May 2016 5:57 PM IST
share
ಟ್ರಂಪ್ ಅಮೇರಿಕದ ಅಧ್ಯಕ್ಷರಾಗುವುದಿಲ್ಲ : ಜಾರ್ಜ್ ಕ್ಲೂನಿ

ಕೇನ್ಸ್ (ಫ್ರಾನ್ಸ್), ಮೇ 13: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗೆಲ್ಲುವುದಿಲ್ಲ ಎಂದು ಹಾಲಿವುಡ್ ನಟ ಜಾರ್ಜ್ ಕ್ಲೂನಿ ಭವಿಷ್ಯ ನುಡಿದಿದ್ದಾರೆ. ಇಲ್ಲಿ ನಡೆಯುತ್ತಿರುವ ಕೇನ್ಸ್ ಚಿತ್ರೋತ್ಸವದಲ್ಲಿ ಗುರುವಾರ ತನ್ನ ಚಿತ್ರ ‘ಮನಿ ಮಾನ್ಸ್‌ಟರ್’ನ ಪ್ರದರ್ಶನದ ಬಳಿಕ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಭವಿಷ್ಯ ನುಡಿದಿದ್ದಾರೆ.

‘‘ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಕರೆಯುವಂಥ ಪರಿಸ್ಥಿತಿ ಉದ್ಭವಿಸುವುದಿಲ್ಲ’’ ಎಂದು ಆತ್ಮವಿಶ್ವಾಸದಿಂದ ತುಂಬಿದ ಧ್ವನಿಯಲ್ಲಿ ಅವರು ಹೇಳಿಕೊಂಡರು.

ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿಜಯಿಯಾದರೆ ಮುಂದೇನು ಎಂಬ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸುತ್ತಿದ್ದರು. ‘‘ನಮ್ಮ ದೇಶ ಯಾವುದೇ ಹೆದರಿಕೆಯನ್ನು ಎದುರಿಸುತ್ತಿಲ್ಲ. ನಮಗೆ ಮುಸ್ಲಿಮರು ಅಥವಾ ವಲಸಿಗರು ಅಥವಾ ಮಹಿಳೆಯರ ಹೆದರಿಕೆಯಿಲ್ಲ. ನಾವು ಯಾವುದಕ್ಕೂ ಹೆದರುವುದಿಲ್ಲ’’ ಎಂದರು.

ತನ್ನ ಚೇತೋಹಾರಿ ಪತ್ರಿಕಾಗೋಷ್ಠಿಯಲ್ಲಿ ಕ್ಲೂನಿ ಕೇಬಲ್ ನ್ಯೂಸ್ ನೆಟ್‌ವರ್ಕ್‌ಗಳ ವಿರುದ್ಧ ಹರಿಹಾಯ್ದರು. ಟ್ರಂಪ್ ಈಗ ಎಲ್ಲಿದ್ದಾರೋ ಅದಕ್ಕೆ ಕಾರಣ ಈ ಕೇಬಲ್ ನ್ಯೂಸ್ ನೆಟ್‌ವರ್ಕ್‌ಗಳು, ಅವುಗಳು ತಮ್ಮ ಸುದ್ದಿಗಳನ್ನು ಮಾಹಿತಿ-ಮನರಂಜನೆ ರೂಪದಲ್ಲಿ ನೀಡಿದವು ಎಂದರು.
‘‘ಕಠಿಣ ಪ್ರಶ್ನೆಗಳನ್ನು ಕೇಳದ ಟಿವಿ ಸುದ್ದಿ ಕಾರ್ಯಕ್ರಮಗಳ ಫಲಿತಾಂಶವೇ ಟ್ರಂಪ್. ಖಾಲಿ ವೇದಿಕೆಯೊಂದನ್ನು ತೋರಿಸಿ, ‘‘ಡೊನಾಲ್ಡ್ ಟ್ರಂಪ್ ಇಲ್ಲಿ ಮಾತನಾಡಲಿದ್ದಾರೆ’’ ಎಂಬ ವಿವರಣೆಯೊಂದನ್ನು ನೀಡಿದರೆ ಅವುಗಳ ರೇಟಿಂಗ್ ಮೇಲೇರುತ್ತದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X