Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಯಲ್ಲಿ ನೆರೆಹೊರೆಯವರಿಗೆ ಉಚಿತ...

ಮುಂಬೈಯಲ್ಲಿ ನೆರೆಹೊರೆಯವರಿಗೆ ಉಚಿತ ನೀರುಣಿಸುವ ಝರೀನಾ

ವಾರ್ತಾಭಾರತಿವಾರ್ತಾಭಾರತಿ14 May 2016 12:16 PM IST
share
ಮುಂಬೈಯಲ್ಲಿ ನೆರೆಹೊರೆಯವರಿಗೆ ಉಚಿತ ನೀರುಣಿಸುವ ಝರೀನಾ

ಮುಂಬೈ, ಮೇ 14: ಮುಂಬೈಯಲ್ಲಿ ನೀರಿಗೆ ಹಾಹಾಕಾರ ಇದೆ. ದೇಶದ 13 ರಾಜ್ಯಗಳಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದೆ ಇದರಿಂದಾಗಿ 6.5 ಲಕ್ಷ ಕೋಟಿ ರೂ. ಹಾನಿಯಾಗಿದೆ.ಅಸಂಖ್ಯಾತ ಜಾನುವಾರುಗಳು ಸಾವನ್ನಪ್ಪಿವೆ.

ಭಾರತದ ಮಾಯಾನಗರಿ ಮುಂಬೈ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದು ಜಲಸರಬರಾಜು ಇಲಾಖೆಯು ನೀರನ್ನು ಸರಿಯಾಗಿ ಸರಬರಾಜು ಮಾಡುತ್ತಿಲ್ಲ. ಇದರಿಂದಾಗಿ ಹೆಚ್ಚಿನ ಹಾನಿ ಝೋಪಡಾ ಪಟ್ಟಿಯ ಜನಿರಿಗಾಗಿದೆ. ಅವರು ಲವಣಯುಕ್ತ ನೀರನ್ನೂ ಖರೀದಿಸಿ ಇತರ ಅಗತ್ಯಗಳಿಗೆ ಬಳಸಬೇಕಾಗಿದೆ. ನೀರು ಮಾಫಿಯಾ ಲವಣಯುಕ್ತ ನೀರನ್ನೇ ಹೆಚ್ಚಿನ ಬೆಲೆಗೆ ಮಾರಿ ಭಾರೀ ಲಾಭಗಳಿಸುತ್ತಿದೆ. ಇಂತಹ ನೀರನ್ನು ಜನರು ಸ್ನಾನ ಮಾಡಲು ಪಾತ್ರೆ ತೊಳೆಯಲು ಬಟ್ಟೆ ಒಗೆಯಲು ಬಳಸುತ್ತಿದ್ದಾರೆ. ಇಂತಹ ಒಂದು ಜಾಗದಲ್ಲಿ ವಾಸಿಸುವ ಝರೀನಾ ಹೆಸರಿನ ಮಹಿಳೆ ತಮ್ಮ ಪ್ರದೇಶದ ಜನರ ನೀರಿನ ಅಗತ್ಯವನ್ನು ಉಚಿತವಾಗಿ ಪೂರೈಸಲು ಮುಂದಾಗಿದ್ದು ಉಚಿತ ಜಲಸೇವೆಯಿಂದ ಪ್ರಶಂಸಿಲ್ಪಡುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಝರೀನಾ ಮನೆಯಲ್ಲಿ ಒಂದು ಹಳೆಯ ಬಾವಿ ಇದೆ. ಬಾವಿಯ ನೀರು ಲವಣಯುಕ್ತವೇ ಆಗಿದ್ದರು. ಜನರ ಇತರ ಅಗತ್ಯದ ಈಡೇರಿಕೆಗಾಗಿ ತನ್ನ ನೆರೆಕರೆಯವರಿಗೆ ಇದರಿಂದ ನೀರನ್ನು ಅವರು ಉಚಿತವಾಗಿ ನೀಡುತ್ತಿದ್ದಾರೆ. ಒಂದೆಡೆ ನೀರಿನ ಮಾಫಿಯ ಲವಣದ ನೀರನ್ನೇ ಮಾರಿ ಹಣ ಮಾಡುತ್ತಿರುವಾಗ ಈ ಮಹಿಳೆಯ ಉಚಿತ ಸೇವೆ ಬಹುಪ್ರಶಂಸೆಗೆ ಭಾಜನವಾಗುತ್ತಿದೆ. ಝರೀನಾ ಹೇಳುತ್ತಾರೆ"ನಾನೇಕೇ ನೀರನ್ನು ಮಾರಿ ಪಾಪದ ಭಾರವನ್ನು ಹೊರಬೇಕು. ನೀರನ್ನು ಮಾರಿ ಹಣಮಾಡುವುದೊಂದು ಜೀವನವೇ?" ಎಂದು ಪ್ರಶ್ನಿಸುತ್ತಾರೆ.

ಝರಿನಾರಿಗೆ ಹತ್ತು ಮಕ್ಕಳಿದ್ದು ಇಬ್ಬರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರ ಪತಿ ಅವರನ್ನು ಮತ್ತು ಅವರ ಮಕ್ಕಳನ್ನು ತೊರೆದು ಹೋಗಿದ್ದಾರೆ. ಝರೀನಾ ಕೆಲಸ ಮಾಡಿ ತಮ್ಮ ಮಕ್ಕಳ ಹೊಟ್ಟೆ ಹೊರೆಯುತ್ತಿದ್ದಾರೆ.

ಝರೀನಾ ಬಡವರು ನಿಜ. ಆದರೆ ಅವರಿಗೆ ಶ್ರೀಮಂತ ಮನಸ್ಸಿದೆ ಎಂದು ಸಾಬೀತು ಪಡಿಸಿದ್ದಾರೆ. ಇಂದಿನ ಸ್ವಾರ್ಥಿ ಜಗತ್ತಿನಲ್ಲಿ ಇಂತಹ ಜನರ ಸೇವೆ ಒಂದು ಬಹುದೊಡ್ಡ ಉದಾಹರಣೆಯಾಗಿ ಎದ್ದು ಕಾಣುತ್ತಿವೆ. ತಾನು ಬಡವಳಾಗಿದ್ದೂ ಹಣ ಮಾಡುವ ಅವಕಾಶ ಇದ್ದೂ ಅಗತ್ಯವಿರುವವರಿಗೆ ಉಚಿತ ನೀರು ನೀಡುವ ಮಹಿಳೆಯ ಕುರಿತು ಪ್ರಶಂಸೆಗಳು ವ್ಯಕ್ತವಾಗಿವೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X