Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನೋವು-ನಲಿವು ಹಂಚುವ ಕವಿಗಳಿಂದ ಶ್ರೇಷ್ಠ...

‘ನೋವು-ನಲಿವು ಹಂಚುವ ಕವಿಗಳಿಂದ ಶ್ರೇಷ್ಠ ಕವಿತೆಗಳ ಅನಾವವರಣ ಸಾಧ್ಯ: ಖ್ಯಾತ ಸಾಹಿತಿ ನಾ. ಡಿಸೋಜ

ಶಿಕಾರಿಪುರ: ‘ಅಂತಃಸ್ಥ’; ‘ನೆನಪುಗಳ ಓಲೆ’ ಕವನ ಸಂಕಲನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ15 May 2016 9:45 PM IST
share
‘ನೋವು-ನಲಿವು ಹಂಚುವ ಕವಿಗಳಿಂದ ಶ್ರೇಷ್ಠ ಕವಿತೆಗಳ ಅನಾವವರಣ ಸಾಧ್ಯ: ಖ್ಯಾತ ಸಾಹಿತಿ ನಾ. ಡಿಸೋಜ

ಶಿಕಾರಿಪುರ, ಮೇ 15: ಕವಿತೆಯ ಮೂಲಕ ಸಂತೋಷ ಮತ್ತು ನೋವನ್ನು ಹಂಚಿಕೊಳ್ಳುವ ಕವಿಗಳಿಂದ ಶ್ರೇಷ್ಠ ಕವಿತೆಗಳು ಹೊರಹೊಮ್ಮಲು ಸಾಧ್ಯ ಎಂದು ಖ್ಯಾತ ಸಾಹಿತಿ ನಾ. ಡಿಸೋಜ ತಿಳಿಸಿದರು.

ಪಟ್ಟಣದ ದಿ. ನರಸಪ್ಪ ಸ್ಮಾರಕ ರಂಗಮಂದಿರದಲ್ಲಿ ಕವಯತ್ರಿ ಸುಮನ ಸುರೇಶರವರ ‘ಅಂತಃಸ್ಥ’ ಹಾಗೂ ವಿವೇಕ ನಂಬಿಯಾರ್ ರವರ ‘ನೆನಪುಗಳ ಓಲೆ’ ಕವನ ಸಂಕಲನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಪುಸ್ತಕಗಳನ್ನು ಖರೀದಿಸಿ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಕಾವ್ಯ ಕವಿತೆ ರಚಿಸಿದವರಿಗೆ ಪ್ರೋತ್ಸಾಹಿಸುವ ಜತೆಗೆ ಗೌರವಿಸಿದಂತಾಗುತ್ತದೆ. ಅಂಸಃಸ್ಥ ಕವಿತೆಯ ಮೂಲಕ ಕವಯತ್ರಿ ಸುಮನ ಪತಿಯ ಅಗಲಿಕೆಯ ನೋವನ್ನು ಕಾವ್ಯದ ರೂಪದಲ್ಲಿ ತೆರೆದಿಡುವ ಪ್ರಯತ್ನ ನಡೆಸಿ ಆಂತರಿಕ ತುಮುಲವನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಪ್ರತಿಯೊಬ್ಬ ಕವಿ, ಕವಯತ್ರಿ, ಲೇಖಕರು ಧ್ವನಿಯಿಲ್ಲದ ಜನಸಾಮಾನ್ಯರಿಗೆ ಬರವಣಿಗೆಯ ರೂಪದಲ್ಲಿ ಧ್ವನಿಯಾಗುವ ಕಾರ್ಯವನ್ನು ಮಾಡುವಂತೆ ತಿಳಿಸಿದ ಅವರು ಸಂತೋಷವನ್ನು ಕವಿತೆಯ ಮೂಲಕ ವ್ಯಕ್ತಪಡಿಸುವ ಬರಹಗಾರರು ನೋವನ್ನು ಅದ್ಬುತವಾಗಿ ವ್ಯಕ್ತಪಡಿಸಿ ಅತ್ಯುತ್ತಮ ಕವಿತೆಗಳನ್ನು ಹೊರತರಲು ಶ್ರಮಿಸಬೇಕೆಂದರು.

ಓದುಗರ ಜೀವನೋತ್ಸಾಹವನ್ನು ಇಮ್ಮಡಿಗೊಳಿಸುವ ನೆನಪುಗಳ ಓಲೆ ಕವಿತೆ ಮೂಲಕ ಕವಿ ವಿವೇಕ ನಂಬಿಯಾರ್ ಉತ್ತಮ ಕವಿತೆಯನ್ನು ರಚಿಸಿದ್ದಾರೆ. ಕವಿಗಳ ಸಾಹಿತ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಎಲ್ಲರೂ ಪುಸ್ತಕಗಳನ್ನು ಖರೀದಿಸಿ ಓದಬೇಕು ಎಂದು ಕಿವಿಮಾತು ಹೇಳಿದರು.

ಗಝಲ್ ಸಾಹಿತಿ ಹಲ್ಲಾ ಗಿರಿರಾಜ್ ಮಾತನಾಡಿ, ಮಾನವೀಯ ವೌಲ್ಯ, ಸಮಾಜದ ಒಗ್ಗಟ್ಟು ಗಟ್ಟಿಗೊಳಿಸುವ, ವಾಸ್ತವ ಸತ್ಯವನ್ನು ಒಳಗೊಂಡ ಲೇಖನ, ಸಾಹಿತ್ಯ ಇಂದಿನ ಅನಿವಾರ್ಯವಾಗಿದೆ. ಜಾತಿ ಧರ್ಮಗಳ ತಳಹದಿಯನ್ನು ಹೊರತುಪಡಿಸಿ ಕವಿ ಲೇಖಕರು ಸಾಹಿತ್ಯ ಕೃತಿಯನ್ನು ರಚಿಸಬೇಕು. ಆದರೆ ಕೆಲ ಸಾಹಿತಿಗಳ ಲೇಖನಗಳಲ್ಲಿ ಜಾತಿ ಧರ್ಮಗಳ ಲೇಪನ ಕಂಡುಬರುತ್ತಿರುವುದು ವಿಷಾದನೀಯ ಎಂದರು.

ವೇದಿಕೆಯಲ್ಲಿ ತಾಲೂಕು ಕಸಾಪ ಅಧ್ಯಕ್ಷ ಕಾನೂರು ಮಲ್ಲಿಕಾರ್ಜುನ, ಕವಿ ನಾಗರಾಜ್, ವಿವೇಕ್ ನಂಬಿಯಾರ್, ಕವಯತ್ರಿ ಸುಮನಾ ಸುರೇಶ, ಫೊಟೋ ಜರ್ನಲಿಸ್ಟ್ ಸುಧಾಕರ್ ಜೈನ್,ಕೆಂಗಟ್ಟೆ ಲಕ್ಷ್ಮಣ್, ನಿರಂಜನಮೂರ್ತಿ, ಶುಭಾ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X