Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಯಲ್ಲಿ ಮುಂಗಾರುಪೂರ್ವ ಮಳೆಯ...

ಕರಾವಳಿಯಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ: ಅಪಾರ ಹಾನಿ

ವಾರ್ತಾಭಾರತಿವಾರ್ತಾಭಾರತಿ13 May 2016 11:46 PM IST
share
ಕರಾವಳಿಯಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ: ಅಪಾರ ಹಾನಿ

ಉಡುಪಿ, ಮೇ 13: ಕುಡಿಯುವ ನೀರಿಗಾಗಿ ಜಿಲ್ಲೆಯ ಜನತೆಯ ಹಾಹಾಕಾರದ ನಡುವೆ ಬುಧವಾರ ದಿಂದ ಅಲ್ಪಪ್ರಮಾಣದಲ್ಲಿ ಆರಂಭಗೊಂಡ ಮುಂಗಾರು ಪೂರ್ವ ಮಳೆ ಎರಡೇ ದಿನಗಳಲ್ಲಿ ತನ್ನ ಪ್ರತಾಪವನ್ನು ತೋರಲಾರಂಭಿಸಿದ್ದು, ಲಕ್ಷಾಂತರ ರೂ.ವೌಲ್ಯದ ಬೆಳೆ ಹಾನಿ, ಸೊತ್ತು ನಾಶವಾದ ಬಗ್ಗೆ ಜಿಲ್ಲೆಯ ನಾನಾಭಾಗಗಳಿಂದ ಈಗಾಗಲೇ ವರದಿಯಾಗಿದೆ.

ನಿನ್ನೆ ಸಂಜೆ ಕಾರ್ಕಳ ತಾಲೂಕು ಕಣಜಾರು ಗ್ರಾಮದ ಅಶೋಕ ಶೆಟ್ಟಿ ಎಂಬವರ ಮನೆಗೆ ಸಿಡಿಲು ಬಡಿದು ಭಾಗಶ: ಹಾನಿಯಾಗಿದ್ದು 10,000 ರೂ. ನಷ್ಟ ಸಂಭವಿಸಿದೆ. ಅದೇ ರೀತಿ ನೀರೆ ಗ್ರಾಮದ ಆಶಾ ಶೆಟ್ಟಿ ಎಂಬವರ ಮನೆಗೂ ಸಿಡಿಲು ಬಡಿದು ಭಾಗಶ: ಹಾನಿಯಾಗಿ 10,000 ರೂ. ನಷ್ಟವಾಗಿದೆ.

ಬುಧವಾರ ಸಂಜೆ ಇವರ್ತೂರು ಗ್ರಾಮದ ರತ್ನಾವತಿ ಜೈನ್ ಎಂಬವರ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನ ಮೃತಪಟ್ಟಿದೆ. ಇನ್ನೆರಡು ದನಗಳು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಇದರಿಂದ 20,000 ರೂ. ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರ ತಾಲೂಕು ಕಾವ್ರಾಡಿ ಗ್ರಾಮದ ನಾರಾಯಣ ಪೂಜಾರಿ ಎಂಬವರ ಮನೆಯ ಮೇಲೆ ನಿನ್ನೆ ಮರ ಬಿದ್ದು ಭಾಗಶ: ಹಾನಿಯಾಗಿದ್ದು, 15,000 ರೂ. ಹಾಗೂ ವಡೇರಹೋಬಳಿ ಗ್ರಾಮದ ಸಂಜೀವ ಶೇರೆಗಾರ್ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು 80,000 ರೂ.ಗಳಿಗೂ ಅಧಿಕ ಪ್ರಮಾಣದ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಕಾರ್ಕಳದಲ್ಲಿ ತೋಟಗಳಿಗೆ ಹಾನಿ: ತಾಲೂಕಿನ ಮಾಳಗ್ರಾಮದ ಪದ್ಮನಾಭ ನಾಯಕ್ ಎಂಬವರ ಅಡಿಕೆ ಹಾಗೂ ಬಾಳೆತೋಟಕ್ಕೆ ಹಾನಿಯಾಗಿ 13,000 ರೂ. ನಷ್ಟ ಸಂಭವಿಸಿದರೆ, ಅದೇಗ್ರಾಮದ ಗುಲಾಬಿ ಹೆಗ್ಡೆ ಎಂಬವರ ಅಡಿಕೆ ಮತ್ತು ಬಾಳೆತೊಟಕ್ಕೆ ಹಾನಿಯಾಗಿ 17,000 ರೂ. ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ನೂರಾಲ್‌ಬೆಟ್ಟು ಗ್ರಾಮದಲ್ಲಿ ಸುಮಾರು ಐದಾರು ಮನೆಗಳಿಗೆ ಸೇರಿದ ಬಾಳೆ ಹಾಗೂ ಅಡಿಕೆ ತೋಟಗಳು ಸಂಪೂರ್ಣ ಹಾಗೂ ಭಾಗಶ: ನಾಶವಾಗಿರುವ ಬಗ್ಗೆ ಪ್ರಾಥಮಿಕ ವರದಿಗಳು ಬಂದಿವೆ ಎಂದು ಕಾರ್ಕಳ ತಹಶೀಲ್ದಾರ್ ರಾಘವೇಂದ್ರ ತಿಳಿಸಿದ್ದಾರೆ. ಅಲ್ಬಾಡಿಯಲ್ಲಿ ತೋಟ ನಾಶ: ಮೇ 11ರ ಸಂಜೆ ಬೀಸಿದ ಭಾರಿ ಗಾಳಿ ಸಹಿತ ಮಳೆಯಿಂದ ಕುಂದಾಪುರ ತಾಲೂಕು ಬೆಳ್ವೆ ಗ್ರಾಪಂ ವ್ಯಾಪ್ತಿಯ ಅಲ್ಬಾಡಿ ಗ್ರಾಮದ ಚಾರ್‌ಬೈಲ್ ಶಾಜು ಜೋಸೆಫ್ ಎಂಬವರಿಗೆ ಸೇರಿದ ಬಾಳೆ ಹಾಗೂ ಅಡಿಕೆ ತೋಟಕ್ಕೆ ವ್ಯಾಪಕ ಹಾನಿಯಾಗಿದೆ.

21:3 ಮಿ.ಮೀ ಮಳೆ: ಗುರುವಾರ ಉಡುಪಿ ಜಿಲ್ಲೆಯಲ್ಲಿ 6.7 ಮಿ.ಮೀ ಮಾತ್ರ ಮಳೆಯಾಗಿದ್ದರೆ, ಇಂದು ಸರಾಸರಿ 21.3 ಮಿ.ಮೀ. ಮಳೆ ಸುರಿದಿದೆ. ಉಡುಪಿಯಲ್ಲಿ 18 ಮಿ.ಮೀ., ಕುಂದಾಪುರದಲ್ಲಿ 19.5 ಮಿ.ಮೀ. ಹಾಗೂ ಕಾರ್ಕಳದಲ್ಲಿ 26.5 ಮಿ.ಮೀ. ಮಳೆ ಸುರಿದಿದೆ ಎಂದು ವರದಿಗಳು ತಿಳಿಸಿವೆ. ಆದರೆ ಇದರಿಂದ ಕುಡಿಯುವ ನೀರಿನ ಲಭ್ಯತೆಯ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X