Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯ ‘ಸೊಮಾಲಿಯ ಹೋಲಿಕೆ’ಯನ್ನು...

ಪ್ರಧಾನಿ ಮೋದಿಯ ‘ಸೊಮಾಲಿಯ ಹೋಲಿಕೆ’ಯನ್ನು ಸಮರ್ಥಿಸಿಕೊಂಡ ಕೇರಳ ಬಿಜೆಪಿ ನಾಯಕರು

ವಾರ್ತಾಭಾರತಿವಾರ್ತಾಭಾರತಿ14 May 2016 1:05 PM IST
share
ಪ್ರಧಾನಿ ಮೋದಿಯ ‘ಸೊಮಾಲಿಯ ಹೋಲಿಕೆ’ಯನ್ನು ಸಮರ್ಥಿಸಿಕೊಂಡ ಕೇರಳ ಬಿಜೆಪಿ ನಾಯಕರು

ತಿರುವನಂತಪುರಂ, ಮೇ 14: : ಪ್ರಧಾನಿ ನರೇಂದ್ರ ಮೋದಿ ತನ್ನ ಚುನಾವಣಾ ಪ್ರಚಾರ ಭಾಷಣದಲ್ಲಿ ಕೇರಳವನ್ನು ಸೊಮಾಲಿಯಾಗೆ ಹೋಲಿಸಿ ಸಾಕಷ್ಟು ಆಕ್ರೋಶ ಎದುರಿಸುವಂತಾಗಿದ್ದು ನಿಜವಾದರೂ ರಾಜ್ಯದ ಬಿಜೆಪಿ ಅಭ್ಯರ್ಥಿಗಳು, ನಾಯಕರು ಹಾಗೂ ಕಾರ್ಯಕರ್ತರು ತಮ್ಮ ನಾಯಕನನ್ನು ಬೆಂಬಲಿಸುವಲ್ಲಿ ಹಿಂದೆ ಬಿದ್ದಿಲ್ಲ. ಕೇರಳದ ಆದಿವಾಸಿಗಳ ಹೀನಾಯ ಪರಿಸ್ಥಿತಿಯನ್ನು ಪರಿಗಣಿಸಿ ಮೋದಿ ಮಾಡಿದ ಈ ಹೇಳಿಕೆಯಲ್ಲಿ ಅವರಿಗೆ ತಪ್ಪೇನೂ ಕಾಣುತ್ತಿಲ್ಲ.

‘‘ಮೋದಿ ನಿಜ ಹೇಳಿಲ್ಲವೇನು ? ನಮ್ಮ ರಾಜ್ಯದಲ್ಲಿ ತೀರಾ ಬಡತನದಲ್ಲಿರುವ ಆದಿವಾಸಿಗಳ ಬಗ್ಗೆ ಎಲ್ಲರಿಗೂ ಗೊತ್ತು,’’ ಎನ್ನುತ್ತಾರೆ ಮಾಜಿ ಕೇರಳ ಬಿಜೆಪಿ ಅಧ್ಯಕ್ಷ ಇ ಎಸ್ ಶ್ರೀಧರನ್ ಪಿಳ್ಳೈ. ತಾವು ಹಾಗೂ ತಮ್ಮ ಪಕ್ಷ ಮೋದಿ ವಿರುದ್ಧ ಕೇಳಿ ಬಂದಿರುವ ಟೀಕೆಗಳ ಮಹಾಪೂರವನ್ನು ನಿರ್ಲ್ಯಕ್ಷಿಸುವುದಾಗಿ ಚೆಂಗನೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಿಳ್ಳೈ ತಿಳಿಸಿದರು. ಇದೊಂದು ಚುನಾವಣಾ ವಿಷಯವೇ ಅಲ್ಲ ಎಂದೂ ಅವರು ವಾದಿಸಿದರು.

ಅತ್ತ ಕೇರಳ ಬಿಜೆಪಿ ಅಧ್ಯಕ್ಷ ಕುಮ್ಮನೆಂ ರಾಜಶೇಖರನ್ ಪ್ರಕಾರ ಮೋದಿ ಕಹಿ ಸತ್ಯವನ್ನಷ್ಟೇ ಹೇಳಿದ್ದಾರೆ. ‘‘ಕೇರಳವನ್ನು ಹಲವಾರು ದಶಕಗಳಿಂದ ಆಳುತ್ತಿರುವ ವಿವಿಧ ರಂಗಗಳು ಆದಿವಾಸಿಗಳ ಸ್ಥಿತಿಯನ್ನು ಸುಧಾರಿಸಲು ವಿಫಲವಾಗಿವೆಯೆಂಬುದು ಸತ್ಯ,’’ ಎಂದವರು ಹೇಳಿದರು.

ಅತ್ತ ಪ್ರಧಾನಿ ಕೇರಳವನ್ನು ಸೊಮಾಲಿಯಾಗೆ ಹೋಲಿಸಿದ್ದಕ್ಕಾಗಿ ಪ್ರಧಾನಿ ಕ್ಷಮಾಪಣೆ ಯಾಚಿಸಬೇಕೆಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಆಗ್ರಹಿಸಿದ್ದರೆ ‘ಆಧಾರರಹಿತ ವಿಚಾರಗಳನ್ನು ಎತ್ತುವ ಚಾಂಡಿಯೇ ಕ್ಷಮೆ ಕೇಳಬೇಕು,’’ಎಂದು ರಾಜಶೇಖರನ್ ಹೇಳುತ್ತಾರೆ.

ಚಾಂಡಿಯವರನ್ನು ಟೀಕಿಸುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಪಾಲಕ್ಕಾಡ್ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶೋಭಾ ಸುರೇಂದ್ರನ್ ‘‘ಇದು ಚಾಂಡಿ ಪಾಲಿನ ವಾಟರ್ ಲೂ ಆಗಲಿದೆ. ಮೋದಿ ನಿಜ ಹೇಳಿದ್ದಕ್ಕೆ ಇಷ್ಟೊಂದು ದೊಡ್ಡ ವಿವಾದವಾಗಿದೆಯೇ ? ಪಾಲಕ್ಕಾಡ್ ಹಾಗೂ ವಯನಾಡ್ ನ ಕೆಲವು ಆದಿವಾಸಿ ಪ್ರದೇಶಗಳಲ್ಲಿ 300 ಶಿಶುಗಳ ಮರಣಾ ನಂತರ ಮಾರ್ಕ್ಸಿಸ್ಟ್ ನಾಯಕ ಅಚ್ಚುತಾನಂದನ್ ಕೂಡ ಇದನ್ನೇ ಹೇಳಿರಲಿಲ್ಲವೇ?’’ಎಂದು ಆಕೆ ಪ್ರಶ್ನಿಸಿದ್ದಾರೆ.

ಹೆಚ್ಚಿನ ಆದಿವಾಸಿ ಪ್ರದೇಶಗಳ ಸ್ಥಳೀಯಾಡಳಿತಗಳು ಸಿಪಿಐ(ಎಂ) ಪಕ್ಷದ ಹಿಡಿತದಲ್ಲಿರುವುದರಿಂದ ಅವರು ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಮೋದಿಯವರನ್ನು ಟೀಕಿಸುತ್ತಿದ್ದಾರೆ, ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X