Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ-ಭಾರತ ಗಡಿಯ ಗ್ರಾಮಸ್ಥರಿಗೆ...

ಚೀನಾ-ಭಾರತ ಗಡಿಯ ಗ್ರಾಮಸ್ಥರಿಗೆ ಶಂಕಾಸ್ಪದ ದೂರವಾಣಿ ಕರೆಗಳು

ವಾರ್ತಾಭಾರತಿವಾರ್ತಾಭಾರತಿ15 May 2016 9:41 PM IST
share
ಚೀನಾ-ಭಾರತ ಗಡಿಯ ಗ್ರಾಮಸ್ಥರಿಗೆ ಶಂಕಾಸ್ಪದ ದೂರವಾಣಿ ಕರೆಗಳು

ಲೇಹ್/ಹೊಸದಿಲ್ಲಿ,ಮೇ 15: ಗ್ರಾಮ ಮುಖ್ಯಸ್ಥನೋರ್ವ ಸೇರಿದಂತೆ ಸ್ಥಳೀಯ ನಿವಾಸಿಗಳಿಗೆ ವಾಸ್ತವ ನಿಯಂತ್ರಣ ರೇಖೆಯಲ್ಲಿ ಸೇನೆಯ ನಿಯೋಜನೆ ಕುರಿತು ಪಾಕಿಸ್ತಾನ ಅಥವಾ ಚೀನಾದ ‘ಬೇಹುಗಾರ ’ರಿಂದ ಹಲವಾರು ದೂರವಾಣಿ ಕರೆಗಳು ಬಂದ ನಂತರ ಚೀನಾ-ಭಾರತ ಗಡಿಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ.

ತನ್ನನ್ನು ಕರ್ನಲ್ ಅಥವಾ ಸ್ಥಳೀಯ ಅಧಿಕಾರಿ ಎಂದು ಹೇಳಿಕೊಂಡ ಕರೆ ಮಾಡಿದ ವ್ಯಕ್ತಿ ಪ್ರದೇಶದಲ್ಲಿ ಭಾರತೀಯ ಸೇನೆಯ ಉಪಸ್ಥಿತಿ ಮತ್ತು ಅದರ ಚಲನವಲನಗಳ ಸಮಯ ಮತ್ತು ರಸ್ತೆಗಳ ಕುರಿತು ವಿಚಾರಿಸಿದ್ದ ಎಂದು ಅಧಿಕೃತ ಮೂಲಗಳು ತಿಳಿಸಿದವು.

 ಸಮುದ್ರ ಮಟ್ಟದಿಂದ 13,500 ಅಡಿ ಎತ್ತರದಲ್ಲಿ ಚಾಂಗ್ ಲಾ ಮತ್ತು ತ್ಸಾಂಗ್ಟೆ ಗ್ರಾಮಗಳ ನಡುವೆ ಇರುವ ದುರ್ಬಕ್ ಗ್ರಾಮದ ಸರಪಂಚ(ಮುಖ್ಯಸ್ಥ) ಸ್ಟಾಂಝಿನ್‌ಗೆ ಇತ್ತೀಚಿಗೆ ಇಂತಹ ಕರೆಯೊಂದು ಬಂದಿದ್ದು,ಕರೆ ಮಾಡಿದ್ದ ವ್ಯಕ್ತಿ ಮೇಲಿನ ಪ್ರಶ್ನೆಗಳೊಂದಿಗೆ ಸೇನೆಯೊಂದಿಗಿನ ವಿವಾದಗಳು ಬಗೆಹರಿದಿವೆಯೇ ಎಂದೂ ಪ್ರಶ್ನಿಸಿದ್ದ.

ಈ ವೇಳೆ ಸೇನಾ ಶಿಬಿರದಲ್ಲಿಯೇ ಕುಳಿತಿದ್ದ ಸ್ಟಾಂಝಿನ್ ಶಂಕೆಗೊಂಡು ಕರೆ ಮಾಡಿದ್ದ ವ್ಯಕ್ತಿಯ ಗುರುತನ್ನು ಕೇಳಿದ್ದ.

 ತಾನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಾತನಾಡುತ್ತಿರುವುದಾಗಿ ಆ ವ್ಯಕ್ತಿ ಹೇಳಿದನಾದರೂ ಅದಕ್ಕೆ ಸೊಪ್ಪು ಹಾಕದ ಸ್ಟಾಂಝಿನ್ ಸೇನೆಯನ್ನು ಸಂಪರ್ಕಿಸುವಂತೆ ಆತನಿಗೆ ಸೂಚಿಸಿದ್ದ.

  ಸ್ಟಾಂಝಿನ್ ಜಿಲ್ಲಾಧಿಕಾರಿಗಳ ಕಚೇರಿಗೆ ಕರೆ ಮಾಡಿ ವಿಚಾರಿಸಿದಾಗ ಅಲ್ಲಿಂದ ಯಾರೂ ಕರೆ ಮಾಡಿರಲಿಲ್ಲ ಎನ್ನುವುದು ಗೊತ್ತಾಗಿದೆ. ಸರಪಂಚನಿಗೆ ಬಂದ ಕರೆ ಕಂಪ್ಯೂಟರ್ ಮೂಲಕ ಬಂದಿದ್ದು ಎನ್ನುವುದನ್ನು ಸೇನೆಯು ಪತ್ತೆ ಹಚ್ಚಿದೆ.

 ಚೀನಾ-ಭಾರತ ಗಡಿಯಲ್ಲಿನ ಗ್ರಾಮಗಳಲ್ಲಿನ ಹಲವರಿಗೆ ಅಪರಿಚಿತ ದೂರವಾಣಿ ಸಂಖ್ಯೆಗಳಿಂದ ಇಂತಹ ಕರೆಗಳು ಬಂದಿದ್ದವು ಎನ್ನುವುದು ಬಳಿಕ ಸೇನೆಯ ಗಮನಕ್ಕೆ ಬಂದಿದೆ. ಕೆಲವು ಪ್ರಕರಣಗಳಲ್ಲಿ ಮುಗ್ಧ ಗ್ರಾಮಸ್ಥರು ತಮಗೆ ಗೊತ್ತಿದ್ದ ಮಾಹಿತಿಗಳನ್ನು ಹಂಚಿಕೊಂಡಿದ್ದರು.

ಯಾವುದೇ ಅಪರಿಚಿತ ದೂರವಾಣಿ ಕರೆಗೆ ಸ್ಪಂದಿಸದಂತೆ ಮತ್ತು ಯಾವುದೇ ಮಾಹಿತಿಗಳನ್ನು ಹಂಚಿಕೊಳ್ಳದಂತೆ ಸೇನೆಯು ರಾಜ್ಯದ ಆಡಳಿತದ ನೆರವಿನೊಂದಿಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X