Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವರಾಜ ಅರಸ್‌ರ ಕನಸು ನನಸಾಗಿಸುವ...

ದೇವರಾಜ ಅರಸ್‌ರ ಕನಸು ನನಸಾಗಿಸುವ ಹೊಣೆಗಾರಿಕೆ ನಮ್ಮದು: ಕಾಗೋಡು ತಿಮ್ಮಪ್ಪ

ಸಾಗರ: ‘ಅರಸು-ಕನಸು’ ನಾಟಕ ಉದ್ಘಾಟನೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ15 May 2016 9:36 PM IST
share
ದೇವರಾಜ ಅರಸ್‌ರ ಕನಸು ನನಸಾಗಿಸುವ ಹೊಣೆಗಾರಿಕೆ ನಮ್ಮದು: ಕಾಗೋಡು ತಿಮ್ಮಪ್ಪ

ಸಾಗರ, ಮೇ 15: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಕನಸನ್ನು ನನಸು ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.

ಇಲ್ಲಿನ ಕಾಗೋಡು ತಿಮ್ಮಪ್ಪರಂಗಮಂದಿರದಲ್ಲಿ ಶನಿವಾರ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ದೇವರಾಜ ಅರಸು ಜನ್ಮಶತಮಾನೋತ್ಸವ ಅಂಗವಾಗಿ ಬೆಂಗಳೂರಿನ ತಂಡ ಹಮ್ಮಿಕೊಂಡಿದ್ದ ೞಅರಸು-ಕನಸುೞನಾಟಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಾಗರ ತಾಲೂಕು ಹೋರಾಟದ ಭೂಮಿ. ಭೂಹೀನರಿಗೆ ಭೂಮಿ ದೊರಕಿಸಿಕೊಡುವ ಹೋರಾಟಕ್ಕೆ ಫಲಶುೃತಿ ನೀಡಿದ ಹೆಗ್ಗಳಿಕೆ ಅರಸು ಅವರಿಗೆ ಸಲ್ಲುತ್ತದೆ. ದೇವರಾಜ ಅರಸು ಅವರು ಗೇಣಿರೈತರನ್ನು ಉಳುವ ಯೋಗಿಯಾಗಿ ಮಾಡುವಲ್ಲಿ ನೀಡಿದ ಸಹಕಾರವನ್ನು ಯಾರೂ ಮರೆಯುವಂತಿಲ್ಲ. ಭೂಸುಧಾರಣಾ ಕಾಯ್ದೆ ಮತ್ತು ಹಾವನೂರು ಕಮೀಷನ್ ರಚಿಸಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ತಂದು ಕೊಟ್ಟಿರುವುದು ಇತಿಹಾಸ ಪುಟದಲ್ಲಿ ದಾಖಲಿಸು ವಂತಹದ್ದು ಎಂದರು. 1972ರಲ್ಲಿ ನಾನು ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದೆ. ಆಗ ದೇವರಾಜ ಅರಸು ಅವರು ಮುಖ್ಯ ಮಂತ್ರಿಯಾಗಿದ್ದರು. ಅಲ್ಲಿಯ ವರೆಗೆ ಅರಸು ಅವರ ಜೊತೆ ಅಷ್ಟೊಂದು ನಿಕಟವಾದ ಸಂಪರ್ಕ ನನಗೆ ಇರಲಿಲ್ಲ. ಭೂಸುಧಾರಣಾ ಕಾಯ್ದೆ ಅನುಷ್ಠಾನಕ್ಕೆ ಬರಬೇಕು ಎನ್ನುವ ನನ್ನ ಕನಸಿಗೆ ಒತ್ತು ನೀಡಿದವರು ಅರಸುರವರು ಎಂದು ನೆನಪಿಸಿಕೊಂಡರು.

ಸದನದಲ್ಲಿ ಕಾಯ್ದೆ ಕುರಿತು ಚರ್ಚೆ ಅವಕಾಶ ಕಲ್ಪಿಸಿ, ನನ್ನನ್ನು ಭೂಸುಧಾರಣಾ ಕಾಯ್ದೆ ಅನುಷ್ಠಾನಕ್ಕೆ ರಚಿಸಿದ್ದ ಸಮಿತಿಯ ಸೆನೆಟ್ ಆಗಿ ನೇಮಕ ಮಾಡಿದರು ಎಂದು ತಿಳಿಸಿದರು. ಹಿಂದುಳಿದ ವರ್ಗ ಸ್ವಾಭಿಮಾನದ ಬದುಕು ನಡೆಸುತ್ತಿರುವುದಕ್ಕೆ ಅರಸು ಅವರು ಕಾರಣ ಎಂದರು.

ಅಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಬೇಕು ಎಂದ

ು ಯೋಚಿಸಿರಲಿಲ್ಲ. ಈ ಸಂದರ್ಭದಲ್ಲಿ ಅರಸು ಅವರು ಹಾವನೂರು ವರದಿ ಯಾಧರಿಸಿ ಮೀಸಲಾತಿ ನೀಡುವ ಕೆಲಸ ಮಾಡಿದ್ದಾರೆ. ಇದರಿಂದ ಹಿಂದುಳಿದ ವರ್ಗಕ್ಕೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮಾನತೆ ಸಿಗುವಂತಾಯಿತು ಎಂದರು. ಉಪವಿಭಾಗಾಧಿಕಾರಿ ಡಿ.ಎಂ. ಸತೀಶ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಲಕ್ಷ್ಮ್ಯಾ ನಾಯ್ಕಾ, ತಹಶೀಲ್ದಾರ್ ಎನ್.ಟಿ. ಧರ್ಮೋ ಜಿರಾವ್, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ರವಿ, ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜಶೇಖರ ಗಾಳಿಪುರ, ಕಾಗೋಡು ಅಣ್ಣಪ್ಪ, ತಾಲೂಕು ಪಂಚಾಯತ್ ಸದಸ್ಯರಾದ ರಘಪತಿ ಭಟ್, ಕಲಸೆ ಚಂದ್ರಪ್ಪ, ದೇವೇಂದ್ರಪ್ಪ, ಸವಿತಾ ನಟರಾಜ್ ಉಪಸ್ಥಿತರಿದ್ದರು.

 ಬಳಿಕ ಬೆಂಗಳೂರಿನ ರಂಗತಂಡದಿಂದ ಅಭಿಲಾಷ ಎಸ್. ರಚಿಸಿರುವ, ಪ್ರಮೋದ್ ಶಿಗ್ಗಾವ್ ನಿರ್ದೇಶಿಸಿರುವ, ರಾಮಚಂದ್ರ ಹಡಪದ ಸಂಗೀತ ನೀಡಿರುವ ೞಅರಸು-ಕನಸುೞನಾಟಕ ಪ್ರದರ್ಶಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X