Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 30 ಕೋಟಿ ರೂ. ಲಂಚದ ಬೇಡಿಕೆ: ಮಹಾರಾಷ್ಟ್ರ...

30 ಕೋಟಿ ರೂ. ಲಂಚದ ಬೇಡಿಕೆ: ಮಹಾರಾಷ್ಟ್ರ ಸಚಿವರ ‘ಆಪ್ತ ಸಹಾಯಕನ’ ಬಂಧನ

ವಾರ್ತಾಭಾರತಿವಾರ್ತಾಭಾರತಿ14 May 2016 11:48 PM IST
share
30 ಕೋಟಿ ರೂ. ಲಂಚದ ಬೇಡಿಕೆ: ಮಹಾರಾಷ್ಟ್ರ ಸಚಿವರ ‘ಆಪ್ತ ಸಹಾಯಕನ’ ಬಂಧನ

ಮುಂಬೈ, ಮೇ 14: ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ ಖಡ್ಸೆಯವರ ಆಪ್ತ ಸಹಾಯಕನೆಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬನನ್ನು ಭೂ ಮಂಜೂರಾತಿಯ ವಿಚಾರವಾಗಿ ರೂ. 30 ಕೋಟಿ ಲಂಚದ ಬೇಡಿಕೆಯಿಟ್ಟ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಂಧಿಸಿದೆ. ಗಜಾನ ಪಾಟೀಲ್ ಎಂಬ ಆ ವ್ಯಕ್ತಿಯನ್ನು ನಿನ್ನೆ ಬಂಧಿಸಲಾಗಿದೆ.

ದೂರುದಾರ, ಆರ್ಥಿಕಜ್ಞ ರಮೇಶ್ ಜಾಧವ್ ಎಂಬವರು ಖಡ್ಸೆಯವರ ಕಚೇರಿಯಿಂದ ನಿರಾಕ್ಷೇಪ ಪತ್ರವೊಂದನ್ನು(ಎನ್‌ಒಸಿ) ಬಯಸಿದ್ದರು. ಅದಕ್ಕಾಗಿ ಪಾಟೀಲ್ ಲಂಚದ ಬೇಡಿಕೆಯಿಟ್ಟಿದ್ದನು.

ಠಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ನಿಲ್ಜೆ ಗ್ರಾಮದ ಕಂದಾಯ ಭೂಮಿಯೊಂದರ ಮಂಜೂರಾತಿಗೆ ಸಂಬಂಧಿಸಿ ಹಿಂದಿನ ಸರಕಾರದ ಆದೇಶವನ್ನು ಮರು ವಿಮರ್ಶಿಸುವಂತೆ ಕೋರಿ ಜಾಧವ್, ಸಚಿವ ಖಡ್ಸೆಯವರ ಖಚೇರಿಗೆ ಹೋಗಿದ್ದರು. ಪಾಟೀಲ್ ಅವರಿಂದ ರೂ. 30 ಕೋಟಿ ಕೇಳಿದನೆಂದು ಅಜ್ಞಾತವಾಗುಳಿಯ ಬಯಸಿರುವ ರಾಜ್ಯದ ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2004ರಲ್ಲಿ ನಿಲ್ಜೆಯಲ್ಲಿ 37 ಹೆಕ್ಟೇರ್ ಸ್ಥಳದಲ್ಲಿ ಇಂಟರ್ನ್ಯಾಶನಲ್ ಸೊಸೈಟಿ ಫಾರ್ ಎಕ್ಸಲೆನ್ಸ್ ಎಂಬ ಸಾಮಾಜಿಕ ಮತ್ತು ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಲಾಗಿತ್ತು. ಈ ಸಂಸ್ಥೆಯ ವಿಶ್ವಸ್ತರಾಗಿರುವ ರಮೇಶ್ ಜಾಧವ್, ಈ ಸಂಬಂಧ ಎನ್‌ಒಸಿ ಪಡೆಯುವುದಕ್ಕಾಗಿ ಪಾಟೀಲ್‌ನ ಸಂಪರ್ಕದಲ್ಲಿದ್ದರು. ಮಹಾರಾಷ್ಟ್ರ ಮಂತ್ರಾಲಯದಲ್ಲಿ ನಡೆದಿದ್ದ ಬೆಂಕಿ ಅಪಘಾತದಲ್ಲಿ ಭೂ ವ್ಯವಹಾರದ ಮೂಲ ದಾಖಲೆಗಳು ಸುಟ್ಟು ಹೋಗಿದ್ದವೆಂದು ಅವರು ಹೇಳಿದ್ದಾರೆ.

ಇದೇ ವೇಳೆ, ಖಡ್ಸೆ ಈ ವಿವಾದದಿಂದ ಅಂತರ ಕಾಪಾಡಿಕೊಂಡಿದ್ದು, ಪಾಟೀಲ್, ಜಲಗಾಂವ್‌ನ ತನ್ನ ಕ್ಷೇತ್ರವಾಗಿರುವ ಮುಕ್ತಾಯ್ನಗರ್‌ನ ಕೇವಲ ಒಬ್ಬ ಕಾರ್ಯಕರ್ತನಾಗಿದ್ದು, ಅಧಿಕೃತವಾಗಿ ಅಥವಾ ಖಾಸಗಿ ನೆಲೆಯಲ್ಲಿ ತನ್ನ ಕಚೇರಿಯಿಂದ ನೇಮಿಸಲ್ಪಟ್ಟವನಲ್ಲ. ಆತ ತನ್ನ ಹೆಸರನ್ನು ದುರ್ಬಳಕೆ ಮಾಡಿದ್ದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಪಾಟೀಲ್ ತನ್ನ ಕ್ಷೇತ್ರದ ನಿವಾಸಿಯಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಜಲಗಾಂವ್‌ನಿಂದ ಮುಂಬೈಗೆ ಜನರನ್ನು ಕರೆತರುತ್ತಿರುತ್ತಾನೆ. ಹೀಗೆ ತನಗೆ ಆತನ ಪರಿಚಯವಿದೆಯೆಂದು ತಿಳಿಸಿದ್ದಾರೆ. ಪ್ರಶ್ನೆಯಲ್ಲಿರುವ ಜಮೀನು 2014ರ ಮಾ.29ಕ್ಕೆ, ವಾಹನ ತಪಾಸಣೆ ಕೇಂದ್ರವೊಂದಕ್ಕಾಗಿ ರಾಜ್ಯದ ಸಾರಿಗೆ ಇಲಾಖೆಗೆ ಮಂಜೂರಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X