ಕಡಬ, ಮೇ 14: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೀರಾಜೆಯ ಅಂಬರಬೆಟ್ಟು ನಿವಾಸಿ ಗಣಪಯ್ಯ ಗೌಡರ ಪುತ್ರ ಅಶೋಕ್(27) ಆತ್ಮಹತ್ಯೆಗೆ ಶರಣಾದ ಯುವಕ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ, ಮೇ 14: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೀರಾಜೆಯ ಅಂಬರಬೆಟ್ಟು ನಿವಾಸಿ ಗಣಪಯ್ಯ ಗೌಡರ ಪುತ್ರ ಅಶೋಕ್(27) ಆತ್ಮಹತ್ಯೆಗೆ ಶರಣಾದ ಯುವಕ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.