Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರಿನ ಮೇಲೆ ಉರುಳಿದ ತಾಳೆಮರ: ಇಬ್ಬರಿಗೆ...

ಕಾರಿನ ಮೇಲೆ ಉರುಳಿದ ತಾಳೆಮರ: ಇಬ್ಬರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ15 May 2016 9:41 PM IST
share

ಬಂಟ್ವಾಳ, ಮೇ 17: ರವಿವಾರ ಸಂಜೆಯ ಬಳಿಕ ಬೀಸಿದ ಭಾರಿ ಗಾಳಿಗೆ ಕಾರಿನ ಮೇಲೆ ತಾಳೆ ಮರವೊಂದು ಉರುಳಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಸೂರಿಕುಮೇರು ಸಮೀಪದ ಬೊಳ್ಳಿಕಲ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಕಡೇಶ್ವಲ್ಯದ ನಿವಾಸಿ ಮೋಹನ, ಮೂಡಿಗೆರೆ ನಿವಾಸಿ ಮೋಹನ ಗಾಯಗೊಂಡವರು. ಇವರು ಕಲ್ಲಡ್ಕದಿಂದ ಸೂರಿಕುಮೇರು ಕಡೆಗೆ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ರವಿವಾರ ಸಂಜೆ 7ರಿಂದ ಸುಮಾರು ಒಂದೂವರೆ ಗಂಟೆ ಕಾಲ ಬೀಸಿದ ಬಿರುಗಾಳಿಗೆ ಹೆದ್ದಾರಿ ಬಳಿ ಇದ್ದ ತಾಳೆ ಮರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಲ್ಟೋ ಕಾರಿನ ಮೇಲೆ ಉರುಳಿ ಬಿದ್ದಿದೆ. ಈ ದುರ್ಘಟನೆಯಿಂದ ಕಾರು ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಾನಿ: ರವಿವಾರ ಸಂಜೆ ಬೀಸಿದ ಭಾರೀ ಬಿರುಗಾಳಿಗೆ ಬಂಟ್ವಾಳ ತಾಲೂಕಿನ ಸೂರಿಕುಮೇರು, ಕಡೇಶ್ವಲ್ಯ, ಬೊಳ್ಳಿಕಲ್ಲು ಮೊದಲಾದ ಪ್ರದೇಶಗಳಲ್ಲಿ ಮರಗಳು ಉರುಳಿಬಿದ್ದು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಕೆಲವೆಡೆ ವಿದ್ಯುಕಂಬಗಳು ಧರಾಶಾಹಿಯಾಗಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಾತ್ರಿಯಾಗಿರುವುದರಿಂದ ದುರಸ್ತಿ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು ಬೆಳಗಿನವರೆಗೆ ವಿದ್ಯುತ್ ಇಲ್ಲದೆ ಜನರು ಕತ್ತಲಲ್ಲೇ ರಾತ್ರಿ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.

ರವಿವಾರ ಮುಂಜಾನೆ ಸುರಿದ ಮಳೆ ಹಾಗೂ ಗಾಳಿ, ಸಿಡಿಲು, ಮಿಂಚಿಗೆ ತಾಲೂಕಿನ ಅಮ್ಟಾಡಿ ಗ್ರಾಮದ ನಿವಾಸಿ ಪುಟ್ಟನಳಿಕೆ ಹಾಗೂ ಕಾಡಬೆಟ್ಟು ಗ್ರಾಮದ ನಿವಾಸಿ ಶ್ರೀನಿವಾಸ ಎಂಬವರ ಮನೆಗೆ ಹಾನಿಯಾಗಿದ್ದು ಸುಮಾರು 40 ಸಾವಿರ ರೂ. ನಷ್ಟ ಸಂಭವಿಸಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಪುರಂದರ ಹೆಗಡೆ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 8 ಗಂಟೆಯಿಂದ ರವಿವಾರ ಬೆಳಗ್ಗಿನ 8 ಗಂಟೆಯ 12 ಗಂಟೆಯವರೆಗಿನ ಅವಧಿಯಲ್ಲಿ ತಾಲೂಕಿನಾದ್ಯಂತ 56.2 ಮಿ.ಮೀ. ಮಳೆಯಾಗಿದೆ. ಒಟ್ಟು ತಾಲೂಕಿನಾದ್ಯಂತ 397.4 ಮಿ.ಮೀ. ಮಳೆಯಾಗಿದೆ ಎಂದು ತಹಶೀಲ್ದಾರ್ ಕಚೇರಿಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X