Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ‘ನಮ್ಮ ಮನೆ’ ಮೇಳಕ್ಕೆ ಚಾಲನೆ

ಮಡಿಕೇರಿ: ‘ನಮ್ಮ ಮನೆ’ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 May 2016 10:07 PM IST
share
ಮಡಿಕೇರಿ: ‘ನಮ್ಮ ಮನೆ’ ಮೇಳಕ್ಕೆ ಚಾಲನೆ

ಮಡಿಕೇರಿ, ಮೇ 14: ವಸತಿ ಹೊಂದುವ ಪ್ರತಿಯೊಬ್ಬರ ಕನಸನ್ನು ನನಸು ಮಾಡುವ ಉದ್ದೇಶದಿಂದ ‘ನಮ್ಮ ಮನೆ’ ಶೀರ್ಷಿಕೆಯಡಿ ನಡೆಯುತ್ತಿರುವ ನಿವೇಶನ ನಿರ್ಮಾಣ ಹಾಗೂ ಒಳಾಂಗಣ ಪ್ರದರ್ಶನ ಮೇಳಕ್ಕೆ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಚಾಲನೆ ನೀಡಿದರು.

ನಗರದ ಜೂನಿಯರ್ ಕಾಲೇಜು ಆವರಣದ ಫೀ.ಮಾ.ಕಾರ್ಯಪ್ಪ ಆಡಿಟೋರಿಯಂ ನಲ್ಲಿ ಮೇ 16ರವರೆಗೆ ಮೇಳ ನಡೆಯುತ್ತಿದ್ದು, ನಿವೇಶನ ಮತ್ತು ಮನೆ ನಿರ್ಮಾಣದ ಕುರಿತು ಸೂಕ್ತ ಮಾಹಿತಿಯನ್ನು ನೀಡಲಾಗುತ್ತಿದೆ.

ಮೇಳದ ಆಯೋಜನಾ ಸಮಿತಿಯ ಅಧ್ಯಕ್ಷ ಹಾಗೂ ಮುಳಿಯ ಪ್ರತಿಷ್ಠಾನದ ಪ್ರಮುಖರಾದ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಪ್ರತಿಯೊಬ್ಬರಿಗೂ ವಸತಿ ನೀಡಬೇಕೆನ್ನುವ ಪ್ರಧಾನ ಮಂತ್ರಿ ಕನಸಿಗೆ ನಮ್ಮ ಮನೆ ಮೇಳವು ಪೂರಕವಾಗಿದ್ದು, ಯೋಜನೆ ಕಾರ್ಯಗತಗೊಳಿಸಲು ಸಹಾಯ ಮಾಡುವ ನಿಟ್ಟಿನಲ್ಲಿ ವಸತಿ ರಹಿತ ಜನರ ಮಾಹಿತಿ ಹಾಗೂ ಆವಶ್ಯಕತೆಗಳ ಪಟ್ಟಿಯನ್ನು ಸರಕಾರಕ್ಕೆ ಒದಗಿಸುವುದು ಮೇಳದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಅಡುಗೆ ಮನೆಯ ತ್ಯಾಜ್ಯದಿಂದ ಗ್ಯಾಸ್ ಉತ್ಪಾದನೆ, ಮಳೆನೀರು ಸಂಗ್ರಹ ಹಾಗೂ ಉಪಯೋಗ ಮತ್ತು ಜಲ ಮರುಪೂರಣದ ಬಗ್ಗೆ ಮಾಹಿತಿ, ನಗರಾಭಿವೃದ್ಧಿ ಪ್ರಾಧಿಕಾರದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವಂತಹ ಉಪನ್ಯಾಸ ಕಾರ್ಯಕ್ರಮಗಳು ಮೇಳದಲ್ಲಿ ನಡೆಯಲಿವೆ.

ಇದೇ ವೇಳೆ ಸಾರ್ವಜನಿಕರಿಗಾಗಿ ಉತ್ತಮ ಮನೆ ಎಂಬ ವಿಷಯದಡಿಯಲ್ಲಿ ವಿವಿಧ ಪ್ರಕಾರಗಳ ಮನೆಗಳ ಸ್ಪರ್ಧೆ, ಪುಟಾಣಿಗಳಿಗೆ ನಮ್ಮ ಮನೆ ಎಂಬ ಚಿತ್ರ ಸ್ಪರ್ಧೆ, ಇಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಟ್ ವಿದ್ಯಾರ್ಥಿಗಳಿಗೆ ಆಟೊ ಕ್ಯಾಡ್ ಡ್ರಾಯಿಂಗ್, 3ಡಿ ಡ್ರಾಯಿಂಗ್ ಸ್ಪರ್ಧೆಗಳು ನಡೆದವು.

ಪ್ರದರ್ಶಕರಾಗಿ ಹೌಸಿಂಗ್ ಲೋನ್ ನೀಡುವಂತಹ ಬ್ಯಾಂಕ್‌ಗಳು, ಟೈಲ್ಸ್, ಇಂಟೀರಿಯರ್ ಡೆಕೊರೇಟರ್ಸ್, ಮರದ ದಿಮ್ಮಿಗಳನ್ನ ಉಪಯೋಗಿಸಿ ಕಟ್ಟುವಂತಹ ಮನೆಗಳು, ಚಾವಣಿ ಸಂಬಂಧಿತ ಶೀಟ್ ಮತ್ತು ವಸ್ತುಗಳು, ಆಧುನಿಕ ಲೈಟಿಂಗ್ ಸಿಸ್ಟಮ್, ಹೋಮ್ ಥಿಯೇಟರ್ ಸಿಸ್ಟಮ್ಸ್, ಕಟ್ಟಡ ರಕ್ಷಣಾ ವ್ಯವಸ್ಥೆಗಳು, ಸಿಸಿಟಿವಿ, ಉದ್ಯಾನವನ ಸಾಮಗ್ರಿಗಳು, ಸೋರುವಿಕೆ ತಡೆಗಟ್ಟುವ ಸಾಧನಗಳು ಇನ್ನಿತರ ನಿವೇಶನ ಮತ್ತು ನಿರ್ಮಾಣಕ್ಕೆ ಸಂಬಂಧಿಸಿದ ಉದ್ಯಮಗಳ ಪ್ರದರ್ಶನ ನಡೆಯುತ್ತಿವೆ.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಬಂಗೇರ, ಮೂಡಾ ಅಧ್ಯಕ್ಷೆ ಸುರಯ್ಯ ಅಬ್ರಾರ್, ಚೇಂಬರ್ ಆಫ್ ಕಾಮರ್ಸ್ ಜಿಲ್ಲಾಧ್ಯಕ್ಷ ಬಿ.ಎನ್. ಪ್ರಕಾಶ್, ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಕೆ ಅರುಣ್ ಕುಮಾರ್, ರೋಟರಿ ಮಿಸ್ಟಿಹಿಲ್ಸ್‌ನ ಅಧ್ಯಕ್ಷ ಸತೀಶ್ ಪೂಣಚ್ಚ, ಗುತ್ತಿಗೆದಾರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಬಿ.ಜೋಯಪ್ಪ, ಸರಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಗುರುರಾಜ್, ಮೇಳ ಆಯೋಜನ ಸಮಿತಿಯ ಅಹ್ಮದ್ ಕಬೀರ್, ಮೋಂತಿ ಗಣೇಶ್, ಅಂಬೆಕಲ್ ನವೀನ್, ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X